ಹೊಸ ರೆಕಾರ್ಡ್‌ ಬರೆದ ಭಾರತೀಯ ರೂಪಾಯಿ; ಅಮೆರಿಕನ್ ಡಾಲರ್ ಮತ್ತು ಯೂರೋಗೆ ಆಘಾತ

Share this… Facebook Whatsapp Telegram Pinterest Twitter Linkedinಭಾರತೀಯ ರೂಪಾಯಿ ಮೌಲ್ಯ ಡಾಲರ್ ಅಥವಾ ಯೂರೋಗಿಂತ ಹೆಚ್ಚಾಗಿದೆ ಎಂಬುದು ಈ ಸುದ್ದಿಯ ಅರ್ಥವಲ್ಲ. ಆದರೆ ಚಲಾವಣೆಯಲ್ಲಿರುವ ನೋಟುಗಳ ಸಂಖ್ಯೆಯಲ್ಲಿ ಭಾರತೀಯ ರೂಪಾಯಿ ಎರಡೂ ಕರೆನ್ಸಿಗಳಿಗಿಂತ ಭಾರೀ ಮುನ್ನಡೆ ಸಾಧಿಸಿದೆ. ಈ ಅಂಕಿ-ಅಂಶ ಇದೀಗ ಗಮನ ಸೆಳೆಯುತ್ತಿದೆ. ಭಾರತದಲ್ಲಿ ಸದ್ಯ ಸುಮಾರು 176 ಬಿಲಿಯನ್ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಇದಕ್ಕೆ ಹೋಲಿಸಿದರೆ ಅಮೆರಿಕದಲ್ಲಿ ಸುಮಾರು 56 ಬಿಲಿಯನ್ ಡಾಲರ್ ನೋಟುಗಳು ಮತ್ತು ಯೂರೋ ವಲಯದಲ್ಲಿ ಸುಮಾರು 30…

Read More

ಮಗನನ್ನು ಉಳಿಸಲು ಹೋದ ತಂದೆ-ತಾಯಿ; ಬೆಟ್ಟದಿಂದ ಬಿದ್ದು ಮೂವರ ದಾರುಣ ಸಾವು

Share this… Facebook Whatsapp Telegram Pinterest Twitter Linkedinಬೆಟ್ಟದ ಅಂಚಿನಲ್ಲಿ ನಿಂತಿದ್ದ 18 ವರ್ಷದ ಮಗನನ್ನು ರಕ್ಷಿಸಲು ಹೋದ ತಂದೆ-ತಾಯಿ ಇಬ್ಬರೂ ಕಣಿವೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮಗನನ್ನು ರಕ್ಷಿಸಲು ತಂದೆ ಮುಂದಾದ ಕೆಲವೇ ಕ್ಷಣಗಳಲ್ಲಿ ತಾಯಿ ಕೂಡ ಕಣಿವೆಗೆ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ. ದೇವ್ಲಾಯಿ ಪ್ರದೇಶದ ನಿವಾಸಿಯಾಗಿದ್ದ 18 ವರ್ಷದ ಯುವಕ ಶುಕ್ರವಾರ ಬೆಳಗ್ಗೆ ಖಾವ್ಡಾ ಬೆಟ್ಟದ ಅಂಚಿಗೆ ತೆರಳಿದ್ದ. ತಾನು ಬೆಟ್ಟದಿಂದ ಜಿಗಿಯುವುದಾಗಿ…

Read More

ಅಯೋಧ್ಯೆ ರಾಮಮಂದಿರ ಪ್ರಸಾದದ ಹೆಸರಲ್ಲಿ ಸಿಹಿ ಮಾರಾಟ; Amazonಗೆ ₹1 ಲಕ್ಷ ದಂಡ

Share this… Facebook Whatsapp Telegram Pinterest Twitter Linkedinನವದೆಹಲಿ: ಅಯೋಧ್ಯೆ ರಾಮಮಂದಿರದ ಪ್ರಸಾದ ಎಂದು ಸಾಮಾನ್ಯ ಸಿಹಿತಿಂಡಿಗಳನ್ನು ಮಾರಾಟ ಮಾಡಿ ಗ್ರಾಹಕರನ್ನು ದಾರಿತಪ್ಪಿಸಿದ ಆರೋಪದಲ್ಲಿ Amazonಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಈ ಕ್ರಮ ಕೈಗೊಂಡಿದೆ. ರಾಮಮಂದಿರ ಉದ್ಘಾಟನೆಗೂ ಮುನ್ನ, ಅಂದರೆ 2024ರ ಜನವರಿಯಲ್ಲಿ, Amazonನಲ್ಲಿ ಕೆಲವು ಸಿಹಿತಿಂಡಿಗಳನ್ನು ‘ರಾಮಮಂದಿರ ಪ್ರಸಾದ’ ಎಂಬ ಹೆಸರಿನಲ್ಲಿ ಮಾರಾಟಕ್ಕೆ ಇಡಲಾಗಿತ್ತು. ಈ ಬಗ್ಗೆ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್…

Read More

ಆಗಸ್ಟ್ 19ರಂದು ಭಾರತ-ಪಾಕ್ ಹೈವೋಲ್ಟೇಜ್ ಕದನ; ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ

Share this… Facebook Whatsapp Telegram Pinterest Twitter Linkedinಭಾರತ ಮತ್ತು ಪಾಕಿಸ್ತಾನ ನಡುವಿನ ಹಾಕಿ ಪಂದ್ಯ ಅಂದರೆ ಸಾಕು ಅಭಿಮಾನಿಗಳ ಟೆನ್ಶನ್ ಹೆಚ್ಚಾಗುತ್ತದೆ. ಇದೀಗ 16 ವರ್ಷಗಳ ಬಳಿಕ ಹಾಕಿ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಆಗಸ್ಟ್ 19ರ ಪಂದ್ಯ ಮತ್ತಷ್ಟು ಕುತೂಹಲ ಮೂಡಿಸಿದೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೇ ಮೈದಾನದಲ್ಲಿ 1973ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ 1-0 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಹೀಗಾಗಿ ಈ ಬಾರಿ ಕೂಡ…

Read More

ಅಂಧಭಕ್ತೆ ಎಂದು ಕರೆಸಿಕೊಳ್ಳಲು ಹೆಮ್ಮೆ ಎಂದ ಸೂರ್ಯವಂಶಿ ನಟಿ ಇಶಾ; ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ

Share this… Facebook Whatsapp Telegram Pinterest Twitter Linkedinಮುಂಬೈ: ‘ಸೂರ್ಯವಂಶ’ ಸಿನಿಮಾದಲ್ಲಿ ವಿಷ್ಣುವರ್ಧನ್‌ ಜೊತೆ ನಟಿಸಿ ಕನ್ನಡಿಗರಿಗೂ ಪರಿಚಿತರಾಗಿರುವ ನಟಿ ಇಶಾ ಕೊಪ್ಪಿಕರ್‌ ಇದೀಗ ತಮ್ಮ ಹೇಳಿಕೆಯೊಂದರಿಂದ ಸುದ್ದಿಯಾಗಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ‘ನಾನು ಹೆಮ್ಮೆಯ ಅಂಧಭಕ್ತೆ’ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ವಿಡಿಯೋದಲ್ಲಿ ಮಾತನಾಡಿರುವ ಇಶಾ, ದೇಶವನ್ನು ಪ್ರೀತಿಸುವುದು ಮತ್ತು ದೇಶ ಅಭಿವೃದ್ಧಿಯಾಗುವುದನ್ನು ನೋಡಿ ಹೆಮ್ಮೆಪಡುವುದೇ ಭಕ್ತಿ ಎಂದಾದರೆ, ತಾನು ದೇಶದ…

Read More

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ; ಇನ್ಮುಂದೆ ಬಿಸಿಯೂಟದಲ್ಲಿ ಬಿಸಿ ಬಿಸಿ ಇಡ್ಲಿ-ಸಾಂಬಾರ್!

Share this… Facebook Whatsapp Telegram Pinterest Twitter Linkedinನವದೆಹಲಿ: ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಮಕ್ಕಳಿಗೆ ಹೆಚ್ಚು ಪೌಷ್ಟಿಕ ಹಾಗೂ ರುಚಿಕರ ಆಹಾರ ನೀಡುವ ಉದ್ದೇಶದಿಂದ ಇನ್ಮುಂದೆ ಶಾಲಾ ಊಟದ ಮೆನುವಿನಲ್ಲಿ ಇಡ್ಲಿ-ಸಾಂಬಾರ್ ಕೂಡ ಇರಲಿದೆ. ಪರಿಷ್ಕೃತ   ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹೊಸ ಮೆನುವನ್ನು ಇದೇ ತಿಂಗಳ 24ರೊಳಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಕ್ಕಳಿಗೆ ನೀಡುವ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು…

Read More

ತ್ವಿಶಾ ಶರ್ಮಾ ಕೇಸ್‌; 636 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ CBI, ನಿವೃತ್ತ ನ್ಯಾಯಾಧೀಶೆ-ಪುತ್ರನ ವಿರುದ್ಧ ಗಂಭೀರ ಆರೋಪ

Share this… Facebook Whatsapp Telegram Pinterest Twitter Linkedinನವದೆಹಲಿ: ತ್ವಿಶಾ ಶರ್ಮಾ ಸಾವಿನ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ನಡೆಸಿದ ಕೇಂದ್ರೀಯ ತನಿಖಾ ದಳ (CBI), ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಮತ್ತು ಅವರ ಪುತ್ರ ಸಮರ್ಥ್‌ ಸಿಂಗ್‌ ವಿರುದ್ಧ 636 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ. ತ್ವಿಶಾ ಶರ್ಮಾ ಮದುವೆಯಾದ ಕೇವಲ ಐದು ತಿಂಗಳಲ್ಲೇ ಮೃತಪಟ್ಟಿದ್ದರು. ಮೇ 12ರಂದು ಭೋಪಾಲ್‌ನಲ್ಲಿರುವ ಪತಿಯ ಮನೆಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದರು. ಬಳಿಕ ಪ್ರಕರಣದಲ್ಲಿ ವರದಕ್ಷಿಣೆ…

Read More

Laptop Charging: ಮಲಗಿದ್ದಾಗ ಲ್ಯಾಪ್‌ಟಾಪ್ ಚಾರ್ಜರ್ ಮುಟ್ಟಿದ ವಿದ್ಯಾರ್ಥಿ ಸಾವು; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

Share this… Facebook Whatsapp Telegram Pinterest Twitter Linkedinಲ್ಯಾಪ್‌ಟಾಪ್ ಚಾರ್ಜ್‌ಗೆ ಹಾಕಿಕೊಂಡೇ ಮಲಗಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬರು ವಿದ್ಯುತ್‌ ಆಘಾತದಿಂದ ಮೃತಪಟ್ಟಿರುವ ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ. ಚಾರ್ಜರ್ ವೈರ್‌ ಆಕಸ್ಮಿಕವಾಗಿ ಕೈಗೆ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ತಿರುವಳ್ಳೂರಿನ ಶ್ರೀನಿವಾಸನ್ ಎಂಬ ವಿದ್ಯಾರ್ಥಿ ಲ್ಯಾಪ್‌ಟಾಪ್ ಚಾರ್ಜ್ ಆಗುತ್ತಿದ್ದ ವೇಳೆ ಅದರ ಬಳಿ ಮಲಗಿದ್ದ ಎನ್ನಲಾಗಿದೆ. ಈ ವೇಳೆ ಆತನ ಕೈ ಆಕಸ್ಮಿಕವಾಗಿ ಚಾರ್ಜರ್ ವೈರ್‌ಗೆ ತಗುಲಿದೆ. ವಿದ್ಯುತ್‌ ಆಘಾತಕ್ಕೆ ಒಳಗಾದ ಆತನನ್ನು…

Read More

ಬಟ್ಟೆ ಬಿಚ್ಚಿ, ರೇಜರ್ ಬ್ಲೇಡ್‌ನಿಂದ ಹಲ್ಲೆಗೆ ಯತ್ನ; ರೈಲಿನಲ್ಲಿ ಖ್ಯಾತ ನಟಿ ಅವಾಂತರ

Share this… Facebook Whatsapp Telegram Pinterest Twitter Linkedinಮುಂಬೈನಿಂದ ಸೂರತ್‌ಗೆ ತೆರಳುತ್ತಿದ್ದ ಅರಾವಳಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಟಿ ಅಂತರಾ ಬ್ಯಾನರ್ಜಿ ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ. ಸ್ಲೀಪರ್ ಕ್ಲಾಸ್ ಟಿಕೆಟ್ ಹೊಂದಿದ್ದರೂ ಎಸಿ ಕೋಚ್‌ಗೆ ತೆರಳಿ ರಿಸರ್ವ್ ಸೀಟ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಸೀಟ್ ತೆರವುಗೊಳಿಸುವಂತೆ ಸೂಚಿಸಿದಾಗ ಗಲಾಟೆ ಆರಂಭವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 12ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಪ್ರಯಾಣಿಕರು ಈ ಬಗ್ಗೆ ಟಿಕೆಟ್ ಪರೀಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ರೈಲ್ವೆ ಸಿಬ್ಬಂದಿಗೆ…

Read More

ಸಾಲದ ಮೇಲೆ ಸಾಲ ಮಾಡುತ್ತಿದ್ದೀರಾ? EMI ಕಡಿಮೆ ಮಾಡಿ ಉಳಿತಾಯ ಹೆಚ್ಚಿಸುವ ಸರಳ ಪ್ಲಾನ್ ಇದು

Share this… Facebook Whatsapp Telegram Pinterest Twitter Linkedinಇಂದಿನ ಜೀವನದಲ್ಲಿ ಸಾಲ ಅನ್ನೋದು ಬಹುತೇಕ ಎಲ್ಲರಿಗೂ ಸಾಮಾನ್ಯವಾಗಿದೆ. ಮನೆ ಸಾಲ, ಕಾರು ಸಾಲ, ಪರ್ಸನಲ್ ಲೋನ್ ಅಂತ ಒಂದರ ಹಿಂದೆ ಮತ್ತೊಂದು ಸಾಲ ತೆಗೆದುಕೊಳ್ಳುತ್ತಾ ಹೋದರೆ, ತಿಂಗಳ ಸಂಬಳದ ದೊಡ್ಡ ಭಾಗವೇ EMI ಕಟ್ಟುವುದಕ್ಕೆ ಹೋಗುತ್ತದೆ. ಕೈಗೆ ಉತ್ತಮ ಸಂಬಳ ಬರುತ್ತಿದ್ದರೂ ತಿಂಗಳ ಕೊನೆಯಲ್ಲಿ ಹಣ ಉಳಿಯದ ಪರಿಸ್ಥಿತಿ ಎದುರಾಗುತ್ತದೆ. ವಿಶೇಷವಾಗಿ ಸಂಬಳ ಹೆಚ್ಚಾದಾಗ ಜೀವನಶೈಲಿಯನ್ನು ಕೂಡ ಅದಕ್ಕೆ ತಕ್ಕಂತೆ ಅಪ್‌ಗ್ರೇಡ್ ಮಾಡಿಕೊಳ್ಳುವ ಅಭ್ಯಾಸ ಹಲವರಲ್ಲಿದೆ….

Read More