ಪವಿತ್ರಾ ಗೌಡಗೆ ಸಣ್ಣ ರಿಲೀಫ್; ಬ್ಯಾರಕ್ ಬದಲಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

Share this… Facebook Whatsapp Telegram Pinterest Twitter Linkedinಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸಣ್ಣ ರಿಲೀಫ್ ನೀಡಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾಯಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಪವಿತ್ರಾ ಗೌಡ ಅವರ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿರುವ ಕೋರ್ಟ್, ಜೈಲು ನಿಯಮಾವಳಿ ಹಾಗೂ ಕೈಪಿಡಿಗೆ ಅನುಗುಣವಾಗಿ ಬ್ಯಾರಕ್ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್‌ಗೆ…

Read More

‘ಮದುವೆ ಆಗುವುದು ಅಷ್ಟು ಮುಖ್ಯವಲ್ಲ’; ನಟಿ ರಮ್ಯಾ ಕೊಟ್ಟ ಖಡಕ್ ಉತ್ತರ

Share this… Facebook Whatsapp Telegram Pinterest Twitter Linkedinನಟಿ ರಮ್ಯಾ ಅವರ ಮದುವೆ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಇದೆ. ಈ ನಡುವೆ ಮದುವೆ ಕುರಿತು ರಮ್ಯಾ ಅವರು ಮಾತನಾಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆ ನಬಿಲಾ ಜಮಾಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, “ಮದುವೆ ಆಗುವುದು ಅಷ್ಟು ಮುಖ್ಯವೇ? ಖಂಡಿತಾ ಇಲ್ಲ. ನಾನು ಯಾರೆಂಬುದು ಮದುವೆಯಿಂದ ನಿರ್ಧಾರ ಆಗಲ್ಲ. ಮದುವೆ ಇಲ್ಲದೇ ನಾವು ಖುಷಿಯಾಗಿದ್ದೇವೆ ಅಲ್ಲವಾ? ಖುಷಿಯಾಗಿ ಇರುವುದೇ ಎಲ್ಲಕ್ಕಿಂತ…

Read More

BBK 13: ನೂರಾರು ಆಡಿಷನ್‌, ಹಲವು ರಿಜೆಕ್ಷನ್‌; ಆಸಿಯಾ ಫಿರ್ದೋಸ್‌ ಬಿಗ್‌ಬಾಸ್‌ ಮನೆ ತಲುಪಿದ ಜರ್ನಿ ಹೀಗಿದೆ!

Share this… Facebook Whatsapp Telegram Pinterest Twitter LinkedinBBK 13:  ಕಿರುತೆರೆಯಲ್ಲಿ ಈಗಾಗಲೇ ಪರಿಚಿತವಾಗಿರುವ ನಟಿ ಆಸಿಯಾ ಫಿರ್ದೋಸ್‌ ಇದೀಗ ಬಿಗ್‌ಬಾಸ್‌ ಕನ್ನಡ ಸೀಸನ್‌ 13ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ಕನ್ಯಾಕುಮಾರಿ’ ಮತ್ತು ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಹತ್ತಿರವಾಗಿದ್ದ ಆಸಿಯಾ, ಬಿಗ್‌ಬಾಸ್‌ ವೇದಿಕೆಯಲ್ಲಿ ತಮ್ಮ ವೈಯಕ್ತಿಕ ಜೀವನದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದಾವಣಗೆರೆಯ ಮೂಲದ ಆಸಿಯಾ, ಬೆಂಗಳೂರಿನ ಸೇಂಟ್ ಕ್ಲಾರೆಟ್ ಕಾಲೇಜಿನಲ್ಲಿ ಬಿಬಿಎ ಪದವಿ ಪಡೆದಿದ್ದಾರೆ. 2020ರಲ್ಲಿ ಡಿಗ್ರಿ ಮುಗಿಸಿದ ಬಳಿಕ ನ್ಯೂಸ್‌ ಚಾನಲ್‌ನಲ್ಲಿ…

Read More

Bigg Boss Kannada 13: ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಅದ್ಧೂರಿ ಚಾಲನೆ; ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು

Share this… Facebook Whatsapp Telegram Pinterest Twitter LinkedinBigg Boss Kannada 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್‌ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್‌ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಮಾಡೆಲಿಂಗ್ ಹಾಗೂ ಸೋಶಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪರಿಚಿತ ಮುಖಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿದ್ದಾರೆ. ಕೆಲವರು ನೇರವಾಗಿ ಎಂಟ್ರಿ ಪಡೆದರೆ, ಇನ್ನು ಕೆಲವರು ಅಗ್ನಿಪರೀಕ್ಷೆ ಮೂಲಕ ಆಯ್ಕೆಯಾಗಿ ಮನೆ…

Read More

Lucia 2 : 13 ವರ್ಷಗಳ ಬಳಿಕ ‘ಲೂಸಿಯಾ 2’ಗೆ ಪ್ಲ್ಯಾನ್? ಮಹತ್ವದ ಸುಳಿವು ಕೊಟ್ಟ ನಿರ್ದೇಶಕ ಪವನ್ ಕುಮಾರ್

Share this… Facebook Whatsapp Telegram Pinterest Twitter LinkedinLucia 2: ನೀನಾಸಂ  ಸತೀಶ್ ಮತ್ತು ಶ್ರುತಿ ಹರಿಹರನ್ ಅಭಿನಯದ ‘ಲೂಸಿಯಾ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದ ಚಿತ್ರ. ಕ್ರೌಡ್ ಫಂಡಿಂಗ್ ಮೂಲಕ ಕಡಿಮೆ ಬಜೆಟ್‌ನಲ್ಲಿ ಪವನ್ ಕುಮಾರ್ ನಿರ್ದೇಶಿಸಿದ್ದ ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಚಿತ್ರದ ಕಥೆ ಮಾತ್ರವಲ್ಲ, ಸಂಗೀತ ಕೂಡ ಇಂದಿಗೂ ಪ್ರೇಕ್ಷಕರಿಗೆ ಇಷ್ಟವಾಗಿದೆ. 2013ರ ಸೆಪ್ಟೆಂಬರ್ 6ರಂದು ಬಿಡುಗಡೆಯಾದ ‘ಲೂಸಿಯಾ’ಗೆ ಇದೀಗ 13 ವರ್ಷ. ಈ ಸಂದರ್ಭದಲ್ಲಿ ಚಿತ್ರದ…

Read More

‘ನಾನು ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು’; ಡಿವೋರ್ಸ್ ಬಳಿಕ ನಾಗರತ್ನ ಮೊದಲ ಪ್ರತಿಕ್ರಿಯೆ

Share this… Facebook Whatsapp Telegram Pinterest Twitter Linkedinನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ವಿಚ್ಛೇದನಕ್ಕೆ ನ್ಯಾಯಾಲಯ ಅಂತಿಮ ಮುದ್ರೆ ಒತ್ತಿದೆ. ಡಿವೋರ್ಸ್ ಬಳಿಕ ದುನಿಯಾ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ನಾಗರತ್ನ ಕೂಡ ಮೊದಲ ಬಾರಿಗೆ ಸುದೀರ್ಘ ಬರಹದ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾಗರತ್ನ ಅವರು ತಮ್ಮ ಮದುವೆ ಜೀವನದಲ್ಲಿ ಅನುಭವಿಸಿದ ನೋವು ಹಾಗೂ ಹಲವು ವರ್ಷಗಳ ಹೋರಾಟದ ಬಗ್ಗೆ ಬರೆದುಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷ ಎಲ್ಲವನ್ನೂ ಸಹಿಸಿಕೊಂಡಿದ್ದೆ….

Read More

‘ಇದು ನಮ್ಮ ಹುಡುಗನ ಸಿನಿಮಾ’; ಟಾಕ್ಸಿಕ್ ನೋಡಿ ಶಿವಣ್ಣ ಹೇಳಿದ್ದೇನು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಟ ಶಿವರಾಜ್‌ಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಶಿವಣ್ಣ, “ಇದು ನಮ್ಮ ಹುಡುಗನ ಸಿನಿಮಾ” ಎಂದು ಯಶ್ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ಅದರಲ್ಲೂ ಸಿನಿಮಾದ ಕೊನೆಯ 20 ನಿಮಿಷಗಳು ಗೇಮ್ ಚೇಂಜಿಂಗ್ ಆಗಿವೆ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ಯಶ್ ಅದ್ಭುತವಾಗಿ ಮಿಂಚಿದ್ದಾರೆ. ಅದರಲ್ಲೂ ಲಾಸ್ಟ್ 20 ನಿಮಿಷ ಅಂತೂ ಗೇಮ್ ಚೇಂಜಿಂಗ್. ಯಾರು ನೆಗೆಟಿವ್…

Read More

ಕಿಚ್ಚನ ಬರ್ತ್‌ಡೇಗೆ ಬಿಗ್‌ ಸರ್ಪ್ರೈಸ್; ಸುದೀಪ್ ಜೊತೆ ಮತ್ತೆ ಕೈಜೋಡಿಸಿದ ಪ್ರೇಮ್

Share this… Facebook Whatsapp Telegram Pinterest Twitter Linkedinಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ ಸ್ಯಾಂಡಲ್‌ವುಡ್‌ನಿಂದ ಒಂದಾದ ಮೇಲೊಂದರಂತೆ ಸರ್ಪ್ರೈಸ್‌ಗಳು ಸಿಗುತ್ತಿವೆ. ಇದೀಗ ನಿರ್ದೇಶಕ ಪ್ರೇಮ್‌ ಕೂಡ ಕಿಚ್ಚನ ಫ್ಯಾನ್ಸ್‌ಗೆ ಭರ್ಜರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಸುದೀಪ್‌ ಅವರಿಗಾಗಿ ವಿಶೇಷ ವಿಡಿಯೋ ಹಂಚಿಕೊಂಡಿರುವ ಪ್ರೇಮ್‌, ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದೇ ವಿಡಿಯೋದಲ್ಲಿ ಸುದೀಪ್‌ ಜೊತೆ ತಾವು ಮಾಡಲಿರುವ ಹೊಸ ಸಿನಿಮಾವನ್ನೂ ಅಧಿಕೃತವಾಗಿ ಘೋಷಿಸಿದ್ದಾರೆ. ವಿಡಿಯೋದಲ್ಲಿ ವಿಭಿನ್ನ ಕ್ಯಾರಿಕೇಚರ್‌ ಮಾದರಿಯ ಚಿತ್ರಗಳು ಹಾಗೂ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತವೆ. ‘ಹೊಸ…

Read More

‘ಟಾಕ್ಸಿಕ್’ ನೋಡಿ ಫಿದಾ ಆದ ರಿಷಬ್‌ ಶೆಟ್ಟಿ; ಯಶ್‌ ನಟನೆಗೆ ಭರ್ಜರಿ ಮೆಚ್ಚುಗೆ!

Share this… Facebook Whatsapp Telegram Pinterest Twitter Linkedinಮಳೆಗಾಲ ಬಂತು ಅಂದ್ರೆ ಸಾಕು, ಆಹಾರ ಪದ್ಧತಿಯಲ್ಲೂ ಹಲವು ಬದಲಾವಣೆ ಆಗುತ್ತವೆ. ಈ ಸಮಯದಲ್ಲಿ ತೇವಾಂಶ ಹೆಚ್ಚಿರುವುದರಿಂದ ಕೆಲವರಿಗೆ ಗ್ಯಾಸ್‌, ಹೊಟ್ಟೆ ಉಬ್ಬರ, ಅಜೀರ್ಣದಂತಹ ಸಮಸ್ಯೆಗಳು ಕಾಡಬಹುದು. ಹೀಗಾಗಿ ಮಜ್ಜಿಗೆ ಕುಡಿಯಬಹುದಾ? ಅದರಿಂದ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ? ಎಂಬ ಪ್ರಶ್ನೆ ಹಲವರಲ್ಲಿದೆ. ವಾಸ್ತವವಾಗಿ, ಮಳೆಗಾಲದಲ್ಲಿ ಮಜ್ಜಿಗೆ ಕುಡಿಯಬಾರದು ಎಂಬ ನಿಯಮವೇನಿಲ್ಲ. ಸರಿಯಾಗಿ ತಯಾರಿಸಿದ ತಾಜಾ ಮಜ್ಜಿಗೆಯನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸಿದರೆ ಅನೇಕ ಜನರಿಗೆ ಅದು ಒಳ್ಳೆಯ…

Read More

ಈ ಬಾರಿಯ ಬಿಗ್ ಬಾಸ್ ನನಗೆ ತುಂಬಾ ವಿಶೇಷ; ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್

Share this… Facebook Whatsapp Telegram Pinterest Twitter Linkedinಕಿಚ್ಚ ಸುದೀಪ್‌ ನಿರೂಪಣೆಯ ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್‌ಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರಿಂದ ಶೋ ಆರಂಭವಾಗಲಿದ್ದು, ಈ ಬಾರಿಯ ಸೀಸನ್‌ ತಮ್ಮ ಪಾಲಿಗೆ ತುಂಬಾ ವಿಶೇಷ ಎಂದು ಸುದೀಪ್ ಹೇಳಿದ್ದಾರೆ. ಬಿಗ್ ಬಾಸ್ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಸಿನಿಮಾ ಶೂಟಿಂಗ್‌ ಮತ್ತು ಬಿಗ್ ಬಾಸ್‌ ಶೂಟಿಂಗ್‌ ಅನ್ನು ಹೇಗೆ ಮ್ಯಾನೇಜ್ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇಂಟರೆಸ್ಟಿಂಗ್ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ….

Read More