Nammasuddi.com

ಜಂತರ್ ಮಂತರ್ ಪ್ರತಿಭಟನೆ: ಪೆಲೆಟ್ ಗನ್ ಬಳಕೆ, ಮಹಿಳೆಯರ ಮೇಲಿನ ಹಿಂಸಾಚಾರ ತನಿಖೆಗೆ ಸುಪ್ರೀಂ ಸೂಚನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಜಂತರ್ ಮಂತರ್‌ನಲ್ಲಿ ಜುಲೈ 20ರಂದು ನಡೆದ ಸಿಜೆಪಿ ಪ್ರತಿಭಟನೆ ವೇಳೆ ಕೇಳಿಬಂದಿರುವ ಗಂಭೀರ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉನ್ನತ ಮಟ್ಟದ ಐವರು ಸದಸ್ಯರ ಸಮಿತಿಗೆ ಸೂಚನೆ ನೀಡಿದೆ. ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಲಾಗಿತ್ತೇ, ಮಹಿಳಾ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ನಡೆದಿತ್ತೇ, ಪೊಲೀಸ್ ಸಿಬ್ಬಂದಿಗೆ ಹೇಗೆ ಗಾಯಗಳಾದವು ಎಂಬ ಪ್ರಮುಖ ಅಂಶಗಳನ್ನು ಸಮಿತಿ ಪರಿಶೀಲಿಸಲಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರಿಂದ ಪರಸ್ಪರ…

Read More

ಖ್ಯಾತ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಗೌರವ

Share this… Facebook Whatsapp Telegram Pinterest Twitter Linkedinಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ದಶಕಗಳ ಕಾಲ ತಮ್ಮ ವಿಭಿನ್ನ ಪಾತ್ರಗಳು ಹಾಗೂ ಸಹಜ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಅನಂತ್ ನಾಗ್ ಅವರಿಗೆ ಈ ಗೌರವ ಸಿಕ್ಕಿದೆ. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಿನಿಮಾ ಕ್ಷೇತ್ರಕ್ಕೆ ಗಣನೀಯ…

Read More

ಯುಜಿನೀಟ್ 2ನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ; 11,551 ವೈದ್ಯಕೀಯ ಸೀಟು ಹಂಚಿಕೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಯುಜಿನೀಟ್ 2ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸೀಟು ಪಡೆದ ಅಭ್ಯರ್ಥಿಗಳು ಮುಂದಿನ ಹಂತದ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಬೇಕು. ಬಳಿಕ ಸೀಟು ಖಾತರಿ ಚೀಟಿಯನ್ನು ಡೌನ್‌ಲೋಡ್ ಮಾಡಿಕೊಂಡು, ಸೆಪ್ಟೆಂಬರ್ 21ರೊಳಗೆ…

Read More

BBK 13: ಕ್ಯಾರೆಕ್ಟರ್ ಲೆಸ್ ಎಂದ ಮಂಜ; ಗಂಡಸೇ ಅಲ್ಲ ಎಂದ ಕಾವ್ಯಾ.. ಆಗೋಯ್ತು ದೊಡ್ಡ ಜಗಳ

Share this… Facebook Whatsapp Telegram Pinterest Twitter Linkedinಬಿಗ್‌ಬಾಸ್ ಕನ್ನಡ ಸೀಸನ್ 13ರ ಮೊದಲ ವಾರದ ನಾಮಿನೇಷನ್‌ಗೂ ಮುನ್ನವೇ ದೊಡ್ಮನೆಯಲ್ಲಿ ಕಿರಿಕ್ ಜೋರಾಗಿದೆ. ನಾಮಿನೇಷನ್‌ಗಾಗಿ ನಡೆದ ಟಾಸ್ಕ್‌ವೊಂದು ಮಂಜು ಹಾಗೂ ಕಾವ್ಯಾ ಗೌಡ ನಡುವಿನ ಮಾತಿನ ಸಮರಕ್ಕೆ ಕಾರಣವಾಗಿದೆ. ಟಾಸ್ಕ್ ವೇಳೆ ಸೌಂದರ್ಯ ಶೆಟ್ಟಿ ಅವರನ್ನು ಟೀಕಿಸುವ ಸಂದರ್ಭದಲ್ಲಿ ಮಂಜು ಬಳಸಿದ ‘ಕ್ಯಾರೆಕ್ಟರ್ ಲೆಸ್’ ಎಂಬ ಪದ ಕಾವ್ಯಾ ಅವರನ್ನು ಕೆರಳಿಸಿದೆ. ಮಂಜು ಮಾತಿಗೆ ರೊಚ್ಚಿಗೆದ್ದ ಕಾವ್ಯಾ, “ಎಲ್ಲರೂ ಕ್ಯಾರೆಕ್ಟರ್ ಲೆಸ್, ನೀನೊಬ್ಬ ಮಾತ್ರ ಕ್ಯಾರೆಕ್ಟರ್…

Read More

ಶೇ.50ರಷ್ಟು ರಿಯಾಯಿತಿಯಲ್ಲಿ ನಕಲಿ ಕ್ಯಾನ್ಸರ್ ಔಷಧ ಮಾರಾಟ? ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

Share this… Facebook Whatsapp Telegram Pinterest Twitter Linkedinಬೆಂಗಳೂರು, ಸೆಪ್ಟೆಂಬರ್ 15: ಬೆಂಗಳೂರಿನಲ್ಲಿ ನಕಲಿ ಹಾಗೂ ತಪ್ಪು ಲೇಬಲ್ ಹೊಂದಿರುವ ಔಷಧಗಳ ಮಾರಾಟ ಜಾಲದ ಬಗ್ಗೆ SIT ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ನಗರದ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ಶಂಕಿತ ನಕಲಿ ಔಷಧಗಳು ಪೂರೈಕೆಯಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಈ ಜಾಲದಲ್ಲಿ ಹೆಚ್ಚಿನ ಬೇಡಿಕೆಯಿರುವ ಫೈಜರ್ ಉತ್ಪನ್ನಗಳ ನಕಲಿ ಆವೃತ್ತಿಗಳು, ಕ್ಯಾನ್ಸರ್ ಔಷಧಗಳು ಮತ್ತು ICUನಲ್ಲಿ ಬಳಸುವ ಇಂಜೆಕ್ಷನ್‌ಗಳು ಸೇರಿವೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಅರ್ಧ…

Read More

₹2,000ಕ್ಕಿಂತ ಹೆಚ್ಚಿನ UPI ಪಾವತಿಗೆ 0.4% MDR; ಅ.15ರಿಂದ ಹೊಸ ನಿಯಮ!

Share this… Facebook Whatsapp Telegram Pinterest Twitter Linkedinನವದೆಹಲಿ: UPI ಬಳಸುವವರಿಗೆ ಬಿಗ್ ಅಪ್‌ಡೇಟ್ ಬಂದಿದೆ. ₹2,000ಕ್ಕಿಂತ ಹೆಚ್ಚಿನ ಮೊತ್ತದ Person-to-Merchant (P2M) UPI ಪಾವತಿಗಳಿಗೆ ಅಕ್ಟೋಬರ್ 15, 2026ರಿಂದ 0.4% Merchant Discount Rate (MDR) ಅನ್ವಯವಾಗಲಿದೆ ಎಂದು NPCI ಘೋಷಿಸಿದೆ. ಪ್ರತಿ ವಹಿವಾಟಿಗೆ ಈ ಶುಲ್ಕ ಗರಿಷ್ಠ ₹300ಕ್ಕೆ ಸೀಮಿತವಾಗಿರುತ್ತದೆ. ಆದ್ರೆ ಇಲ್ಲಿ ಒಂದು ಮುಖ್ಯ ವಿಷಯ ಇದೆ. ಈ ಶುಲ್ಕವನ್ನು ಸಾಮಾನ್ಯ ಗ್ರಾಹಕರಿಂದ ನೇರವಾಗಿ ವಸೂಲಿ ಮಾಡುವ ನಿಯಮ ಅಲ್ಲ. MDR…

Read More

ಮತ್ತೆ ಬಿಗ್‌ಬಾಸ್ ಮನೆಗೆ ಹೋಗ್ತಾರಾ ಓಂ ಪ್ರಕಾಶ್ ರಾವ್?

Share this… Facebook Whatsapp Telegram Pinterest Twitter LinkedinBigg Boss Kannada 13: ಬಿಗ್‌ಬಾಸ್ ಕನ್ನಡ ಸೀಸನ್ 13 ಆರಂಭವಾಗಿ ಒಂದು ವಾರವಷ್ಟೇ ಕಳೆದಿದೆ. ಎರಡನೇ ವಾರಕ್ಕೆ ಶೋ ಕಾಲಿಟ್ಟ ಬೆನ್ನಲ್ಲೇ ನಿರ್ದೇಶಕ ಓಂ ಪ್ರಕಾಶ್ ರಾವ್ ಅನಾರೋಗ್ಯದ ಕಾರಣ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಮನೆಯಲ್ಲಿ ಇದ್ದ ಕಡಿಮೆ ಸಮಯದಲ್ಲೇ ಓಂ ಪ್ರಕಾಶ್ ರಾವ್ ತಮ್ಮ ಮಾತು, ಕಾಮಿಡಿ ಹಾಗೂ ವಿಭಿನ್ನ ರೀತಿಯ ವರ್ತನೆಯಿಂದ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹೀಗಾಗಿ ಅವರು ಮತ್ತೆ ಬಿಗ್‌ಬಾಸ್ ಮನೆಗೆ…

Read More

ಸ್ಟಾರ್‌ ಕ್ರಿಕೆಟರ್‌ ರಿಂಕು ಸಿಂಗ್-ಪ್ರಿಯಾ ಸರೋಜ್ ಮದುವೆಗೆ ದಿನಾಂಕ ನಿಗದಿ

Share this… Facebook Whatsapp Telegram Pinterest Twitter Linkedinನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಮದುವೆ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ವರದಿಗಳ ಪ್ರಕಾರ, ಇವರಿಬ್ಬರು ಇದೇ ವರ್ಷದ ಡಿಸೆಂಬರ್ 4ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಲಕ್ನೋದ ರಾಮದಾ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ ಎನ್ನಲಾಗಿದ್ದು, ಈಗಾಗಲೇ ಮದುವೆ ತಯಾರಿಗಳು ಶುರುವಾಗಿವೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು ಸೇರಿದಂತೆ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಹಲವು…

Read More

ವೈಭವ್ ಸೂರ್ಯವಂಶಿಗೆ ಅವಕಾಶ ಕೊಡಬೇಡಿ; ಸಂಜು ಸ್ಯಾಮ್ಸನ್‌ ಪರ ನಿಂತ ಮಾಜಿ ಕ್ರಿಕೆಟಿಗ

Share this… Facebook Whatsapp Telegram Pinterest Twitter Linkedinಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಆಡುವ XIನಿಂದ ಕೈಬಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಈ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 13ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 156…

Read More

‘ಟಾಕ್ಸಿಕ್’ OTT ರಿಲೀಸ್‌ಗೆ ಡೇಟ್ ಫಿಕ್ಸ್? ಸೆಪ್ಟೆಂಬರ್ 25ಕ್ಕೆ ಸ್ಟ್ರೀಮಿಂಗ್ ಸಾಧ್ಯತೆ

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಆಗಸ್ಟ್ 26ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಆರಂಭ ಕಂಡಿದ್ದ ಸಿನಿಮಾ, ಎರಡನೇ ದಿನದಿಂದ ಕಲೆಕ್ಷನ್‌ನಲ್ಲಿ ಭಾರೀ ಕುಸಿತ ಕಂಡಿತ್ತು. ಇದೀಗ ಸಿನಿಮಾ ಚಿತ್ರಮಂದಿರಗಳಲ್ಲಿ 19 ದಿನಗಳನ್ನು ಪೂರ್ಣಗೊಳಿಸುತ್ತಿರುವ ಬೆನ್ನಲ್ಲೇ ‘ಟಾಕ್ಸಿಕ್’ ಶೀಘ್ರದಲ್ಲೇ ಒಟಿಟಿಗೆ ಬರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ತಿಂಗಳೇ OTTಗೆ ಬರಲಿದೆಯಾ ‘ಟಾಕ್ಸಿಕ್’?…

Read More