ಬಾಲಿವುಡ್‌ಗೆ ಬರುವ ಮುನ್ನ ಶ್ರೀಲಂಕಾದಲ್ಲಿ ಟಿವಿ ವರದಿಗಾರ್ತಿಯಾಗಿದ್ದ ಈ ನಟಿ ಯಾರು ಗೊತ್ತಾ?

Share this… Facebook Whatsapp Telegram Pinterest Twitter Linkedinಬಾಲಿವುಡ್‌ಗೆ ಬರುವ ಮುನ್ನ ಹಲವು ನಟ-ನಟಿಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡಿರುತ್ತಾರೆ. ಆದರೆ ಟಿವಿ ವರದಿಗಾರ್ತಿಯಾಗಿ ಕೆಲಸ ಮಾಡಿ ನಂತರ ಬಾಲಿವುಡ್‌ನಲ್ಲಿ ತನ್ನದೇ ಆದ ಗುರುತು ಸೃಷ್ಟಿಸಿಕೊಂಡ ನಟಿಯೊಬ್ಬರಿದ್ದಾರೆ. ಅವರೇ ಜಾಕ್ವೆಲಿನ್ ಫರ್ನಾಂಡಿಸ್. ಜಾಕ್ವೆಲಿನ್‌ಗೆ ಬಾಲಿವುಡ್‌ನಲ್ಲಿ ಯಾವುದೇ ಸಿನಿಮಾ ಹಿನ್ನೆಲೆ ಇರಲಿಲ್ಲ. ಗಾಡ್‌ಫಾದರ್ ಸಹ ಇರಲಿಲ್ಲ. ಆದರೂ ತಮ್ಮ ಟ್ಯಾಲೆಂಟ್, ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಮೊದಲು ಪತ್ರಕರ್ತೆ ಆಗಿದ್ದ ಜಾಕ್ವೆಲಿನ್ ನಟಿಯಾಗುವ…

Read More

ಹಿರಿಯ ನಟನ ವಿರುದ್ಧ ಕಂಗನಾ ವಾಗ್ದಾಳಿ; ನಸೀರುದ್ದೀನ್ ಶಾ ಅವರನ್ನು ನರಿಗೆ ಹೋಲಿಸಿದ್ದೇಕೆ?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನ ಹಿರಿಯ ನಟ ನಸೀರುದ್ದೀನ್ ಶಾ ಅವರ ಹೇಳಿಕೆಯನ್ನು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ತೀವ್ರವಾಗಿ ಖಂಡಿಸಿದ್ದಾರೆ. ಈ ವೇಳೆ ನಸೀರುದ್ದೀನ್ ಶಾ ಅವರನ್ನು ನರಿಗೆ ಹೋಲಿಕೆ ಮಾಡುವ ಮೂಲಕ ಕಂಗನಾ ನೀಡಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ದೇಶದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗಳ ಬಗ್ಗೆ ಪ್ರಮುಖ ನಟರು ಏಕೆ ಬಹಿರಂಗವಾಗಿ ಮಾತನಾಡುತ್ತಿಲ್ಲ ಎಂಬ ಪ್ರಶ್ನೆಗೆ ನಸೀರುದ್ದೀನ್ ಶಾ ಪ್ರತಿಕ್ರಿಯಿಸಿದ್ದರು. ಈ ವೇಳೆ,…

Read More

ಅಪ್ಪ ವಿಜಯ್ ಕೊಟ್ಟ ಆ ಸಲಹೆ ನೆನಪಿಸಿಕೊಂಡ ಪುತ್ರ ಜೇಸನ್ ಸಂಜಯ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ಇದೀಗ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅಪ್ಪನಂತೆ ನಟನಾಗುವ ಬದಲು, ನಿರ್ದೇಶಕರಾಗಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿರುವ ಜೇಸನ್, ತಮ್ಮ ಸಿನಿಮಾ ಕನಸಿಗೆ ತಂದೆ ನೀಡಿದ ಬೆಂಬಲವನ್ನು ನೆನಪಿಸಿಕೊಂಡಿದ್ದಾರೆ. ಸಂದೀಪ್ ಕಿಶನ್ ಅಭಿನಯದ ‘ಸಿಗ್ಮಾ’ ಚಿತ್ರದ ಮೂಲಕ 25ನೇ ವಯಸ್ಸಿಗೆ ಜೇಸನ್ ಸಂಜಯ್ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲುಗು ನಿರೂಪಕಿ ಸುಮಾ ಅವರ ಯೂಟ್ಯೂಬ್…

Read More

ಜೈಸ್ವಾಲ್ ಜೊತೆ ಡೇಟಿಂಗ್ ವದಂತಿ; ಮೃಣಾಲ್ ಠಾಕೂರ್ ಕೊಟ್ರು ಖಡಕ್ ಉತ್ತರ

Share this… Facebook Whatsapp Telegram Pinterest Twitter Linkedinನಟಿ ಮೃಣಾಲ್ ಠಾಕೂರ್‌ ಹಾಗೂ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್‌ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಒಂದೇ ಉಪಹಾರ ಗೃಹದಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದೇ ಈ ಗಾಸಿಪ್‌ಗೆ ಕಾರಣವಾಗಿತ್ತು. ಇದೀಗ ಮೃಣಾಲ್ ಠಾಕೂರ್ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಸಾಕ್ಷಿಯಿಲ್ಲದೆ ಸುಳ್ಳು ಸುದ್ದಿ ಹರಡಬೇಡಿ ಎಂದು ಹೇಳಿದ್ದಾರೆ. ಮೃಣಾಲ್ ಠಾಕೂರ್ ಅವರ ಹೆಸರು ಈ ಹಿಂದೆ ಕೂಡ ಹಲವು ಸೆಲೆಬ್ರಿಟಿಗಳ ಜೊತೆ ತಳುಕು ಹಾಕಲಾಗಿತ್ತು. ಇದೀಗ…

Read More

‘ಟಾಕ್ಸಿಕ್’ ಟ್ರೈಲರ್‌ ರಿಲೀಸ್‌; ಅಭಿಮಾನಿಗಳಿಗೆ ಯಶ್‌ ಕೊಟ್ಟ ಮಾತೇನು?

Share this… Facebook Whatsapp Telegram Pinterest Twitter Linkedinಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್‌ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಈ ವೇಳೆ ನಟ ಯಶ್‌ ಸಿನಿಮಾ ಬಗ್ಗೆ ಹಾಗೂ ತಮ್ಮ ಸಿನಿ ಜರ್ನಿ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಈ ಹಂತಕ್ಕೆ ಬರಲು ಕರ್ನಾಟಕದ ಜನರ ಪ್ರೀತಿ ಮತ್ತು ಬೆಂಬಲವೇ ಕಾರಣ ಎಂದು ಯಶ್‌ ಹೇಳಿದ್ದಾರೆ. ತಮ್ಮ ಹಿಂದಿನ ಸಿನಿಮಾಗಳಿಗೆ ಪ್ರೇಕ್ಷಕರು ನೀಡಿದ ಪ್ರೀತಿಯೇ ‘ಟಾಕ್ಸಿಕ್’ಗೆ ಇಂಧನವಾಗಿದೆ ಎಂದು ಅವರು ಹೇಳಿದ್ದಾರೆ. “ನಿಮ್ಮ ಆಶೀರ್ವಾದ…

Read More

ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಸ್ ಪಡೆದ ಸಂಗೀತಾ; ಕೇಸ್ ಕ್ಲೋಸ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ವಿರುದ್ಧ ಅವರ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಸಂಗೀತಾ ಅವರ ನಿರ್ಧಾರದ ಬೆನ್ನಲ್ಲೇ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಸಂಗೀತಾ ಅವರು ಲಂಡನ್‌ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯ್ ಖುದ್ದಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಜಯ್ ವಿರುದ್ಧ…

Read More

ನವೆಂಬರ್ 6ಕ್ಕೆ ವಿಶ್ವದಾದ್ಯಂತ ‘ರಾಮಾಯಣ’ ರಿಲೀಸ್; ಇಂಗ್ಲಿಷ್ ಟ್ರೇಲರ್ ಬಿಡುಗಡೆ ಮಾಡಿದ ನಿರ್ಮಾಪಕರು

Share this… Facebook Whatsapp Telegram Pinterest Twitter Linkedinರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಮೊದಲ ಭಾಗದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಜೊತೆಗೆ, ಜಾಗತಿಕ ಪ್ರೇಕ್ಷಕರಿಗಾಗಿ ಚಿತ್ರದ ಇಂಗ್ಲಿಷ್ ಡಬ್ ಟ್ರೇಲರ್ ಕೂಡ ಬಿಡುಗಡೆ ಮಾಡಲಾಗಿದೆ. ‘ರಾಮಾಯಣ’ ಚಿತ್ರದ ಅಂತರರಾಷ್ಟ್ರೀಯ ವಿತರಣಾ ಪಾಲುದಾರ ಸೋನಿ ಪಿಕ್ಚರ್ಸ್ ಇಂಗ್ಲಿಷ್ ಟ್ರೇಲರ್ ಬಿಡುಗಡೆ ಮಾಡಿ, 2026ರ ನವೆಂಬರ್ 6ರಂದು ಸಿನಿಮಾ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ. ಸುಮಾರು 4 ನಿಮಿಷ…

Read More

ವಿರಾಟ್-ಅನುಷ್ಕಾ ಭೇಟಿಯ ಬಳಿಕ ಅನ್‌ಫಾಲೋ ಮಾಡಿದ್ದೇಕೆ ಸೋನಾಕ್ಷಿ

Share this… Facebook Whatsapp Telegram Pinterest Twitter Linkedin ಬಾಲಿವುಡ್‌ನಲ್ಲಿ ಮತ್ತೊಮ್ಮೆ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ. ನಟಿ ಸೋನಾಕ್ಷಿ ಸಿನ್ಹಾ ಅವರು ಅನುಷ್ಕಾ ಶರ್ಮಾ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ರೆಡ್ಡಿಟ್ ಮತ್ತು ಎಕ್ಸ್ (ಹಳೆಯ ಟ್ವಿಟರ್) ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಈ ಬಗ್ಗೆ ಹಲವು ರೀತಿಯ ಊಹಾಪೋಹಗಳು ಹರಿದಾಡುತ್ತಿವೆ. ಕೆಲವು ಬಳಕೆದಾರರ…

Read More

ಸಾಯಿ ಪಲ್ಲವಿ ಸೀತೆ ಲುಕ್‌ಗೆ ಟ್ರೋಲ್‌; ಡಿಸೈನರ್ಸ್‌ ಕೊಟ್ಟ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinರಾಮಾಯಣ ಚಿತ್ರದ ಟ್ರೈಲರ್‌ ಬಿಡುಗಡೆಯಾದ ಬಳಿಕ ಸಾಯಿ ಪಲ್ಲವಿ ಅವರ ಸೀತೆ ಪಾತ್ರದ ಲುಕ್‌ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೀತೆಯ ಉಡುಗೆ ತುಂಬಾ ಮಾಡರ್ನ್‌ ಆಗಿದೆ, ಪೌರಾಣಿಕ ಪಾತ್ರಕ್ಕೆ ಇದು ಹೊಂದಿಕೆಯಾಗುವುದಿಲ್ಲ ಎಂದು ಕೆಲವರು ಟೀಕೆ ಮಾಡಿದ್ದರು. ಲಾರಾ ದತ್ತ ಅವರ ಕೈಕೇಯಿ ಪಾತ್ರದ ಲುಕ್‌ ಕೂಡ ಮೀಮ್‌ಗಳ ಮೂಲಕ ವೈರಲ್‌ ಆಗಿತ್ತು. ಈ ಟೀಕೆಗಳಿಗೆ ಇದೀಗ ಚಿತ್ರದ ಕಾಸ್ಟ್ಯೂಮ್‌ ಡಿಸೈನರ್‌ಗಳಾದ ರಿಂಪಲ್ ಮತ್ತು…

Read More

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’ ಖ್ಯಾತಿಯ ಖಳನಟ ಇನ್ನಿಲ್ಲ

Share this… Facebook Whatsapp Telegram Pinterest Twitter Linkedinಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ಖ್ಯಾತ ಖಳನಟ ಪ್ರದೀಪ್ ರಾವತ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು ಸುಮಾರು ಒಂದು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ರಾವತ್ ಅವರ ನಿಧನದ ಸುದ್ದಿಯನ್ನು ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಚಿತ್ರರಂಗದ…

Read More