ಮಾಫಿ ಸಾಕ್ಷಿ ಕಂಟಕ; ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ

Share this… Facebook Whatsapp Telegram Pinterest Twitter Linkedinಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮಾಫಿ ಸಾಕ್ಷಿಯ ವಿಚಾರ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಕೂಡ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ…

Read More

ಫೇಮಸ್‌ ನಟಿಯಾಗಿದ್ರೂ 20 ವರ್ಷ ಕನ್ನಡಿಯನ್ನೇ ನೋಡದ ಸುಂದರಿ.. ಯಾರೀಕೆ ಗೊತ್ತಾ?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನಲ್ಲಿ ತಮ್ಮ ನೈಸರ್ಗಿಕ ಸೌಂದರ್ಯ ಮತ್ತು ಸರಳತೆಗೆ ಹೆಸರಾಗಿರುವ ನಟಿ ದಿಯಾ ಮಿರ್ಜಾ ಇದೀಗ ತಮ್ಮ ಒಂದು ವಿಭಿನ್ನ ಅಭ್ಯಾಸದಿಂದ ಸುದ್ದಿಯಾಗಿದ್ದಾರೆ. ಬರೋಬ್ಬರಿ 20 ವರ್ಷಗಳಿಂದ ಶೂಟಿಂಗ್ ಸೆಟ್‌ನಲ್ಲಿ ಅವರು ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡಿಕೊಳ್ಳುವುದಿಲ್ಲವಂತೆ. ‘ರೆಹನಾ ಹೈ ತೇರೆ ದಿಲ್ ಮೇ’ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟ ದಿಯಾ ಮಿರ್ಜಾ, ಬಳಿಕ ಹಲವು ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ನಟನೆ ಜೊತೆಗೆ ಅವರ ನೈಸರ್ಗಿಕ ಸೌಂದರ್ಯವೂ ಬಾಲಿವುಡ್‌ನಲ್ಲಿ…

Read More

‘ಟಾಕ್ಸಿಕ್’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಆಸೆ ಈಡೇರಿಸಿದ ಯಶ್

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ನಡೆಯುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಕೂಡ ಜೋರಾಗಿದೆ. ಈ ನಡುವೆ ರಾಧಿಕಾ ಪಂಡಿತ್ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಸಂದರ್ಶನವೊಂದು ಮತ್ತೆ ವೈರಲ್ ಆಗಿದೆ. ಸಂದರ್ಶನದಲ್ಲಿ ರಾಧಿಕಾ ಹೇಳಿದ್ದೇನು? ಹಳೆಯ ಸಂದರ್ಶನವೊಂದರಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ಅವರನ್ನು ಯಾವ ರೀತಿಯ ಪಾತ್ರದಲ್ಲಿ…

Read More

ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

Share this… Facebook Whatsapp Telegram Pinterest Twitter Linkedinಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು ₹3 ಕೋಟಿ 85 ಲಕ್ಷ ಹಣ ಪಡೆದು, ಬಳಿಕ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ…

Read More

ರಾಧಿಕಾ-ಮಕ್ಕಳ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ ಯಶ್; ಫೋಟೋಸ್ ವೈರಲ್

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ತುಸು ವಿಭಿನ್ನವಾಗಿ ಆಚರಿಸಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರೂ ಯಶ್ ಹಬ್ಬದ ಸಂಭ್ರಮದಿಂದ ದೂರ ಉಳಿದಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಸದ್ಯ ಬ್ಯುಸಿಯಾಗಿದ್ದಾರೆ. ಹೀಗಾಗಿ ಹಬ್ಬದ ದಿನ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ನೇರವಾಗಿ ಇರಲು ಸಾಧ್ಯವಾಗಿಲ್ಲ. ಆದರೆ, ಬಿಡುವಿಲ್ಲದ ಕೆಲಸದ ನಡುವೆಯೂ…

Read More

ಪವಿತ್ರಾ ಜೈಲಿನಲ್ಲಿರುವಾಗ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ತಡವಾಗಿ ಗೊತ್ತಾದ ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಮೃತಪಟ್ಟ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಸುಮಾರು 7-8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಜೊತೆ ವಿಚ್ಛೇದನದ ಬಳಿಕ…

Read More

ಅಂಧಭಕ್ತೆ ಎಂದು ಕರೆಸಿಕೊಳ್ಳಲು ಹೆಮ್ಮೆ ಎಂದ ಸೂರ್ಯವಂಶಿ ನಟಿ ಇಶಾ; ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ

Share this… Facebook Whatsapp Telegram Pinterest Twitter Linkedinಮುಂಬೈ: ‘ಸೂರ್ಯವಂಶ’ ಸಿನಿಮಾದಲ್ಲಿ ವಿಷ್ಣುವರ್ಧನ್‌ ಜೊತೆ ನಟಿಸಿ ಕನ್ನಡಿಗರಿಗೂ ಪರಿಚಿತರಾಗಿರುವ ನಟಿ ಇಶಾ ಕೊಪ್ಪಿಕರ್‌ ಇದೀಗ ತಮ್ಮ ಹೇಳಿಕೆಯೊಂದರಿಂದ ಸುದ್ದಿಯಾಗಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ‘ನಾನು ಹೆಮ್ಮೆಯ ಅಂಧಭಕ್ತೆ’ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ವಿಡಿಯೋದಲ್ಲಿ ಮಾತನಾಡಿರುವ ಇಶಾ, ದೇಶವನ್ನು ಪ್ರೀತಿಸುವುದು ಮತ್ತು ದೇಶ ಅಭಿವೃದ್ಧಿಯಾಗುವುದನ್ನು ನೋಡಿ ಹೆಮ್ಮೆಪಡುವುದೇ ಭಕ್ತಿ ಎಂದಾದರೆ, ತಾನು ದೇಶದ…

Read More

ನವೆಂಬರ್‌ 10ಕ್ಕೆ ಅನಿರುದ್ಧ್- ಕಾವ್ಯಾ ಮಾರನ್ ಮದುವೆ?

Share this… Facebook Whatsapp Telegram Pinterest Twitter Linkedinಸಿನಿಮಾ ಹಾಗೂ ಕ್ರಿಕೆಟ್‌ ಫ್ಯಾನ್ಸ್‌ ನಡುವೆ ಈಗ ಮತ್ತೊಂದು ಮದುವೆ ಸುದ್ದಿ ಸದ್ದು ಮಾಡುತ್ತಿದೆ. ತಮಿಳು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಮಾಲಕಿ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ವದಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಮೂಲಗಳ ಪ್ರಕಾರ, ಇದೇ ನವೆಂಬರ್ 10ರಂದು ಗ್ರೀಸ್‌ನಲ್ಲಿ ಕಾವ್ಯಾ ಮಾರನ್ ಹಾಗೂ ಅನಿರುದ್ಧ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅನಿರುದ್ಧ್ ಅಥವಾ…

Read More

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್‌; ಇಂದು ಮಾಫಿ ಸಾಕ್ಷಿ ಪ್ರದೋಷ್‌ ಖುದ್ದು ವಿಚಾರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…

Read More

ಎಂದಿಗೂ ನಾನು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲ್ಲ ಎಂದ ಖ್ಯಾತನಟ – ಕಾರಣವೇನು?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನ ಹಲವು ಸ್ಟಾರ್ ನಟರು ಪಾನ್ ಮಸಾಲಾ ಹಾಗೂ ಗುಟ್ಕಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಟೀಕೆಗೆ ಗುರಿಯಾಗಿದ್ದಾರೆ. ಆದರೆ ನಟ ಸನ್ನಿ ಡಿಯೋಲ್ ಮಾತ್ರ ಇಂತಹ ಜಾಹೀರಾತುಗಳಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಸನ್ನಿ ಡಿಯೋಲ್, ತಮಗೆ ಪಾನ್ ಮಸಾಲಾ ಜಾಹೀರಾತಿನ ಆಫರ್‌ಗಳು ಬಂದಿದ್ದರೂ ಅವುಗಳನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ. ಮುಂದೆ ಕೂಡ ಇಂತಹ ಜಾಹೀರಾತುಗಳಲ್ಲಿ ನಟಿಸುವುದಿಲ್ಲ…

Read More