Nammasuddi.com

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸತ್ತಿದ್ದಾರಾ? ಸಾವಿನ ಸುದ್ದಿ ಬೆನ್ನಲ್ಲೇ ಸೇನೆಯಿಂದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinಇಸ್ಲಾಮಾಬಾದ್: ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ನಿನ್ನೆ ಭಾರೀ ಸದ್ದು ಮಾಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೇಗವಾಗಿ ಹರಡುತ್ತಿದ್ದಂತೆ, ಪಾಕಿಸ್ತಾನ ಸೇನೆ ಇದೀಗ ಸ್ಪಷ್ಟನೆ ನೀಡಿದೆ. ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂಬ ವರದಿಗಳು ಸುಳ್ಳು ಮತ್ತು ಆಧಾರರಹಿತ ಎಂದು ಸೇನೆಯ ಮಾಧ್ಯಮ ವಿಭಾಗ ಐಎಸ್‌ಪಿಆರ್ ಹೇಳಿದೆ. ಇಮ್ರಾನ್ ಖಾನ್ ಸಾವಿನ ಸುದ್ದಿ ಹೇಗೆ ಹರಡಿತು? ಪಾಕಿಸ್ತಾನಿ ಪತ್ರಕರ್ತ ವಜಾಹತ್…

Read More

ಚಾಣಕ್ಯ ನೀತಿ: ನಿಜವಾದ ಶ್ರೀಮಂತ ಯಾರು? ಹಣವಿದ್ದವನೇ ಅಲ್ಲ, ಈ ಗುಣ ಇದ್ದವನೇ ಶ್ರೀಮಂತ!

Share this… Facebook Whatsapp Telegram Pinterest Twitter Linkedinಹಣ ಇದ್ದರೆ ಶ್ರೀಮಂತರು ಎಂದು ನಾವು ಸಾಮಾನ್ಯವಾಗಿ ಅಂದುಕೊಳ್ಳುತ್ತೇವೆ. ದೊಡ್ಡ ಮನೆ, ದುಬಾರಿ ಕಾರು, ಬ್ಯಾಂಕ್‌ನಲ್ಲಿ ಸಾಕಷ್ಟು ಹಣ ಇದ್ದರೆ ಜೀವನ ಸೆಟಲ್‌ ಅಂತ ಭಾವಿಸುತ್ತೇವೆ. ಆದರೆ ಚಾಣಕ್ಯನ ವಿಚಾರದಲ್ಲಿ ಶ್ರೀಮಂತಿಕೆ ಅಂದ್ರೆ ಇದಕ್ಕಿಂತ ಸ್ವಲ್ಪ ವಿಭಿನ್ನ. ಆರ್ಯ ಚಾಣಕ್ಯ ಮಹಾನ್ ಚಿಂತಕ, ಅರ್ಥಶಾಸ್ತ್ರಜ್ಞ ಮತ್ತು ರಾಜತಾಂತ್ರಿಕ ತಜ್ಞರಾಗಿದ್ದರು. ಅವರ ‘ಚಾಣಕ್ಯ ನೀತಿ’ಯಲ್ಲಿರುವ ಹಲವು ವಿಚಾರಗಳು ಇಂದಿಗೂ ಜೀವನಕ್ಕೆ ಮಾರ್ಗದರ್ಶನ ನೀಡುತ್ತವೆ. ಚಾಣಕ್ಯನ ವಿಚಾರಗಳ ಪ್ರಕಾರ, ಕೈಯಲ್ಲಿ…

Read More

ಹಾವುಗಳಿಗೆ ದ್ವೇಶವಿದ್ದರೆ ಈ ದಿನವೇ ಹೆಚ್ಚಾಗಿ ಕಚ್ಚೋದು..! ಇದಕ್ಕೇ ಈ ಕುಟುಂಬವೇ ಸಾಕ್ಷಿ

Share this… Facebook Whatsapp Telegram Pinterest Twitter Linkedinಉತ್ತರ ಪ್ರದೇಶ: ಮನೆಯೊಳಗೆ ಕಾಲಿಡುವುದಕ್ಕೂ ಮುನ್ನ ಕೈಯಲ್ಲಿ ಕೋಲು ಹಿಡಿದು ಸುತ್ತಮುತ್ತ ನೋಡಬೇಕು. ಯಾವ ಮೂಲೆಯಲ್ಲಿ ಹಾವು ಅಡಗಿದೆಯೋ ಎಂಬ ಭಯ. ಹೀಗೆ ಕಳೆದ ಕೆಲವು ವಾರಗಳಿಂದ ಒಂದು ಕುಟುಂಬ ಆತಂಕದಲ್ಲೇ ಜೀವನ ನಡೆಸುತ್ತಿದೆ. ಉತ್ತರ ಪ್ರದೇಶದ ಸಂಭಾಲ್‌ನ ಗಣೇಶಪುರ ಗ್ರಾಮದ ಕುಟುಂಬವೊಂದರಲ್ಲಿ ಕಳೆದ ಒಂದು ತಿಂಗಳಲ್ಲಿ ನಾಲ್ಕು ಬಾರಿ ಹಾವು ಕಡಿತದ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇನ್ನೊಂದು ವಿಚಿತ್ರ ಸಂಗತಿ ಎಂದರೆ, ಈ…

Read More

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ಬ್ಯಾನ್; ಮಾರಾಟ ಮಾಡಿದ್ರೆ ಕಾನೂನು ಕ್ರಮ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಗುಟ್ಕಾ ಹಾಗೂ ಪಾನ್ ಮಸಾಲಾ ಬಳಸುವವರಿಗೆ ಕರ್ನಾಟಕ ಸರ್ಕಾರ ಶಾಕ್ ನೀಡಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ. ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಧಿಸೂಚನೆ ಹೊರಡಿಸಿದ…

Read More

ನಟ ಅರ್ಜುನ್ ಕಪೂರ್ ಜೊತೆ ಮದುವೆ ? ಕೊನೆಗೂ ಮೌನ ಮುರಿದ ದುಬೈ ನಟಿ

Share this… Facebook Whatsapp Telegram Pinterest Twitter Linkedinಬಾಲಿವುಡ್ ನಟ ಅರ್ಜುನ್ ಕಪೂರ್ ಮದುವೆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ‘ಲಾಕ್ ಅಪ್ ಸೀಸನ್ 2’ ಬಳಿಕ ಅರ್ಜುನ್ ಕಪೂರ್ ಮತ್ತು ದುಬೈ ಮೂಲದ ಪಮೇಲಾ ಸೆರೆನಾ ನಡುವೆ ಏನೋ ಇದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಪಮೇಲಾ ನೀಡಿರುವ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಕುತೂಹಲ ಮೂಡಿಸಿದೆ. ಇತ್ತೀಚೆಗೆ ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಪಮೇಲಾ ಸೆರೆನಾ ಭಾಗವಹಿಸಿದ್ದರು. ಈ ವೇಳೆ ಅರ್ಜುನ್ ಕಪೂರ್…

Read More

ಆ.13ರಂದು ಕರ್ನಾಟಕ ಬಂದ್‌ಗೆ ಯಾರ್ಯಾರ ಬೆಂಬಲ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

Share this… Facebook Whatsapp Telegram Pinterest Twitter Linkedin ಕರ್ನಾಟಕದಲ್ಲಿ ಮತ್ತೆ ಕಾವೇರಿ ನೀರು ವಿವಾದ ಮುನ್ನೆಲೆಗೆ ಬಂದಿದೆ. ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ, ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಹಲವು ಸಂಘಟನೆಗಳು ಇದೀಗ ಬೆಂಬಲ ವಾಪಸ್ ಪಡೆದಿವೆ. ರಾಜ್ಯದಲ್ಲಿ ಮಳೆಯಾಗಿದ್ದು ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿರುವುದು ಹಾಗೂ ರೈತರ ಪರ ನಿರ್ಧಾರ ಕೈಗೊಳ್ಳುವುದಾಗಿ…

Read More

ರಸ್ತೆಯಲ್ಲಿ ಹಣ ಸಿಕ್ಕರೆ ಅದೃಷ್ಟವೋ? ದುರದೃಷ್ಟವೋ? ಏನು ಮಾಡಬೇಕು ಗೊತ್ತಾ?

Share this… Facebook Whatsapp Telegram Pinterest Twitter Linkedinರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಇದ್ದಕ್ಕಿದ್ದಂತೆ ಹಣ ಸಿಕ್ಕರೆ ಖುಷಿಯಾಗುವುದು ಸಹಜ. ಆದರೆ ಆ ಹಣವನ್ನು ಏನು ಮಾಡಬೇಕು ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಮನೆಗೆ ತೆಗೆದುಕೊಂಡು ಹೋಗಬೇಕಾ? ದೇವಸ್ಥಾನದ ಹುಂಡಿಗೆ ಹಾಕಬೇಕಾ? ಅಥವಾ ಬಡವರಿಗೆ ದಾನ ಮಾಡಬೇಕಾ? ರಸ್ತೆಯಲ್ಲಿ ಸಿಗುವ ಹಣದ ಬಗ್ಗೆ ಹಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ನಂಬಿಕೆಗಳಿವೆ. ಕೆಲವರು ಇದನ್ನು ಅದೃಷ್ಟದ ಸಂಕೇತ ಎಂದು ನಂಬಿದರೆ, ಇನ್ನೂ ಕೆಲವರು ಹಣ ಯಾರದ್ದಾಗಿತ್ತು ಎಂಬುದನ್ನು ತಿಳಿಯದೆ…

Read More

ಈ ಜನರು ಪೇರಲ ತಿನ್ನುವಾಗ ಸ್ವಲ್ಪ ಎಚ್ಚರ; ಅತಿಯಾಗಿ ತಿಂದರೆ ಏನಾಗುತ್ತೆ ಗೊತ್ತಾ?

Share this… Facebook Whatsapp Telegram Pinterest Twitter Linkedinಪೇರಲ ಎಲ್ಲರಿಗೂ ಇಷ್ಟವಾಗುವ ಹಣ್ಣು. ಕಡಿಮೆ ಬೆಲೆಗೆ ಸಿಗುವ ಈ ಹಣ್ಣಿನಲ್ಲಿ ವಿಟಮಿನ್ ಸಿ, ಫೈಬರ್ ಸೇರಿದಂತೆ ಹಲವು ಪೋಷಕಾಂಶಗಳಿವೆ. ಜೀರ್ಣಕ್ರಿಯೆ ಮತ್ತು ರೋಗನಿರೋಧಕ ಶಕ್ತಿಗೆ ಪೇರಲ ಸಹಾಯ ಮಾಡಬಹುದು. ಆದರೆ ಯಾವುದೇ ಆಹಾರವನ್ನು ಅತಿಯಾಗಿ ಸೇವಿಸಿದರೆ ಸಮಸ್ಯೆಯಾಗಬಹುದು. ಪೇರಲವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದರಿಂದ ಕೆಲವರಿಗೆ ಗ್ಯಾಸ್, ಹೊಟ್ಟೆ ಉಬ್ಬರ ಅಥವಾ ಜೀರ್ಣಕ್ರಿಯೆಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಪೇರಲದಲ್ಲಿ ಫೈಬರ್ ಮತ್ತು ನೈಸರ್ಗಿಕ…

Read More

ಬಾಲಿವುಡ್‌ಗೆ ಬರುವ ಮುನ್ನ ಶ್ರೀಲಂಕಾದಲ್ಲಿ ಟಿವಿ ವರದಿಗಾರ್ತಿಯಾಗಿದ್ದ ಈ ನಟಿ ಯಾರು ಗೊತ್ತಾ?

Share this… Facebook Whatsapp Telegram Pinterest Twitter Linkedinಬಾಲಿವುಡ್‌ಗೆ ಬರುವ ಮುನ್ನ ಹಲವು ನಟ-ನಟಿಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡಿರುತ್ತಾರೆ. ಆದರೆ ಟಿವಿ ವರದಿಗಾರ್ತಿಯಾಗಿ ಕೆಲಸ ಮಾಡಿ ನಂತರ ಬಾಲಿವುಡ್‌ನಲ್ಲಿ ತನ್ನದೇ ಆದ ಗುರುತು ಸೃಷ್ಟಿಸಿಕೊಂಡ ನಟಿಯೊಬ್ಬರಿದ್ದಾರೆ. ಅವರೇ ಜಾಕ್ವೆಲಿನ್ ಫರ್ನಾಂಡಿಸ್. ಜಾಕ್ವೆಲಿನ್‌ಗೆ ಬಾಲಿವುಡ್‌ನಲ್ಲಿ ಯಾವುದೇ ಸಿನಿಮಾ ಹಿನ್ನೆಲೆ ಇರಲಿಲ್ಲ. ಗಾಡ್‌ಫಾದರ್ ಸಹ ಇರಲಿಲ್ಲ. ಆದರೂ ತಮ್ಮ ಟ್ಯಾಲೆಂಟ್, ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಮೊದಲು ಪತ್ರಕರ್ತೆ ಆಗಿದ್ದ ಜಾಕ್ವೆಲಿನ್ ನಟಿಯಾಗುವ…

Read More

ಸಿರಿಯಾದ ಮಾಜಿ ಅಧ್ಯಕ್ಷ ಬಷಾರ್ ಅಲ್‌-ಅಸಾದ್‌ಗೆ ಗಲ್ಲು ಶಿಕ್ಷೆ

Share this… Facebook Whatsapp Telegram Pinterest Twitter Linkedinಸಿರಿಯಾದ ಪದಚ್ಯುತ ಮಾಜಿ ಅಧ್ಯಕ್ಷ ಬಷಾರ್ ಅಲ್‌-ಅಸಾದ್‌ಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಸುದೀರ್ಘ ಆಡಳಿತದ ಅವಧಿಯಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆ, ನಾಗರಿಕರ ಮೇಲಿನ ದೌರ್ಜನ್ಯ ಹಾಗೂ ಯುದ್ಧ ಅಪರಾಧಗಳ ಆರೋಪಗಳ ಹಿನ್ನೆಲೆಯಲ್ಲಿ ಈ ತೀರ್ಪು ಬಂದಿದೆ ಎಂದು ವರದಿಯಾಗಿದೆ. ಅಸಾದ್ ಅವರ ಕಿರಿಯ ಸಹೋದರ ಮಹೇರ್ ಅಲ್‌-ಅಸಾದ್‌ಗೂ ಇದೇ ಪ್ರಕರಣದಲ್ಲಿ ಮರಣದಂಡನೆ ವಿಧಿಸಲಾಗಿದೆ ಎಂದು ಹೇಳಲಾಗಿದೆ. 2011ರಲ್ಲಿ ದಾರಾ…

Read More