Nammasuddi.com

ಸಾಯಿ ಪಲ್ಲವಿ ಬದಲು ಸೀತೆಯಾಗಿ ಮಿಂಚಬೇಕಿದ್ದ ಈ ಕನ್ನಡದ ನಟಿ; ಚಾನ್ಸ್‌ ಕೈತಪ್ಪಿದ್ದು ಹೇಗೆ ಗೊತ್ತಾ?

Share this… Facebook Whatsapp Telegram Pinterest Twitter LinkedinRamayana Film: ಭಾರತದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಈ ಸಿನಿಮಾದಲ್ಲಿ ಸೀತೆಯ ಪಾತ್ರಕ್ಕಾಗಿ ಮೊದಲು ಕನ್ನಡದ ನಟಿಯೊಬ್ಬರು ಆಡಿಷನ್ ನೀಡಿದ್ದರು ಎಂಬ ಮಾಹಿತಿ ಮತ್ತೆ ಚರ್ಚೆಗೆ ಬಂದಿದೆ. ಆದರೆ ಕೊನೆಗೆ ಈ ಪಾತ್ರ ಸಾಯಿ ಪಲ್ಲವಿ ಕೈಸೇರಿತು. ರಣ್‌ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ತಾರಾಗಣ ಇರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತಿದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ….

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ರಾಮಕೃಷ್ಣ ಆಶ್ರಮದಲ್ಲಿ ಬಿಲ್ವ ಸಸಿ ನೆಟ್ಟು ಪರಿಸರ ಸಂದೇಶ

Share this… Facebook Whatsapp Telegram Pinterest Twitter LinkedinPM Modi Mysuru Visit: ಇಂದು (ಆ. 1) ಮೈಸೂರಿಗೆ ಆಗಮಿಸಿದ್ದ  ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮದಲ್ಲಿ ಧ್ಯಾನ ಮಾಡಿದ ಅವರು, ಬಿಲ್ವ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿದರು….

Read More