Nammasuddi.com

ಗೃಹಲಕ್ಷ್ಮಿ 33ನೇ ಕಂತು: ಹಣ ಬರುವ ಮುನ್ನ ಈ ಕೆಲಸ ತಪ್ಪದೆ ಮಾಡಿ

Share this… Facebook Whatsapp Telegram Pinterest Twitter Linkedinಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣಕ್ಕಾಗಿ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಬಾಕಿ ಇರುವ ಕಂತಿನ ಹಣ ಜಮೆಯಾಗುವ ಸಾಧ್ಯತೆ ಬಗ್ಗೆ ವರದಿಗಳು ಬರುತ್ತಿವೆ. ಆದರೆ ಈ ನಡುವೆ ಸರ್ಕಾರ ಫಲಾನುಭವಿಗಳ ದಾಖಲೆ ಹಾಗೂ ಅರ್ಹತೆಯನ್ನು ಪರಿಶೀಲಿಸುತ್ತಿರುವುದರಿಂದ ಕೆಲವು ಪ್ರಮುಖ ವಿವರಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳುವುದು ಉತ್ತಮ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ಆರ್ಥಿಕ…

Read More

ಶ್ರೀಕೃಷ್ಣ ಜನ್ಮಾಷ್ಟಮಿ ಪೂಜಾ ವಿಧಿ: ಬಾಲಕೃಷ್ಣನಿಗೆ ಹೀಗೆ ಪೂಜೆ ಮಾಡಿ, ಈ ನೈವೇದ್ಯ ಅರ್ಪಿಸಿ

Share this… Facebook Whatsapp Telegram Pinterest Twitter Linkedinಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತರು ಪ್ರತಿವರ್ಷ ಶ್ರದ್ಧೆಯಿಂದ ಆಚರಿಸುತ್ತಾರೆ. ಈ ದಿನ ಬಾಲಕೃಷ್ಣನ ಜನ್ಮವನ್ನು ಸ್ಮರಿಸಿ ಉಪವಾಸ, ಪೂಜೆ, ಭಜನೆ ಹಾಗೂ ವಿವಿಧ ಧಾರ್ಮಿಕ ಆಚರಣೆಗಳನ್ನು ಮಾಡಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 4ರಂದು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ. ಮನೆಯಲ್ಲಿ ಪೂಜೆಗೆ ಸಿದ್ಧತೆ ಹೇಗೆ? ಜನ್ಮಾಷ್ಟಮಿಯಂದು ಬೆಳಗ್ಗೆಯೇ ಮನೆಯನ್ನು ಸ್ವಚ್ಛಗೊಳಿಸಿ, ಪೂಜಾ ಸ್ಥಳವನ್ನು ಸುಂದರವಾಗಿ ಅಲಂಕರಿಸಬಹುದು. ಬಾಲಕೃಷ್ಣನ ವಿಗ್ರಹವನ್ನು ಸ್ವಚ್ಛವಾದ ಪಾತ್ರೆ ಅಥವಾ ತೊಟ್ಟಿಲಿನಲ್ಲಿ ಇರಿಸಿ, ಅರಿಶಿನ, ಕುಂಕುಮ ಮತ್ತು ಹೂವುಗಳಿಂದ…

Read More

ಕಾಕ್ರೋಚ್ ಜನತಾ ಪಾರ್ಟಿ ಇಬ್ಭಾಗ; ಹೊಸದಾಗಿ CJP-D ಘೋಷಣೆ!

Share this… Facebook Whatsapp Telegram Pinterest Twitter Linkedinದೆಹಲಿ: ಯುವಕರು ಹಾಗೂ ವಿದ್ಯಾರ್ಥಿಗಳ ಹೋರಾಟದಿಂದ ಗಮನ ಸೆಳೆದಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಇಬ್ಭಾಗವಾಗಿದೆ. ಪಕ್ಷದ ಪ್ರಮುಖ ಕಾರ್ಯಕರ್ತ ಮನೀಶ್ ಬ್ರಹ್ಮಭಟ್ ಅವರು ಗುರುವಾರ ‘ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್’ (CJP-D) ಎಂಬ ಹೊಸ ಬಣವನ್ನು ಘೋಷಿಸಿದ್ದಾರೆ. ಮೂಲ ಪಕ್ಷದ ನಾಯಕ ಅಭಿಜಿತ್ ದೀಪ್ಕೆ ಅವರು ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ (AAP) ಜೊತೆ ಕೈಜೋಡಿಸಿದ್ದಾರೆ ಎಂದು ಮನೀಶ್ ಬ್ರಹ್ಮಭಟ್ ಆರೋಪಿಸಿದ್ದಾರೆ….

Read More

‘ನಾನು ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು’; ಡಿವೋರ್ಸ್ ಬಳಿಕ ನಾಗರತ್ನ ಮೊದಲ ಪ್ರತಿಕ್ರಿಯೆ

Share this… Facebook Whatsapp Telegram Pinterest Twitter Linkedinನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ವಿಚ್ಛೇದನಕ್ಕೆ ನ್ಯಾಯಾಲಯ ಅಂತಿಮ ಮುದ್ರೆ ಒತ್ತಿದೆ. ಡಿವೋರ್ಸ್ ಬಳಿಕ ದುನಿಯಾ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ನಾಗರತ್ನ ಕೂಡ ಮೊದಲ ಬಾರಿಗೆ ಸುದೀರ್ಘ ಬರಹದ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾಗರತ್ನ ಅವರು ತಮ್ಮ ಮದುವೆ ಜೀವನದಲ್ಲಿ ಅನುಭವಿಸಿದ ನೋವು ಹಾಗೂ ಹಲವು ವರ್ಷಗಳ ಹೋರಾಟದ ಬಗ್ಗೆ ಬರೆದುಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷ ಎಲ್ಲವನ್ನೂ ಸಹಿಸಿಕೊಂಡಿದ್ದೆ….

Read More

‘ಇದು ನಮ್ಮ ಹುಡುಗನ ಸಿನಿಮಾ’; ಟಾಕ್ಸಿಕ್ ನೋಡಿ ಶಿವಣ್ಣ ಹೇಳಿದ್ದೇನು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಟ ಶಿವರಾಜ್‌ಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಶಿವಣ್ಣ, “ಇದು ನಮ್ಮ ಹುಡುಗನ ಸಿನಿಮಾ” ಎಂದು ಯಶ್ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ಅದರಲ್ಲೂ ಸಿನಿಮಾದ ಕೊನೆಯ 20 ನಿಮಿಷಗಳು ಗೇಮ್ ಚೇಂಜಿಂಗ್ ಆಗಿವೆ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ಯಶ್ ಅದ್ಭುತವಾಗಿ ಮಿಂಚಿದ್ದಾರೆ. ಅದರಲ್ಲೂ ಲಾಸ್ಟ್ 20 ನಿಮಿಷ ಅಂತೂ ಗೇಮ್ ಚೇಂಜಿಂಗ್. ಯಾರು ನೆಗೆಟಿವ್…

Read More

ಈ ಗುಣಗಳಿರುವ ಮಕ್ಕಳು ಮನೆಯಲ್ಲಿದ್ದರೆ ಪೋಷಕರು ಅದೃಷ್ಟವಂತರು!

Share this… Facebook Whatsapp Telegram Pinterest Twitter Linkedinಮಕ್ಕಳ ಭವಿಷ್ಯ ಚೆನ್ನಾಗಿರಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಆಸೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಒಳ್ಳೆಯ ಗುಣಗಳು ಮತ್ತು ಸರಿಯಾದ ಮೌಲ್ಯಗಳನ್ನು ಬೆಳೆಸುವುದು ಪೋಷಕರ ಪ್ರಮುಖ ಜವಾಬ್ದಾರಿ. ಚಾಣಕ್ಯ ನೀತಿಯಲ್ಲೂ ಮಕ್ಕಳ ಗುಣಗಳು ಮತ್ತು ಪೋಷಕರ ಜವಾಬ್ದಾರಿಯ ಬಗ್ಗೆ ಹಲವು ವಿಚಾರಗಳನ್ನು ಹೇಳಲಾಗಿದೆ. ಚಾಣಕ್ಯನ ಪ್ರಕಾರ, ಒಳ್ಳೆಯ ಗುಣಗಳನ್ನು ಹೊಂದಿರುವ ಮಗು ಇಡೀ ಕುಟುಂಬಕ್ಕೆ ಸಂತೋಷ ಮತ್ತು ಗೌರವ ತರುತ್ತದೆ. ಅದೇ ಮಗು ತಪ್ಪು ದಾರಿಯಲ್ಲಿ ಸಾಗಿದರೆ ಕುಟುಂಬದ…

Read More

125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ? ಪಾಕಿಸ್ತಾನಕ್ಕೆ ಭಾರತದ ಖಡಕ್ ಸಂದೇಶ

Share this… Facebook Whatsapp Telegram Pinterest Twitter Linkedinಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯವೊಂದರ ಭಾಗ ಕುಸಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನರೋವಾಲ್ ಜಿಲ್ಲೆಯಲ್ಲಿರುವ ದೇವಾಲಯವನ್ನು ರಕ್ಷಿಸುವಲ್ಲಿ ಪಾಕಿಸ್ತಾನದ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಭಾರತ ಆಗ್ರಹಿಸಿದೆ. ಅಲ್ಲದೆ, ಹಾನಿಗೊಳಗಾದ ದೇವಾಲಯವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಪಸಂಖ್ಯಾತರ…

Read More

ರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚುತ್ತಾ? ವೈರಲ್ ಹೇಳಿಕೆಗೆ ವೈದ್ಯರ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinರಾತ್ರಿ ಹಣ್ಣು ತಿಂದರೆ ತೂಕ ಹೆಚ್ಚುತ್ತದೆ ಎಂಬ ಮಾತು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತದೆ. ಹಣ್ಣಿನಲ್ಲಿರುವ ಸಕ್ಕರೆ ರಾತ್ರಿ ಸಮಯದಲ್ಲಿ ನೇರವಾಗಿ ಕೊಬ್ಬಾಗಿ ಪರಿವರ್ತನೆಯಾಗುತ್ತದೆ ಎಂಬ ಹೇಳಿಕೆಯೂ ಕೇಳಿಬರುತ್ತದೆ. ಆದರೆ ಇದು ನಿಜವೇ? ವೈದ್ಯರ ಪ್ರಕಾರ, ರಾತ್ರಿ ಹಣ್ಣು ತಿನ್ನುವುದರಿಂದ ಮಾತ್ರ ತೂಕ ಹೆಚ್ಚಾಗುವುದಿಲ್ಲ. ತೂಕ ಹೆಚ್ಚಳದಲ್ಲಿ ನಾವು ದಿನವಿಡೀ ಸೇವಿಸುವ ಒಟ್ಟು ಕ್ಯಾಲೊರಿ, ಆಹಾರದ ಪ್ರಮಾಣ ಮತ್ತು ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತವೆ. ರಾತ್ರಿ…

Read More

ಕಿಚ್ಚನ ಬರ್ತ್‌ಡೇಗೆ ಬಿಗ್‌ ಸರ್ಪ್ರೈಸ್; ಸುದೀಪ್ ಜೊತೆ ಮತ್ತೆ ಕೈಜೋಡಿಸಿದ ಪ್ರೇಮ್

Share this… Facebook Whatsapp Telegram Pinterest Twitter Linkedinಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ ಸ್ಯಾಂಡಲ್‌ವುಡ್‌ನಿಂದ ಒಂದಾದ ಮೇಲೊಂದರಂತೆ ಸರ್ಪ್ರೈಸ್‌ಗಳು ಸಿಗುತ್ತಿವೆ. ಇದೀಗ ನಿರ್ದೇಶಕ ಪ್ರೇಮ್‌ ಕೂಡ ಕಿಚ್ಚನ ಫ್ಯಾನ್ಸ್‌ಗೆ ಭರ್ಜರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಸುದೀಪ್‌ ಅವರಿಗಾಗಿ ವಿಶೇಷ ವಿಡಿಯೋ ಹಂಚಿಕೊಂಡಿರುವ ಪ್ರೇಮ್‌, ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದೇ ವಿಡಿಯೋದಲ್ಲಿ ಸುದೀಪ್‌ ಜೊತೆ ತಾವು ಮಾಡಲಿರುವ ಹೊಸ ಸಿನಿಮಾವನ್ನೂ ಅಧಿಕೃತವಾಗಿ ಘೋಷಿಸಿದ್ದಾರೆ. ವಿಡಿಯೋದಲ್ಲಿ ವಿಭಿನ್ನ ಕ್ಯಾರಿಕೇಚರ್‌ ಮಾದರಿಯ ಚಿತ್ರಗಳು ಹಾಗೂ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತವೆ. ‘ಹೊಸ…

Read More

ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

Share this… Facebook Whatsapp Telegram Pinterest Twitter Linkedinಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ರದ್ದುಗೊಳಿಸಿದೆ. ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರದ ಭರವಸೆ…

Read More