Nammasuddi.com

ಅಯೋಧ್ಯೆ ರಾಮಮಂದಿರ ಪ್ರಸಾದದ ಹೆಸರಲ್ಲಿ ಸಿಹಿ ಮಾರಾಟ; Amazonಗೆ ₹1 ಲಕ್ಷ ದಂಡ

Share this… Facebook Whatsapp Telegram Pinterest Twitter Linkedinನವದೆಹಲಿ: ಅಯೋಧ್ಯೆ ರಾಮಮಂದಿರದ ಪ್ರಸಾದ ಎಂದು ಸಾಮಾನ್ಯ ಸಿಹಿತಿಂಡಿಗಳನ್ನು ಮಾರಾಟ ಮಾಡಿ ಗ್ರಾಹಕರನ್ನು ದಾರಿತಪ್ಪಿಸಿದ ಆರೋಪದಲ್ಲಿ Amazonಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಈ ಕ್ರಮ ಕೈಗೊಂಡಿದೆ. ರಾಮಮಂದಿರ ಉದ್ಘಾಟನೆಗೂ ಮುನ್ನ, ಅಂದರೆ 2024ರ ಜನವರಿಯಲ್ಲಿ, Amazonನಲ್ಲಿ ಕೆಲವು ಸಿಹಿತಿಂಡಿಗಳನ್ನು ‘ರಾಮಮಂದಿರ ಪ್ರಸಾದ’ ಎಂಬ ಹೆಸರಿನಲ್ಲಿ ಮಾರಾಟಕ್ಕೆ ಇಡಲಾಗಿತ್ತು. ಈ ಬಗ್ಗೆ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್…

Read More

ಬಿಸಿ ಆಹಾರವನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ ಏನಾಗುತ್ತೆ? ಈ ತಪ್ಪು ಮಾಡಿದ್ರೆ ಆರೋಗ್ಯ ಕೆಡೋದು ಫಿಕ್ಸ್‌!

Share this… Facebook Whatsapp Telegram Pinterest Twitter Linkedinಅಡುಗೆ ಮಾಡಿದ ತಕ್ಷಣ ಉಳಿದ ಅನ್ನ, ಸಾಂಬಾರ್, ಕರಿ ಅಥವಾ ಬೇರೆ ಆಹಾರವನ್ನು ನೇರವಾಗಿ ಫ್ರಿಡ್ಜ್‌ಗೆ ಇಡುವ ಅಭ್ಯಾಸ ಹಲವರಿಗಿದೆ. ಆಹಾರ ಹಾಳಾಗಬಾರದು ಎಂದು ತಕ್ಷಣ ಫ್ರಿಡ್ಜ್‌ಗೆ ಇಡುತ್ತೇವೆ. ಆದರೆ ಬಿಸಿ ಆಹಾರವನ್ನು ನೇರವಾಗಿ ಫ್ರಿಡ್ಜ್‌ಗೆ ಇಡುವುದೂ ಸರಿಯಲ್ಲ, ಗಂಟೆಗಟ್ಟಲೆ ಹೊರಗಡೆ ಇಡುವುದೂ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಹಾಗಾದರೆ ಆಹಾರವನ್ನು ಹೇಗೆ ಸ್ಟೋರ್ ಮಾಡಬೇಕು? ಬಿಸಿ ಆಹಾರವನ್ನು ನೇರವಾಗಿ ಫ್ರಿಡ್ಜ್‌ಗೆ ಇಟ್ಟರೆ ಏನಾಗುತ್ತೆ? ಫ್ರಿಡ್ಜ್‌ ತಾಪಮಾನ ಬದಲಾಗಬಹುದು…

Read More

ಟೀ ಕುಡಿಯುವಾಗ ಈ ತಪ್ಪು ಮಾಡಿದ್ರೆ ವಿಷ ಕುಡಿದಂತೆ..

Share this… Facebook Whatsapp Telegram Pinterest Twitter Linkedinಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಟೀ ಕುಡಿಯೋದು ಬಹುತೇಕ ಜನರ ದಿನಚರಿಯ ಭಾಗ. ಕೆಲಸಕ್ಕೆ ಹೋಗುವ ಮುನ್ನ ಒಂದು ಕಪ್, ಮತ್ತೆ ಕೆಲ ಗಂಟೆಗಳ ನಂತರ ಇನ್ನೊಂದು ಕಪ್ ಹೀಗೆ ಟೀ ಕುಡಿಯುವ ಅಭ್ಯಾಸ ಹಲವರಿಗಿದೆ. ಆದರೆ ಬೆಳಗ್ಗೆ ಮಾಡಿದ ಟೀಯನ್ನೇ ಗಂಟೆಗಳ ಬಳಿಕ ಮತ್ತೆ ಬಿಸಿ ಮಾಡಿಕೊಂಡು ಕುಡಿಯುವ ಅಭ್ಯಾಸ ನಿಮಗಿದ್ದರೆ ಸ್ವಲ್ಪ ಎಚ್ಚರ ಇರಬೇಕು. ವಿಶೇಷವಾಗಿ ಹಾಲು ಮತ್ತು ಸಕ್ಕರೆ ಹಾಕಿ ಮಾಡಿದ…

Read More

ಆಗಸ್ಟ್ 19ರಂದು ಭಾರತ-ಪಾಕ್ ಹೈವೋಲ್ಟೇಜ್ ಕದನ; ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ

Share this… Facebook Whatsapp Telegram Pinterest Twitter Linkedinಭಾರತ ಮತ್ತು ಪಾಕಿಸ್ತಾನ ನಡುವಿನ ಹಾಕಿ ಪಂದ್ಯ ಅಂದರೆ ಸಾಕು ಅಭಿಮಾನಿಗಳ ಟೆನ್ಶನ್ ಹೆಚ್ಚಾಗುತ್ತದೆ. ಇದೀಗ 16 ವರ್ಷಗಳ ಬಳಿಕ ಹಾಕಿ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಆಗಸ್ಟ್ 19ರ ಪಂದ್ಯ ಮತ್ತಷ್ಟು ಕುತೂಹಲ ಮೂಡಿಸಿದೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೇ ಮೈದಾನದಲ್ಲಿ 1973ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ 1-0 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಹೀಗಾಗಿ ಈ ಬಾರಿ ಕೂಡ…

Read More

ಅಂಧಭಕ್ತೆ ಎಂದು ಕರೆಸಿಕೊಳ್ಳಲು ಹೆಮ್ಮೆ ಎಂದ ಸೂರ್ಯವಂಶಿ ನಟಿ ಇಶಾ; ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ

Share this… Facebook Whatsapp Telegram Pinterest Twitter Linkedinಮುಂಬೈ: ‘ಸೂರ್ಯವಂಶ’ ಸಿನಿಮಾದಲ್ಲಿ ವಿಷ್ಣುವರ್ಧನ್‌ ಜೊತೆ ನಟಿಸಿ ಕನ್ನಡಿಗರಿಗೂ ಪರಿಚಿತರಾಗಿರುವ ನಟಿ ಇಶಾ ಕೊಪ್ಪಿಕರ್‌ ಇದೀಗ ತಮ್ಮ ಹೇಳಿಕೆಯೊಂದರಿಂದ ಸುದ್ದಿಯಾಗಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ‘ನಾನು ಹೆಮ್ಮೆಯ ಅಂಧಭಕ್ತೆ’ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ವಿಡಿಯೋದಲ್ಲಿ ಮಾತನಾಡಿರುವ ಇಶಾ, ದೇಶವನ್ನು ಪ್ರೀತಿಸುವುದು ಮತ್ತು ದೇಶ ಅಭಿವೃದ್ಧಿಯಾಗುವುದನ್ನು ನೋಡಿ ಹೆಮ್ಮೆಪಡುವುದೇ ಭಕ್ತಿ ಎಂದಾದರೆ, ತಾನು ದೇಶದ…

Read More

ನವೆಂಬರ್‌ 10ಕ್ಕೆ ಅನಿರುದ್ಧ್- ಕಾವ್ಯಾ ಮಾರನ್ ಮದುವೆ?

Share this… Facebook Whatsapp Telegram Pinterest Twitter Linkedinಸಿನಿಮಾ ಹಾಗೂ ಕ್ರಿಕೆಟ್‌ ಫ್ಯಾನ್ಸ್‌ ನಡುವೆ ಈಗ ಮತ್ತೊಂದು ಮದುವೆ ಸುದ್ದಿ ಸದ್ದು ಮಾಡುತ್ತಿದೆ. ತಮಿಳು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಮಾಲಕಿ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ವದಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಮೂಲಗಳ ಪ್ರಕಾರ, ಇದೇ ನವೆಂಬರ್ 10ರಂದು ಗ್ರೀಸ್‌ನಲ್ಲಿ ಕಾವ್ಯಾ ಮಾರನ್ ಹಾಗೂ ಅನಿರುದ್ಧ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅನಿರುದ್ಧ್ ಅಥವಾ…

Read More

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್‌; ಇಂದು ಮಾಫಿ ಸಾಕ್ಷಿ ಪ್ರದೋಷ್‌ ಖುದ್ದು ವಿಚಾರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…

Read More

ಇಂದು ಶ್ರಾವಣ ಮಂಗಳವಾರ ಗೊತ್ತಿಲ್ಲದೆಯೂ ಈ ತಪ್ಪುಗಳನ್ನು ಮಾಡಬೇಡಿ..! ದುರಾದೃಷ್ಟ ವಕ್ಕರಿಸೋದು ಖಚಿತ

Share this… Facebook Whatsapp Telegram Pinterest Twitter Linkedinಶ್ರಾವಣ ಮಂಗಳವಾರ: ಶ್ರಾವಣ ಮಾಸದ ಮಂಗಳವಾರಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಮಹಿಳೆಯರು ಮಂಗಳಗೌರಿ ವ್ರತ ಆಚರಿಸಿ ಕುಟುಂಬದ ಸುಖ, ಶಾಂತಿ ಮತ್ತು ಯೋಗಕ್ಷೇಮಕ್ಕಾಗಿ ದೇವಿಯ ಪೂಜೆ ಮಾಡುತ್ತಾರೆ. ಮಂಗಳಗೌರಿ ವ್ರತವನ್ನು ಶ್ರದ್ಧೆಯಿಂದ ಆಚರಿಸಿದರೆ ಶುಭ ಫಲ ಸಿಗುತ್ತದೆ ಎಂಬ ನಂಬಿಕೆಯಿದೆ. ಈ ಪವಿತ್ರ ದಿನದಂದು ಕೆಲವು ಕೆಲಸಗಳನ್ನು ಮಾಡಬಾರದು ಎಂದು ಧಾರ್ಮಿಕ ನಂಬಿಕೆಗಳು ಹೇಳುತ್ತವೆ. ಹಾಗಾದರೆ ಶ್ರಾವಣ ಮಂಗಳವಾರದಂದು ಯಾವೆಲ್ಲಾ ವಿಷಯಗಳನ್ನು ತಪ್ಪಿಸಬೇಕು…

Read More

ಎಂದಿಗೂ ನಾನು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲ್ಲ ಎಂದ ಖ್ಯಾತನಟ – ಕಾರಣವೇನು?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನ ಹಲವು ಸ್ಟಾರ್ ನಟರು ಪಾನ್ ಮಸಾಲಾ ಹಾಗೂ ಗುಟ್ಕಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಟೀಕೆಗೆ ಗುರಿಯಾಗಿದ್ದಾರೆ. ಆದರೆ ನಟ ಸನ್ನಿ ಡಿಯೋಲ್ ಮಾತ್ರ ಇಂತಹ ಜಾಹೀರಾತುಗಳಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಸನ್ನಿ ಡಿಯೋಲ್, ತಮಗೆ ಪಾನ್ ಮಸಾಲಾ ಜಾಹೀರಾತಿನ ಆಫರ್‌ಗಳು ಬಂದಿದ್ದರೂ ಅವುಗಳನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ. ಮುಂದೆ ಕೂಡ ಇಂತಹ ಜಾಹೀರಾತುಗಳಲ್ಲಿ ನಟಿಸುವುದಿಲ್ಲ…

Read More

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ; ಇನ್ಮುಂದೆ ಬಿಸಿಯೂಟದಲ್ಲಿ ಬಿಸಿ ಬಿಸಿ ಇಡ್ಲಿ-ಸಾಂಬಾರ್!

Share this… Facebook Whatsapp Telegram Pinterest Twitter Linkedinನವದೆಹಲಿ: ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಮಕ್ಕಳಿಗೆ ಹೆಚ್ಚು ಪೌಷ್ಟಿಕ ಹಾಗೂ ರುಚಿಕರ ಆಹಾರ ನೀಡುವ ಉದ್ದೇಶದಿಂದ ಇನ್ಮುಂದೆ ಶಾಲಾ ಊಟದ ಮೆನುವಿನಲ್ಲಿ ಇಡ್ಲಿ-ಸಾಂಬಾರ್ ಕೂಡ ಇರಲಿದೆ. ಪರಿಷ್ಕೃತ   ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹೊಸ ಮೆನುವನ್ನು ಇದೇ ತಿಂಗಳ 24ರೊಳಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಕ್ಕಳಿಗೆ ನೀಡುವ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು…

Read More