Nammasuddi.com

Sanju Samson: ಬಡ ವಿದ್ಯಾರ್ಥಿಗಳ ನೆರವಿಗೆ ನಿಂತ ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್

Share this… Facebook Whatsapp Telegram Pinterest Twitter LinkedinSanju Samson: ಕ್ರಿಕೆಟ್ ಮೈದಾನದಲ್ಲಿ ಭಾರತಕ್ಕೆ ಹೆಮ್ಮೆ ತಂದಿರುವ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಇದೀಗ ಶಿಕ್ಷಣ ಕ್ಷೇತ್ರದಲ್ಲೂ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಆರ್ಥಿಕ ಸಮಸ್ಯೆಯಿಂದಾಗಿ ಐಎಎಸ್, ಐಪಿಎಸ್ ಆಗುವ ಕನಸು ಕೈಬಿಡುವ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ಅವರು ಮುಂದಾಗಿದ್ದಾರೆ. ಸಂಜು ಸ್ಯಾಮ್ಸನ್ ಫೌಂಡೇಶನ್ ಹಾಗೂ ಲೀಡ್ ಐಎಎಸ್ ಅಕಾಡೆಮಿ ಜಂಟಿಯಾಗಿ 1,000 ವಿದ್ಯಾರ್ಥಿಗಳಿಗೆ ಉಚಿತ UPSC ಸಿವಿಲ್ ಸರ್ವಿಸಸ್ ಕೋಚಿಂಗ್…

Read More

ನಾಲ್ಕು ಭಾಷೆಯ ಬಿಗ್‌ಬಾಸ್‌ನಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕ ಯಾರು ಗೊತ್ತಾ?

Share this… Facebook Whatsapp Telegram Pinterest Twitter Linkedinಬಿಗ್‌ಬಾಸ್ ಶೋನಲ್ಲಿ ನಿರೂಪಕರು ವೀಕೆಂಡ್‌ನಲ್ಲಿ ಮಾತ್ರ ಕಾಣಿಸಿಕೊಂಡರೂ, ಅವರ ಸಂಭಾವನೆ ಮಾತ್ರ ಕೋಟಿಗಳಲ್ಲಿದೆ ಎಂಬುದು ಗೊತ್ತಾ? ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಬಿಗ್‌ಬಾಸ್ ನಿರೂಪಕರಿಗೆ ಸಿಗುವ ಸಂಭಾವನೆ ಬಗ್ಗೆ ಈಗ ಭಾರೀ ಚರ್ಚೆ ನಡೆಯುತ್ತಿದೆ. ಭಾರತದಲ್ಲಿ ಬಿಗ್‌ಬಾಸ್ ಹಲವು ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಅದರಲ್ಲಿ ಕನ್ನಡದಲ್ಲಿ ಕಿಚ್ಚ ಸುದೀಪ್,  ತೆಲುಗಿನಲ್ಲಿ ನಾಗಾರ್ಜುನ, ತಮಿಳಿನಲ್ಲಿ ವಿಜಯ್ ಸೇತುಪತಿ  ಹಾಗೂ ಮಲಯಾಳಂನಲ್ಲಿ ಮೋಹನ್ ಲಾಲ್ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಿಚ್ಚ ಸುದೀಪ್…

Read More

ಹಾಸಿಗೆಯ ಕೆಳಗೆ ಈ ವಸ್ತುಗಳನ್ನಿಡಬೇಡಿ; ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗುತ್ತೆ ಎನ್ನುತ್ತೆ ವಾಸ್ತು!

Share this… Facebook Whatsapp Telegram Pinterest Twitter Linkedinಬೆಂಗಳೂರು: ಮನೆಯ ಪ್ರತಿಯೊಂದು ಜಾಗಕ್ಕೂ ವಿಶೇಷ ಮಹತ್ವವಿದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದರಲ್ಲೂ ಮಲಗುವ ಕೋಣೆಯನ್ನು ಮನಸ್ಸಿನ ನೆಮ್ಮದಿ ಮತ್ತು ವಿಶ್ರಾಂತಿಗೆ ಸಂಬಂಧಿಸಿದ ಸ್ಥಳವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಹಾಸಿಗೆಯ ಕೆಳಗಿನ ಜಾಗವನ್ನೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ವಾಸ್ತು ನಂಬಿಕೆ ಹೇಳುತ್ತದೆ. ಜಾಗದ ಕೊರತೆಯಿಂದ ಕೆಲವರು ಹಾಸಿಗೆಯ ಕೆಳಗೆ ಬಟ್ಟೆ, ಬೂಟುಗಳು ಸೇರಿದಂತೆ ಹಲವು ವಸ್ತುಗಳನ್ನು ಇಡುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಅಲ್ಲಿ…

Read More

ರಷ್ಯಾ ಪೊಲೀಸರ ವಶದಲ್ಲಿ ದೆಹಲಿ ಟೆಕ್ಕಿ; 10 ವರ್ಷದ ಮಗುವಿನೊಂದಿಗೆ ಪತ್ನಿ ಕಂಗಾಲು

Share this… Facebook Whatsapp Telegram Pinterest Twitter Linkedin ಮಾಸ್ಕೋ: ಕಂಪನಿಯ ಕೆಲಸಕ್ಕಾಗಿ ರಷ್ಯಾಗೆ ತೆರಳಿದ್ದ ದೆಹಲಿಯ ಟೆಕ್ಕಿಯೊಬ್ಬರನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪತಿಯನ್ನು ಬಿಡುಗಡೆ ಮಾಡಲು ಸಹಾಯ ಮಾಡುವಂತೆ ಅವರ ಪತ್ನಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಟೆಕ್ಕಿ ಚಂದನ್ ಗುಪ್ತಾ ಅವರ ಪತ್ನಿ ಸ್ನೇಹ ಗುಪ್ತಾ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ…

Read More

ಪವಿತ್ರಾ ಗೌಡಗೆ ಸಣ್ಣ ರಿಲೀಫ್; ಬ್ಯಾರಕ್ ಬದಲಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

Share this… Facebook Whatsapp Telegram Pinterest Twitter Linkedinಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸಣ್ಣ ರಿಲೀಫ್ ನೀಡಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾಯಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಪವಿತ್ರಾ ಗೌಡ ಅವರ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿರುವ ಕೋರ್ಟ್, ಜೈಲು ನಿಯಮಾವಳಿ ಹಾಗೂ ಕೈಪಿಡಿಗೆ ಅನುಗುಣವಾಗಿ ಬ್ಯಾರಕ್ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್‌ಗೆ…

Read More

‘ಮದುವೆ ಆಗುವುದು ಅಷ್ಟು ಮುಖ್ಯವಲ್ಲ’; ನಟಿ ರಮ್ಯಾ ಕೊಟ್ಟ ಖಡಕ್ ಉತ್ತರ

Share this… Facebook Whatsapp Telegram Pinterest Twitter Linkedinನಟಿ ರಮ್ಯಾ ಅವರ ಮದುವೆ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಇದೆ. ಈ ನಡುವೆ ಮದುವೆ ಕುರಿತು ರಮ್ಯಾ ಅವರು ಮಾತನಾಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆ ನಬಿಲಾ ಜಮಾಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, “ಮದುವೆ ಆಗುವುದು ಅಷ್ಟು ಮುಖ್ಯವೇ? ಖಂಡಿತಾ ಇಲ್ಲ. ನಾನು ಯಾರೆಂಬುದು ಮದುವೆಯಿಂದ ನಿರ್ಧಾರ ಆಗಲ್ಲ. ಮದುವೆ ಇಲ್ಲದೇ ನಾವು ಖುಷಿಯಾಗಿದ್ದೇವೆ ಅಲ್ಲವಾ? ಖುಷಿಯಾಗಿ ಇರುವುದೇ ಎಲ್ಲಕ್ಕಿಂತ…

Read More

ವಿದ್ಯುತ್ ಇಲ್ಲ, ಮೊಬೈಲ್ ಇಲ್ಲ, ಇಂಟರ್ನೆಟ್ ಇಲ್ಲ; ನೂರಾರು ವರ್ಷ ಹಿಂದಿನಂತೆ ಬದುಕುತ್ತಿರುವ ಭಾರತದ ಏಕೈಕ ಹಳ್ಳಿ ಇದು!

Share this… Facebook Whatsapp Telegram Pinterest Twitter Linkedinಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಇಂಟರ್ನೆಟ್ ಮತ್ತು ವಿದ್ಯುತ್ ಇಲ್ಲದೆ ಜೀವನ ನಡೆಸುವುದು ಅಚ್ಚರಿಯೇ ಸರಿ. ಆದರೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಅಂತಕಪಲ್ಲಿ ಬೆಟ್ಟಗಳಲ್ಲಿರುವ ಕುರ್ಮಾ ಗ್ರಾಮಮ್ ಎಂಬ ಹಳ್ಳಿಯ ಜೀವನಶೈಲಿ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆಯುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಸುಮಾರು 60 ಎಕರೆ ಪ್ರದೇಶದಲ್ಲಿರುವ ಈ ಗ್ರಾಮದಲ್ಲಿ ಕೇವಲ 17 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿ ಸ್ಮಾರ್ಟ್‌ಫೋನ್, ಇಂಟರ್ನೆಟ್ ಅಥವಾ ಡಿಶ್…

Read More

ಜೇಬಿನಲ್ಲಿ ಈ ವಸ್ತು ಇಟ್ಟುಕೊಂಡರೆ ಹಾವು ಹತ್ತಿರ ಬರಲ್ಲಾ!

Share this… Facebook Whatsapp Telegram Pinterest Twitter Linkedinಮಳೆಗಾಲ ಶುರುವಾದರೆ ಸಾಕು, ಹಾವುಗಳ ಓಡಾಟದ ಬಗ್ಗೆ ಆತಂಕ ಹೆಚ್ಚಾಗುತ್ತದೆ. ಮಳೆಯ ಕಾರಣದಿಂದ ಹಾವುಗಳು ತಮ್ಮ ಬಿಲಗಳಿಂದ ಹೊರಬಂದು ಮನೆ, ಹೊಲ ಮತ್ತು ತೋಟಗಳ ಬಳಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಸಮಯದಲ್ಲಿ ಸ್ವಲ್ಪ ಹೆಚ್ಚು ಎಚ್ಚರಿಕೆ ವಹಿಸುವುದು ಮುಖ್ಯ. ಭಾರತದಲ್ಲಿ ಹಲವು ಜಾತಿಯ ಹಾವುಗಳು ಕಂಡುಬರುತ್ತವೆ. ಅವುಗಳಲ್ಲಿ ಕೆಲವೇ ಕೆಲವು ವಿಷಕಾರಿ. ಹಾವು ಕಂಡ ತಕ್ಷಣ ಭಯಪಟ್ಟು ಅದನ್ನು ಕೊಲ್ಲಲು ಅಥವಾ ಹಿಡಿಯಲು ಹೋಗುವುದು…

Read More

ಇದು ವಿಶ್ವದ ಅತ್ಯಂತ ಸ್ಟ್ರಾಂಗ್ ಬಿಯರ್‌ಗಳಲ್ಲಿ ಒಂದು; ಇದಕ್ಕೆ ಹಾವಿನ ಹೆಸರೇಕೆ ಗೊತ್ತಾ?

Share this… Facebook Whatsapp Telegram Pinterest Twitter Linkedinಬಿಯರ್‌ ಅಂದ್ರೆ ಸಾಮಾನ್ಯವಾಗಿ ಕಡಿಮೆ ಆಲ್ಕೋಹಾಲ್‌ ಇರುವ ಡ್ರಿಂಕ್‌ ಅಂತಲೇ ಹಲವರು ಅಂದುಕೊಳ್ಳುತ್ತಾರೆ. ಆದರೆ ಪ್ರಪಂಚದಲ್ಲಿ ಸಾಮಾನ್ಯ ಬಿಯರ್‌ಗಿಂತ ಹಲವು ಪಟ್ಟು ಹೆಚ್ಚು ಆಲ್ಕೋಹಾಲ್‌ ಹೊಂದಿರುವ ಕೆಲವು ಬಿಯರ್‌ಗಳೂ ಇವೆ. ಅವುಗಳಲ್ಲಿ ‘Snake Venom’ ಕೂಡ ಒಂದು. ಸ್ಕಾಟ್ಲೆಂಡ್‌ನ Brewmeister ತಯಾರಿಸಿದ ‘Snake Venom’ ಬಿಯರ್‌ನಲ್ಲಿ ಸುಮಾರು 67.5% ABV ಆಲ್ಕೋಹಾಲ್‌ ಇದೆ ಎಂದು ಕಂಪನಿ ಹೇಳಿಕೊಂಡಿದೆ. ಇದೇ ಕಾರಣಕ್ಕೆ ಇದು ವಿಶ್ವದ ಅತ್ಯಂತ ಸ್ಟ್ರಾಂಗ್ ಬಿಯರ್‌ಗಳಲ್ಲಿ…

Read More

BBK 13: ನೂರಾರು ಆಡಿಷನ್‌, ಹಲವು ರಿಜೆಕ್ಷನ್‌; ಆಸಿಯಾ ಫಿರ್ದೋಸ್‌ ಬಿಗ್‌ಬಾಸ್‌ ಮನೆ ತಲುಪಿದ ಜರ್ನಿ ಹೀಗಿದೆ!

Share this… Facebook Whatsapp Telegram Pinterest Twitter LinkedinBBK 13:  ಕಿರುತೆರೆಯಲ್ಲಿ ಈಗಾಗಲೇ ಪರಿಚಿತವಾಗಿರುವ ನಟಿ ಆಸಿಯಾ ಫಿರ್ದೋಸ್‌ ಇದೀಗ ಬಿಗ್‌ಬಾಸ್‌ ಕನ್ನಡ ಸೀಸನ್‌ 13ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ಕನ್ಯಾಕುಮಾರಿ’ ಮತ್ತು ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಹತ್ತಿರವಾಗಿದ್ದ ಆಸಿಯಾ, ಬಿಗ್‌ಬಾಸ್‌ ವೇದಿಕೆಯಲ್ಲಿ ತಮ್ಮ ವೈಯಕ್ತಿಕ ಜೀವನದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದಾವಣಗೆರೆಯ ಮೂಲದ ಆಸಿಯಾ, ಬೆಂಗಳೂರಿನ ಸೇಂಟ್ ಕ್ಲಾರೆಟ್ ಕಾಲೇಜಿನಲ್ಲಿ ಬಿಬಿಎ ಪದವಿ ಪಡೆದಿದ್ದಾರೆ. 2020ರಲ್ಲಿ ಡಿಗ್ರಿ ಮುಗಿಸಿದ ಬಳಿಕ ನ್ಯೂಸ್‌ ಚಾನಲ್‌ನಲ್ಲಿ…

Read More