‘ಇದು ಐತಿಹಾಸಿಕ ಕ್ರಾಂತಿ’ – ತಂದೆ ವಿಜಯ್ ಗೆಲುವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜೇಸನ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಭರ್ಜರಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಗೆಲುವನ್ನು “ಐತಿಹಾಸಿಕ ಕ್ರಾಂತಿ” ಎಂದು ಬಣ್ಣಿಸಿರುವ ಜೇಸನ್, ಇದು ತಮ್ಮ ಕುಟುಂಬದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಬಿಹೈಂಡ್‌ವುಡ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೇಸನ್, ‘ನನ್ನ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಮ್ಮ ಕುಟುಂಬಕ್ಕೆ ಮರೆಯಲಾಗದ…

Read More

ಸೋನಾಕ್ಷಿ ವಿರುದ್ಧ ಕಂಗನಾ ಪರೋಕ್ಷ ಟೀಕೆ? ಧರ್ಮ, ಮದುವೆ ಬಗ್ಗೆ ವಿವಾದಾತ್ಮಕ ಹೇಳಿಕೆ

Share this… Facebook Whatsapp Telegram Pinterest Twitter Linkedinನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ಹೇಳಿಕೆಗಳಿಂದ ಸುದ್ದಿಯಲ್ಲಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಹೊಸ ವಿಡಿಯೋದಲ್ಲಿ ಅವರು ಹಿಂದೂ ಹುಡುಗಿಯರು, ಧರ್ಮ, ಮದುವೆ ಮತ್ತು ಸಿದ್ಧಾಂತಗಳ ಬಗ್ಗೆ ಮಾತನಾಡಿದ್ದು, ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಡಿಯೋದಲ್ಲಿ ಅವರು ಪರೋಕ್ಷವಾಗಿ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಂಗನಾ ತಮ್ಮ ವಿಡಿಯೋದಲ್ಲಿ, ಚಿತ್ರರಂಗದ ಕೆಲ ಹಿಂದೂ…

Read More

ʼಗಟರ್ ಜನರೇಷನ್ʼ ಎಂದು ಬೈದಿದ್ದ Gen-Zಗಳಿಗೆ ಫ್ರೆಂಡ್‌ಶಿಪ್‌ ಡೇ ವಿಶ್ ಮಾಡಿದ ಕಂಗನಾ

Share this… Facebook Whatsapp Telegram Pinterest Twitter LinkedinKangana Ranaut: Gen-Zಗಳನ್ನು ‘ಗಟರ್ ಜನರೇಷನ್’ ಎಂದು ಕರೆದಿದ್ದಕ್ಕಾಗಿ ಭಾರಿ ಟೀಕೆಗೆ ಗುರಿಯಾಗಿದ್ದ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಫ್ರೆಂಡ್‌ಶಿಪ್ ಡೇ ಪ್ರಯುಕ್ತ Gen-Z ಶುಭಾಶಯ ತಿಳಿಸುವ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಂಗನಾ, ಇತ್ತೀಚೆಗೆ ಜಿಮ್‌ನಲ್ಲಿ ಇಬ್ಬರು Gen-Z ಯುವತಿಯರನ್ನು ಭೇಟಿಯಾದ ಅನುಭವವನ್ನು ಹಂಚಿಕೊಂಡಿದ್ದಾರೆ. ಡಿಜಿಟಲ್ ಯುಗದಲ್ಲಿ ಬೆಳೆದಿರುವ ಕಾರಣ ಇನ್‌ಸ್ಟಾಗ್ರಾಮ್, ಡೇಟಿಂಗ್ ಆ್ಯಪ್‌ಗಳು, AI…

Read More

ಸಾಯಿ ಪಲ್ಲವಿ ಬದಲು ಸೀತೆಯಾಗಿ ಮಿಂಚಬೇಕಿದ್ದ ಈ ಕನ್ನಡದ ನಟಿ; ಚಾನ್ಸ್‌ ಕೈತಪ್ಪಿದ್ದು ಹೇಗೆ ಗೊತ್ತಾ?

Share this… Facebook Whatsapp Telegram Pinterest Twitter LinkedinRamayana Film: ಭಾರತದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಈ ಸಿನಿಮಾದಲ್ಲಿ ಸೀತೆಯ ಪಾತ್ರಕ್ಕಾಗಿ ಮೊದಲು ಕನ್ನಡದ ನಟಿಯೊಬ್ಬರು ಆಡಿಷನ್ ನೀಡಿದ್ದರು ಎಂಬ ಮಾಹಿತಿ ಮತ್ತೆ ಚರ್ಚೆಗೆ ಬಂದಿದೆ. ಆದರೆ ಕೊನೆಗೆ ಈ ಪಾತ್ರ ಸಾಯಿ ಪಲ್ಲವಿ ಕೈಸೇರಿತು. ರಣ್‌ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ತಾರಾಗಣ ಇರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತಿದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ….

Read More