Nammasuddi.com

ಹೊಸ ರೆಕಾರ್ಡ್‌ ಬರೆದ ಭಾರತೀಯ ರೂಪಾಯಿ; ಅಮೆರಿಕನ್ ಡಾಲರ್ ಮತ್ತು ಯೂರೋಗೆ ಆಘಾತ

Share this… Facebook Whatsapp Telegram Pinterest Twitter Linkedinಭಾರತೀಯ ರೂಪಾಯಿ ಮೌಲ್ಯ ಡಾಲರ್ ಅಥವಾ ಯೂರೋಗಿಂತ ಹೆಚ್ಚಾಗಿದೆ ಎಂಬುದು ಈ ಸುದ್ದಿಯ ಅರ್ಥವಲ್ಲ. ಆದರೆ ಚಲಾವಣೆಯಲ್ಲಿರುವ ನೋಟುಗಳ ಸಂಖ್ಯೆಯಲ್ಲಿ ಭಾರತೀಯ ರೂಪಾಯಿ ಎರಡೂ ಕರೆನ್ಸಿಗಳಿಗಿಂತ ಭಾರೀ ಮುನ್ನಡೆ ಸಾಧಿಸಿದೆ. ಈ ಅಂಕಿ-ಅಂಶ ಇದೀಗ ಗಮನ ಸೆಳೆಯುತ್ತಿದೆ. ಭಾರತದಲ್ಲಿ ಸದ್ಯ ಸುಮಾರು 176 ಬಿಲಿಯನ್ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಇದಕ್ಕೆ ಹೋಲಿಸಿದರೆ ಅಮೆರಿಕದಲ್ಲಿ ಸುಮಾರು 56 ಬಿಲಿಯನ್ ಡಾಲರ್ ನೋಟುಗಳು ಮತ್ತು ಯೂರೋ ವಲಯದಲ್ಲಿ ಸುಮಾರು 30…

Read More

ಮಗನನ್ನು ಉಳಿಸಲು ಹೋದ ತಂದೆ-ತಾಯಿ; ಬೆಟ್ಟದಿಂದ ಬಿದ್ದು ಮೂವರ ದಾರುಣ ಸಾವು

Share this… Facebook Whatsapp Telegram Pinterest Twitter Linkedinಬೆಟ್ಟದ ಅಂಚಿನಲ್ಲಿ ನಿಂತಿದ್ದ 18 ವರ್ಷದ ಮಗನನ್ನು ರಕ್ಷಿಸಲು ಹೋದ ತಂದೆ-ತಾಯಿ ಇಬ್ಬರೂ ಕಣಿವೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮಗನನ್ನು ರಕ್ಷಿಸಲು ತಂದೆ ಮುಂದಾದ ಕೆಲವೇ ಕ್ಷಣಗಳಲ್ಲಿ ತಾಯಿ ಕೂಡ ಕಣಿವೆಗೆ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ. ದೇವ್ಲಾಯಿ ಪ್ರದೇಶದ ನಿವಾಸಿಯಾಗಿದ್ದ 18 ವರ್ಷದ ಯುವಕ ಶುಕ್ರವಾರ ಬೆಳಗ್ಗೆ ಖಾವ್ಡಾ ಬೆಟ್ಟದ ಅಂಚಿಗೆ ತೆರಳಿದ್ದ. ತಾನು ಬೆಟ್ಟದಿಂದ ಜಿಗಿಯುವುದಾಗಿ…

Read More

‘ಟಾಕ್ಸಿಕ್’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಆಸೆ ಈಡೇರಿಸಿದ ಯಶ್

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ನಡೆಯುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಕೂಡ ಜೋರಾಗಿದೆ. ಈ ನಡುವೆ ರಾಧಿಕಾ ಪಂಡಿತ್ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಸಂದರ್ಶನವೊಂದು ಮತ್ತೆ ವೈರಲ್ ಆಗಿದೆ. ಸಂದರ್ಶನದಲ್ಲಿ ರಾಧಿಕಾ ಹೇಳಿದ್ದೇನು? ಹಳೆಯ ಸಂದರ್ಶನವೊಂದರಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ಅವರನ್ನು ಯಾವ ರೀತಿಯ ಪಾತ್ರದಲ್ಲಿ…

Read More

ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

Share this… Facebook Whatsapp Telegram Pinterest Twitter Linkedinಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು ₹3 ಕೋಟಿ 85 ಲಕ್ಷ ಹಣ ಪಡೆದು, ಬಳಿಕ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ…

Read More

ರಾಧಿಕಾ-ಮಕ್ಕಳ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ ಯಶ್; ಫೋಟೋಸ್ ವೈರಲ್

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ತುಸು ವಿಭಿನ್ನವಾಗಿ ಆಚರಿಸಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರೂ ಯಶ್ ಹಬ್ಬದ ಸಂಭ್ರಮದಿಂದ ದೂರ ಉಳಿದಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಸದ್ಯ ಬ್ಯುಸಿಯಾಗಿದ್ದಾರೆ. ಹೀಗಾಗಿ ಹಬ್ಬದ ದಿನ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ನೇರವಾಗಿ ಇರಲು ಸಾಧ್ಯವಾಗಿಲ್ಲ. ಆದರೆ, ಬಿಡುವಿಲ್ಲದ ಕೆಲಸದ ನಡುವೆಯೂ…

Read More

ಕರ್ನಾಟಕದಲ್ಲಿ ಫೇಕ್‌ ಪನ್ನೀರ್‌ 1 ವರ್ಷ ಬ್ಯಾನ್; ಆಹಾರ ಸುರಕ್ಷತಾ ಇಲಾಖೆ ಆದೇಶ

Share this… Facebook Whatsapp Telegram Pinterest Twitter Linkedinಬೆಂಗಳೂರು: ಪನ್ನೀರ್ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್‌ ಅಥವಾ ಕೃತಕ ಪನ್ನೀರ್‌ ಬಳಕೆಗೆ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ, ಪೂರೈಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಹಲವು ಪನ್ನೀರ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವುಗಳಲ್ಲಿ…

Read More

ಸಂಬಂಧಿಕರ ಮನೆಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಚಾಣಕ್ಯ ನೀಡಿದ ಪ್ರಮುಖ ಸಲಹೆಗಳು

Share this… Facebook Whatsapp Telegram Pinterest Twitter Linkedinಇಂದಿನ ಕಾಲದಲ್ಲಿ ಸಂಬಂಧಿಕರ ಜೊತೆ ಮಾತನಾಡಲು ಮೊಬೈಲ್ ಸಾಕಾಗಿದೆ. ಆದರೂ ಹಬ್ಬ, ವಿಶೇಷ ಸಂದರ್ಭ ಅಥವಾ ಬಿಡುವಿನ ಸಮಯದಲ್ಲಿ ಸಂಬಂಧಿಕರ ಮನೆಗೆ ಹೋಗಿ ಸಮಯ ಕಳೆಯುವ ಅಭ್ಯಾಸ ಹಲವರಲ್ಲಿದೆ. ಆದರೆ ಆತ್ಮೀಯರ ಮನೆಗೆ ಹೋದಾಗಲೂ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇಲ್ಲವಾದರೆ ಗೊತ್ತಿಲ್ಲದೇ ಮಾಡುವ ಸಣ್ಣ ತಪ್ಪುಗಳು ನಮ್ಮ ಮೇಲಿನ ಗೌರವವನ್ನೇ ಕಡಿಮೆ ಮಾಡಬಹುದು. ಆಚಾರ್ಯ ಚಾಣಕ್ಯರ ನೀತಿಗಳಲ್ಲಿ ಸಂಬಂಧಗಳು ಮತ್ತು ಸಾಮಾಜಿಕ ಜೀವನದ ಬಗ್ಗೆ ಹಲವು ವಿಚಾರಗಳನ್ನು…

Read More

ಮೊದಲ ಆದಾಯವನ್ನು ದೇವರಿಗೆ ಏಕೆ ಅರ್ಪಿಸುತ್ತಾರೆ? ಈ ಸಂಪ್ರದಾಯದ ಹಿಂದಿರುವ ಅರ್ಥವೇನು?

Share this… Facebook Whatsapp Telegram Pinterest Twitter Linkedinಪ್ರತಿಯೊಬ್ಬರ ಜೀವನದಲ್ಲೂ ಮೊದಲ ಸಂಬಳ ಅಥವಾ ಮೊದಲ ಆದಾಯ ತುಂಬಾ ವಿಶೇಷ. ಮೊದಲ ಬಾರಿ ಸ್ವಂತ ದುಡಿಮೆಯಿಂದ ಹಣ ಕೈಗೆ ಬಂದಾಗ ಆಗುವ ಖುಷಿಯೇ ಬೇರೆ. ಇದೇ ಕಾರಣಕ್ಕೆ ಸನಾತನ ಸಂಪ್ರದಾಯದಲ್ಲಿ ಮೊದಲ ಆದಾಯದ ಒಂದು ಭಾಗವನ್ನು ದೇವರಿಗೆ ಅರ್ಪಿಸುವ ಅಥವಾ ದಾನ ಮಾಡುವ ಪದ್ಧತಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ದೇವರಿಗೆ ಏಕೆ ಅರ್ಪಿಸುತ್ತಾರೆ? ಧಾರ್ಮಿಕ ನಂಬಿಕೆಗಳ ಪ್ರಕಾರ, ನಮ್ಮ ಬುದ್ಧಿಶಕ್ತಿ, ಕೆಲಸ ಮಾಡುವ ಸಾಮರ್ಥ್ಯ…

Read More

ಪವಿತ್ರಾ ಜೈಲಿನಲ್ಲಿರುವಾಗ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ತಡವಾಗಿ ಗೊತ್ತಾದ ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಮೃತಪಟ್ಟ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಸುಮಾರು 7-8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಜೊತೆ ವಿಚ್ಛೇದನದ ಬಳಿಕ…

Read More

Renukaswamy Murder Case: ‘ಮಾಫಿ ಸಾಕ್ಷಿ ಸುಲಭವಲ್ಲ, ಸ್ವಲ್ಪ ಉಲ್ಟಾ ಹೊಡೆದ್ರೆ’! ದರ್ಶನ್‌ಗೆ ಕಾದಿದ್ಯಾ ಸಂಕಷ್ಟ?

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy Murder Case) ಜೈಲು ಪಾಲಾಗಿರುವ ದರ್ಶನ್​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್​, ಪವಿತ್ರಾ ಹಾಗೂ ದರ್ಶನ್ ವಿರುದ್ಧ ಸಾಕ್ಷ್ಯ ಹೇಳಲು ಸಜ್ಜಾಗಿ ನಿಂತಿದ್ದಾನೆ. ಇದಕ್ಕಾಗಿ ಕೋರ್ಟ್‌ ಕೂಡ ಓಕೆ ಅಂತ ಹೇಳಿದ್ದು, ನಾಳೆ ಕೋರ್ಟ್‌ನಲ್ಲಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆಯಲಿದೆ. ಪ್ರದೋಷ್​ ಹೇಳಿಕೆ ಇಬ್ಬರಿಗೂ ಮತ್ತಷ್ಟು ಕಂಟಕವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಿರುವಾಗಲೇ ಹಿರಿಯ…

Read More