Gold Price Then vs Now: 1947ರಲ್ಲಿ 10ರೂ. ಸಿಗುತ್ತಿದ್ದ ಚಿನ್ನ ಇಂದು ಎಷ್ಟು?

Share this… Facebook Whatsapp Telegram Pinterest Twitter Linkedinಸ್ವಾತಂತ್ರ್ಯ ಬಂದ ಕಾಲದಲ್ಲಿ ₹10 ಅಂದ್ರೆ ದೊಡ್ಡ ಮೊತ್ತ. ಆ ಕಾಲದಲ್ಲಿ ಇದೇ ₹10ರಲ್ಲಿ ಒಂದು ಗ್ರಾಂಗಿಂತಲೂ ಹೆಚ್ಚು ಚಿನ್ನ ಖರೀದಿಸಬಹುದಿತ್ತು. ಆದರೆ ಇಂದು ಅದೇ ಒಂದು ಗ್ರಾಂ ಚಿನ್ನ ಖರೀದಿಸಲು ₹15 ಸಾವಿರಕ್ಕೂ ಹೆಚ್ಚು ಬೇಕಾಗುತ್ತದೆ. 1947ರಿಂದ 2026ರವರೆಗೆ ಚಿನ್ನದ ಬೆಲೆ ಎಷ್ಟು ಬದಲಾಗಿದೆ ಅನ್ನೋ ಲೆಕ್ಕ ನೋಡಿದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. 1947ರಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟು? ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ…

Read More

ಕೆಜಿಎಫ್‌ನಿಂದ ಪ್ಯಾನ್-ಇಂಡಿಯಾ ಸ್ಟಾರ್‌ವರೆಗೆ; ‘ಆಪ್ ಕಿ ಅದಾಲತ್’ನಲ್ಲಿ ಯಶ್ ಬಿಚ್ಚಿಟ್ಟ ಸಿನಿಮಾ ಜರ್ನಿ

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಟ್ರೆಂಡಿಂಗ್‌ ವರ್ಡ್‌ ಆಗಿ ತಿಂಗಳುಗಳೇ ಆಯಿತು. ಇಂಡಿಯಾ ಟಿವಿಯ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಯಶ್ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದು, ತಮ್ಮ ಸಿನಿಮಾ ಜರ್ನಿ, ಆರಂಭದ ದಿನಗಳ ಹೋರಾಟ ಹಾಗೂ ಕೆಜಿಎಫ್ ಬಳಿಕ ಬದಲಾದ ಬದುಕಿನ ಬಗ್ಗೆ ಮಾತನಾಡಲಿದ್ದಾರೆ. ಕಾರ್ಯಕ್ರಮದ ನಿರೂಪಕ ಹಾಗೂ ಇಂಡಿಯಾ ಟಿವಿ ಅಧ್ಯಕ್ಷ ರಜತ್ ಶರ್ಮಾ ಅವರು ಯಶ್‌ಗೆ ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಯಶ್ ಅವರ ಎಪಿಸೋಡ್‌ ಶನಿವಾರ ರಾತ್ರಿ…

Read More

Independence Day Wishes: ಪ್ರೀತಿಪಾತ್ರರಿಗೆ ಕಳುಹಿಸಲು ಇಲ್ಲಿವೆ ಹೃದಯಸ್ಪರ್ಶಿ ಶುಭಾಶಯಗಳು

Share this… Facebook Whatsapp Telegram Pinterest Twitter Linkedinಆಗಸ್ಟ್ 15 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಬ್ರಿಟಿಷರ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದ ಈ ಐತಿಹಾಸಿಕ ದಿನವು ದೇಶಕ್ಕಾಗಿ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ನೆನಪಿಸುತ್ತದೆ. ಈ ವಿಶೇಷ ದಿನದಂದು ಕುಟುಂಬ, ಸ್ನೇಹಿತರು ಹಾಗೂ ಆತ್ಮೀಯರಿಗೆ ದೇಶಭಕ್ತಿ ತುಂಬಿದ ಶುಭಾಶಯಗಳನ್ನು ಕಳುಹಿಸುವ ಮೂಲಕ ಸ್ವಾತಂತ್ರ್ಯ ದಿನದ ಸಂಭ್ರಮವನ್ನು ಹಂಚಿಕೊಳ್ಳಬಹುದು. ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಕೆಲವು ಹೃದಯಸ್ಪರ್ಶಿ ಸಂದೇಶಗಳು ಇಲ್ಲಿವೆ. ಪ್ರೀತಿಪಾತ್ರರಿಗೆ…

Read More

RBIನಿಂದ ಸಾಲಗಾರರಿಗೆ ಬಿಗ್ ರಿಲೀಫ್; ಮಧ್ಯಮ ವರ್ಗಕ್ಕೆ ಏನು ಲಾಭ?

Share this… Facebook Whatsapp Telegram Pinterest Twitter Linkedinನವದೆಹಲಿ: ಸಾಲ ಪಡೆದಿರುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಹೊಸ ಪ್ರಸ್ತಾವನೆ ಮಹತ್ವದ ಬದಲಾವಣೆ ತರಬಹುದು. ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿದರವನ್ನು ಹೇಗೆ ನಿಗದಿಪಡಿಸುತ್ತವೆ ಎಂಬುದರಲ್ಲಿ ಹೆಚ್ಚಿನ ಪಾರದರ್ಶಕತೆ ತರಲು RBI ಹೊಸ ಕರಡು ನಿಯಮಗಳನ್ನು ಪ್ರಸ್ತಾಪಿಸಿದೆ. ಹೊಸ ವ್ಯವಸ್ಥೆಯಲ್ಲಿ ಬ್ಯಾಂಕ್‌ಗಳು ಮತ್ತು ಇತರ ನಿಯಂತ್ರಿತ ಸಂಸ್ಥೆಗಳು ಬಡ್ಡಿದರ ನಿಗದಿಪಡಿಸಲು ಮಂಡಳಿ ಅನುಮೋದಿಸಿದ ಸ್ಪಷ್ಟ ನೀತಿಯನ್ನು ಹೊಂದಿರಬೇಕು. ಸಾಲದ ಬಡ್ಡಿ ಹೇಗೆ ನಿಗದಿಯಾಗುತ್ತದೆ, ಯಾವ ಮಾನದಂಡ ಬಳಸಲಾಗುತ್ತದೆ…

Read More

ಹಾವುಗಳಿಗೆ ದ್ವೇಶವಿದ್ದರೆ ಈ ದಿನವೇ ಹೆಚ್ಚಾಗಿ ಕಚ್ಚೋದು..! ಇದಕ್ಕೇ ಈ ಕುಟುಂಬವೇ ಸಾಕ್ಷಿ

Share this… Facebook Whatsapp Telegram Pinterest Twitter Linkedinಉತ್ತರ ಪ್ರದೇಶ: ಮನೆಯೊಳಗೆ ಕಾಲಿಡುವುದಕ್ಕೂ ಮುನ್ನ ಕೈಯಲ್ಲಿ ಕೋಲು ಹಿಡಿದು ಸುತ್ತಮುತ್ತ ನೋಡಬೇಕು. ಯಾವ ಮೂಲೆಯಲ್ಲಿ ಹಾವು ಅಡಗಿದೆಯೋ ಎಂಬ ಭಯ. ಹೀಗೆ ಕಳೆದ ಕೆಲವು ವಾರಗಳಿಂದ ಒಂದು ಕುಟುಂಬ ಆತಂಕದಲ್ಲೇ ಜೀವನ ನಡೆಸುತ್ತಿದೆ. ಉತ್ತರ ಪ್ರದೇಶದ ಸಂಭಾಲ್‌ನ ಗಣೇಶಪುರ ಗ್ರಾಮದ ಕುಟುಂಬವೊಂದರಲ್ಲಿ ಕಳೆದ ಒಂದು ತಿಂಗಳಲ್ಲಿ ನಾಲ್ಕು ಬಾರಿ ಹಾವು ಕಡಿತದ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇನ್ನೊಂದು ವಿಚಿತ್ರ ಸಂಗತಿ ಎಂದರೆ, ಈ…

Read More

ಪಾಕಿಸ್ತಾನದಲ್ಲಿ ಚಿನ್ನದ ಬೆಲೆ ಎಷ್ಟು ಗೊತ್ತಾ? ಒಂದು ಗ್ರಾಂ ಖರೀದಿಸಲು ಬೇಕಾಗುವ ಹಣ ಕೇಳಿದ್ರೆ ಶಾಕ್ ಆಗ್ತೀರಾ!

Share this… Facebook Whatsapp Telegram Pinterest Twitter Linkedinಇಸ್ಲಾಮಾಬಾದ್: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕಳೆದ ಒಂದು-ಎರಡು ವರ್ಷಗಳಲ್ಲಿ ಚಿನ್ನದ ದರ ಭಾರಿ ಏರಿಕೆಯಾಗಿದ್ದು, ಸಾಮಾನ್ಯ ಜನರಿಗೆ ಚಿನ್ನ ಖರೀದಿಸುವುದು ಕಷ್ಟವಾಗಿದೆ. ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಆಗಸ್ಟ್ ಮೊದಲ ವಾರದಲ್ಲೇ ಪಾಕಿಸ್ತಾನದಲ್ಲಿ ಚಿನ್ನದ ಬೆಲೆ ಶೇ.8ರಷ್ಟು ಏರಿಕೆಯಾಗಿದೆ. ಸದ್ಯ ಅಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ತೊಲಾಕ್ಕೆ 4,12,154 ಪಾಕಿಸ್ತಾನಿ ರೂಪಾಯಿ ಇದೆ. ಪಾಕಿಸ್ತಾನದಲ್ಲಿ ಒಂದು ತೊಲಾ…

Read More

17ನೇ ದಿನವೂ ನಿಲ್ಲದ ವಿದ್ಯಾರ್ಥಿಗಳ ಹೋರಾಟ; ಜಾರ್ಖಂಡ್ ವಿಧಾನಸಭೆ ಮುತ್ತಿಗೆಗೆ ಯತ್ನ

Share this… Facebook Whatsapp Telegram Pinterest Twitter Linkedinರಾಂಚಿ, ಆಗಸ್ಟ್ 10: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಮುನ್ನುಗ್ಗುವುದನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಆದರೆ ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು…

Read More

ಇರಾನ್‌ನಲ್ಲಿ ಹೊಸ ಟೆನ್ಷನ್; ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಾ?

Share this… Facebook Whatsapp Telegram Pinterest Twitter Linkedinಮಧ್ಯಪ್ರಾಚ್ಯದಲ್ಲಿ ಮತ್ತೆ ಟೆನ್ಷನ್ ಹೆಚ್ಚಾಗಿದೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯ ಪರಿಸ್ಥಿತಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಕಂಡುಬಂದರೂ, ಭಾರತದಲ್ಲಿ ಆಗಸ್ಟ್ 9ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪ್ರಮುಖ ಬದಲಾವಣೆ ಆಗಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.3ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 83.55 ಡಾಲರ್‌ಗೆ…

Read More

Gen-Zಗಳನ್ನು ಸೆಳೆಯಲು ಇನ್‌ಸ್ಟಾಗ್ರಾಮ್‌ ಅಸ್ತ್ರ; ಮೋದಿ ಟೀಮ್ ಹೊಸ ತಂತ್ರ

Share this… Facebook Whatsapp Telegram Pinterest Twitter Linkedinನವದೆಹಲಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಯುವಕರನ್ನು ತಲುಪಲು ಬಿಜೆಪಿ ತನ್ನ ಡಿಜಿಟಲ್‌ ಸ್ಟ್ರಾಟಜಿಯನ್ನು ಮತ್ತಷ್ಟು ಚುರುಕುಗೊಳಿಸಿದೆ. ವಿಶೇಷವಾಗಿ Gen-Z ಯುವಕರನ್ನು ತಲುಪಲು Instagram Reels ಹಾಗೂ ವಿಡಿಯೋಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ Instagramನಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ‘X’ನಲ್ಲಿ ಹಂಚಿಕೊಳ್ಳುವ ಹಲವು ವಿಡಿಯೋಗಳನ್ನು Instagramನಲ್ಲೂ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಇದೇ ರೀತಿಯ ಡಿಜಿಟಲ್‌ ಕ್ಯಾಂಪೇನ್‌ಗೆ ಕೇಂದ್ರ ಸಚಿವರು ಮತ್ತು…

Read More

NEET ಪೇಪರ್ ಲೀಕ್ ಹಗರಣ – ರಾಜೀನಾಮೆ ಬಗ್ಗೆ ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್

Share this… Facebook Whatsapp Telegram Pinterest Twitter Linkedinಭುವನೇಶ್ವರ, ಆಗಸ್ಟ್ 09: NEET ಪೇಪರ್ ಲೀಕ್ ಹಗರಣದ ಬಳಿಕ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್, ಇದೀಗ ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಒಡಿಶಾದ ಜಿಎಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, NEET ಪೇಪರ್ ಲೀಕ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೇಶದ ಯುವ ಪೀಳಿಗೆಯನ್ನು ದಾರಿ ತಪ್ಪಿಸಲು ಕೆಲವು…

Read More