ಬಟ್ಟೆ ಬಿಚ್ಚಿ, ರೇಜರ್ ಬ್ಲೇಡ್‌ನಿಂದ ಹಲ್ಲೆಗೆ ಯತ್ನ; ರೈಲಿನಲ್ಲಿ ಖ್ಯಾತ ನಟಿ ಅವಾಂತರ

Share this… Facebook Whatsapp Telegram Pinterest Twitter Linkedinಮುಂಬೈನಿಂದ ಸೂರತ್‌ಗೆ ತೆರಳುತ್ತಿದ್ದ ಅರಾವಳಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಟಿ ಅಂತರಾ ಬ್ಯಾನರ್ಜಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಸ್ಲೀಪರ್ ಕ್ಲಾಸ್ ಟಿಕೆಟ್ ಹೊಂದಿದ್ದರೂ ಎಸಿ ಕೋಚ್‌ಗೆ ತೆರಳಿ ರಿಸರ್ವ್ ಸೀಟ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಸೀಟ್ ತೆರವುಗೊಳಿಸುವಂತೆ ಸೂಚಿಸಿದಾಗ ಗಲಾಟೆ ಆರಂಭವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 12ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಪ್ರಯಾಣಿಕರು ಈ ಬಗ್ಗೆ ಟಿಕೆಟ್ ಪರೀಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ರೈಲ್ವೆ ಸಿಬ್ಬಂದಿಗೆ…

Read More

50 ಕೋಟಿ ಅಲ್ಲ, ಅದಕ್ಕಿಂತ ಹೆಚ್ಚು; ಸಂಭಾವನೆ ಬಗ್ಗೆ ಯಶ್ ಕೊಟ್ಟ ಶಾಕಿಂಗ್ ಉತ್ತರ

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಸಂಭಾವನೆ ಬಗ್ಗೆ ಸದಾ ಚರ್ಚೆ ನಡೆಯುತ್ತಲೇ ಇರುತ್ತದೆ. ಒಂದು ಸಿನಿಮಾಕ್ಕೆ 50 ಕೋಟಿ ರೂಪಾಯಿಗೂ ಹೆಚ್ಚು ಪಡೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಇದೇ ಪ್ರಶ್ನೆಗೆ ಸ್ವತಃ ಯಶ್ ಉತ್ತರ ನೀಡಿದ್ದು, ತಮ್ಮ ಕೆಲಸ ಮಾಡುವ ವಿಧಾನವನ್ನೂ ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ಪ್ರಸಾರವಾದ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ತಮ್ಮ ಸಿನಿಮಾ ಸಂಭಾವನೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ನಿರೂಪಕರು “ಒಂದು ಸಿನಿಮಾಕ್ಕೆ…

Read More

27ನೇ ವಯಸ್ಸಿಗೆ ನಟಿ ಅನನ್ಯಾ ರಾಜ್ ನಿಧನ; ಒಂದು ತಿಂಗಳ ಬಳಿಕ ಹೊರಬಂತು ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinಟಾಲಿವುಡ್‌ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಅನನ್ಯಾ ರಾಜ್ (Ananya Raj) 27ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಜುಲೈ 15ರಂದು ನಿದ್ರೆಯಲ್ಲೇ ಶಾಂತಿಯುತವಾಗಿ ಕೊನೆಯುಸಿರೆಳೆದಿದ್ದ ಅನನ್ಯಾ ಅವರ ಸಾವಿನ ಸುದ್ದಿಯನ್ನು ಕುಟುಂಬ ಇದೀಗ ಅಧಿಕೃತವಾಗಿ ಬಹಿರಂಗಪಡಿಸಿದೆ. ‘7 Hours to Go’, ‘The Final Exit’ ಮತ್ತು ‘Ghost’ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅನನ್ಯಾ, ಬಳಿಕ ತೆಲುಗು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ…

Read More

ಕೂದಲು ಎಷ್ಟೇ ಉದುರುತ್ತಿದ್ದರೂ ಈ ಒಂದು ಅಹಾರ ತಿನ್ನಿ ಸಾಕು – ಹೇರ್‌ಗ್ರೋತ್‌ ಗ್ಯಾರಂಟಿ

Share this… Facebook Whatsapp Telegram Pinterest Twitter Linkedinಕೂದಲು ಉದುರುವುದು, ಕೂದಲು ತುಂಡಾಗುವುದು ಹಾಗೂ ನಿಧಾನವಾಗಿ ಬೆಳೆಯುವುದು ಇತ್ತೀಚಿನ ದಿನಗಳಲ್ಲಿ ಹಲವರ ಸಾಮಾನ್ಯ ಸಮಸ್ಯೆಯಾಗಿದೆ. ಕೂದಲಿಗೆ ಹೊರಗಿನಿಂದ ಎಣ್ಣೆ, ಶಾಂಪೂ ಬಳಸುವುದಷ್ಟೇ ಸಾಕಾಗುವುದಿಲ್ಲ. ನಾವು ಪ್ರತಿದಿನ ತಿನ್ನುವ ಆಹಾರವೂ ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೂದಲಿನ ಬೆಳವಣಿಗೆಗೆ ಪ್ರೋಟೀನ್, ಕಬ್ಬಿಣ, ಸತು ಮತ್ತು ಅಗತ್ಯ ಜೀವಸತ್ವಗಳು ಮುಖ್ಯ. ಈ ಪೋಷಕಾಂಶಗಳ ಕೊರತೆಯಾದರೆ ಕೂದಲು ದುರ್ಬಲವಾಗಬಹುದು ಮತ್ತು ಉದುರುವಿಕೆ ಹೆಚ್ಚಾಗಬಹುದು. ಹಾಗಾಗಿ ಆಹಾರದಲ್ಲಿ ವಿವಿಧ ಪೋಷಕಾಂಶಗಳನ್ನು…

Read More

ನಿರ್ದೇಶಕಿ ಗೀತೂ ಜೊತೆಗಿನ ಭಿನ್ನಾಭಿಪ್ರಾಯದ ಬಗ್ಗೆ ಯಶ್ ಮಾತು; ‘ಟಾಕ್ಸಿಕ್’ ಸಂಗೀತದ ವಿಚಾರದಲ್ಲಿ ಏನಾಗಿತ್ತು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸಿನಿಮಾ ಶೂಟಿಂಗ್‌ ವೇಳೆ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್‌ದಾಸ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು ಹಲವು ಬಾರಿ ಹರಿದಾಡಿದ್ದವು. ಇದೀಗ ಸ್ವತಃ ಯಶ್ ಅವರೇ ಈ ಬಗ್ಗೆ ಮಾತನಾಡಿದ್ದು, ಅಸಲಿ ವಿಚಾರ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸಂಗೀತದ ವಿಚಾರದಲ್ಲೇ ಭಿನ್ನಾಭಿಪ್ರಾಯ ಇತ್ತೀಚೆಗೆ ನಡೆದ ‘ಟಾಕ್ಸಿಕ್’ ಪ್ರಚಾರ ಕಾರ್ಯಕ್ರಮದಲ್ಲಿ ಯಶ್ ಸಿನಿಮಾದ…

Read More

ಕೆಜಿಎಫ್‌ನಿಂದ ಪ್ಯಾನ್-ಇಂಡಿಯಾ ಸ್ಟಾರ್‌ವರೆಗೆ; ‘ಆಪ್ ಕಿ ಅದಾಲತ್’ನಲ್ಲಿ ಯಶ್ ಬಿಚ್ಚಿಟ್ಟ ಸಿನಿಮಾ ಜರ್ನಿ

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಟ್ರೆಂಡಿಂಗ್‌ ವರ್ಡ್‌ ಆಗಿ ತಿಂಗಳುಗಳೇ ಆಯಿತು. ಇಂಡಿಯಾ ಟಿವಿಯ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಯಶ್ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದು, ತಮ್ಮ ಸಿನಿಮಾ ಜರ್ನಿ, ಆರಂಭದ ದಿನಗಳ ಹೋರಾಟ ಹಾಗೂ ಕೆಜಿಎಫ್ ಬಳಿಕ ಬದಲಾದ ಬದುಕಿನ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದ ನಿರೂಪಕ ಹಾಗೂ ಇಂಡಿಯಾ ಟಿವಿ ಅಧ್ಯಕ್ಷ ರಜತ್ ಶರ್ಮಾ ಅವರು ಯಶ್‌ಗೆ ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಯಶ್ ಅವರ ಎಪಿಸೋಡ್‌ ಶನಿವಾರ ರಾತ್ರಿ…

Read More

ಡೇಟಿಂಗ್ ಆ್ಯಪ್‌ನಲ್ಲಿ ಹೃತಿಕ್ ರೋಷನ್ ಪ್ರೊಫೈಲ್ ವೈರಲ್; ಸಬಾ ಆಜಾದ್ ಜೊತೆ ಬ್ರೇಕಪ್ ಆಯ್ತಾ?

Share this… Facebook Whatsapp Telegram Pinterest Twitter Linkedinಬಾಲಿವುಡ್ ನಟ ಹೃತಿಕ್ ರೋಷನ್ ಮತ್ತೆ ಡೇಟಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೃತಿಕ್ ಮತ್ತು ನಟಿ-ಗಾಯಕಿ ಸಬಾ ಆಜಾದ್ ನಡುವೆ ಬ್ರೇಕಪ್ ಆಗಿದೆ ಎಂಬ ಚರ್ಚೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಇದಕ್ಕೆ ಕಾರಣ, ಡೇಟಿಂಗ್ ಆ್ಯಪ್‌ನಲ್ಲಿ ಹೃತಿಕ್ ರೋಷನ್ ಅವರದ್ದೆಂದು ಹೇಳಲಾಗುತ್ತಿರುವ ಪ್ರೊಫೈಲ್‌ವೊಂದು ವೈರಲ್ ಆಗಿರುವುದು. ವೈರಲ್ ಆಗಿರುವ ಪ್ರೊಫೈಲ್‌ನಲ್ಲಿ ಹೃತಿಕ್ ಅವರ ಫೋಟೋ ಇದ್ದು, ತಮ್ಮನ್ನು ನಟ, ನಿರ್ಮಾಪಕ ಮತ್ತು ಉದ್ಯಮಿ ಎಂದು ಪರಿಚಯಿಸಿಕೊಂಡಿರುವ ಮಾಹಿತಿ…

Read More

‘ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ’.. ದರ್ಶನ್ ನೆನೆದು ವಿಜಯಲಕ್ಷ್ಮಿ ಭಾವುಕ ಪೋಸ್ಟ್

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಆಗಸ್ಟ್ 14ಕ್ಕೆ ಒಂದು ವರ್ಷವಾಗಲಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ, ಆದರೂ ಗಾಯ ಇನ್ನೂ ವಾಸಿಯಾಗಿಲ್ಲ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ. ಅರ್ಥಮಾಡಿಕೊಳ್ಳಲಾಗದ ವಿಚಾರವನ್ನು ಜಗತ್ತು ತಮ್ಮದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದರೆ ಈಗ ಯಾರಿಗೂ ವಿವರಣೆ ನೀಡುವುದನ್ನು…

Read More

ಮೊಬೈಲ್‌ನಲ್ಲಿ ಗಂಟೆಗಟ್ಟಲೆ ಆಟ, ರೀಲ್ಸ್; ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ

Share this… Facebook Whatsapp Telegram Pinterest Twitter Linkedinಗಂಟೆಗಟ್ಟಲೆ ಮೊಬೈಲ್‌ನಲ್ಲಿ ಆಟವಾಡುವುದು, ರೀಲ್ಸ್ ನೋಡುವ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬುದಕ್ಕೆ ನಟಿ ಶಕೀಲಾ ಅವರ ಅನುಭವವೂ ಒಂದು ಉದಾಹರಣೆಯಾಗಿದೆ. ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆಯಲ್ಲಿ ಸಮಸ್ಯೆ ಉಂಟಾಗಿ, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಯಿತು ಎಂದು ಶಕೀಲಾ ತಿಳಿಸಿದ್ದಾರೆ. ಶಕೀಲಾ ಇತ್ತೀಚೆಗೆ ಕುತ್ತಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆಸ್ಪತ್ರೆಯಿಂದ ಮನೆಗೆ ಮರಳುವ ವಿಡಿಯೋವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರು,…

Read More

ನಟ ಅರ್ಜುನ್ ಕಪೂರ್ ಜೊತೆ ಮದುವೆ ? ಕೊನೆಗೂ ಮೌನ ಮುರಿದ ದುಬೈ ನಟಿ

Share this… Facebook Whatsapp Telegram Pinterest Twitter Linkedinಬಾಲಿವುಡ್ ನಟ ಅರ್ಜುನ್ ಕಪೂರ್ ಮದುವೆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ‘ಲಾಕ್ ಅಪ್ ಸೀಸನ್ 2’ ಬಳಿಕ ಅರ್ಜುನ್ ಕಪೂರ್ ಮತ್ತು ದುಬೈ ಮೂಲದ ಪಮೇಲಾ ಸೆರೆನಾ ನಡುವೆ ಏನೋ ಇದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಪಮೇಲಾ ನೀಡಿರುವ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಕುತೂಹಲ ಮೂಡಿಸಿದೆ. ಇತ್ತೀಚೆಗೆ ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಪಮೇಲಾ ಸೆರೆನಾ ಭಾಗವಹಿಸಿದ್ದರು. ಈ ವೇಳೆ ಅರ್ಜುನ್ ಕಪೂರ್…

Read More