ಒಂದು ಹೇಳಿಕೆ, ಭಾರೀ ವಿವಾದ: ಉದಯನಿಧಿ ಸ್ಟಾಲಿನ್ ಬಂಧನದವರೆಗೆ ಆಗಿದ್ದೇನು?

Share this… Facebook Whatsapp Telegram Pinterest Twitter Linkedinಚೆನ್ನೈ: ಕಾವೇರಿ ನೀರಿನ ವಿವಾದದ ಬಗ್ಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮಾಡಿದ ಒಂದು ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಬಳಿಕ ಪ್ರಕರಣ ದಾಖಲಾಗಿದ್ದು, ಈಗ ಅವರನ್ನು ಪೊಲೀಸರು ಬಂಧಿಸಿರುವ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ವಿವಾದದ ಆರಂಭ ತಂಜಾವೂರಿನಲ್ಲಿ ನಡೆದ…

Read More

ರಾತ್ರಿಯಿಡೀ ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದ ವ್ಯಕ್ತಿ; 9 ವರ್ಷಗಳ ನಂತರ ಸಿಕ್ತು 1.36 ಲಕ್ಷ ರೂ. ಪರಿಹಾರ

Share this… Facebook Whatsapp Telegram Pinterest Twitter Linkedinತಿರುವನಂತಪುರಂ: ವಿಮಾನ ವಿಳಂಬದಿಂದ ಸೌದಿ ಅರೇಬಿಯಾಗೆ ತೆರಳುವ ಸಂಪರ್ಕ ವಿಮಾನ ತಪ್ಪಿಸಿಕೊಂಡು ಸಾವಿರಾರು ರೂಪಾಯಿ ನಷ್ಟ ಅನುಭವಿಸಿದ್ದ ಕೇರಳದ ವ್ಯಕ್ತಿಗೆ, ಸುಮಾರು 9 ವರ್ಷಗಳ ಕಾನೂನು ಹೋರಾಟದ ಬಳಿಕ ನ್ಯಾಯ ಸಿಕ್ಕಿದೆ. ತಿರುವನಂತಪುರಂ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗವು ಏರ್ ಇಂಡಿಯಾ ಸಂಸ್ಥೆಗೆ 1.36 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೂಲತಃ ಕೇರಳದ 42 ವರ್ಷದ ಕಪಿಲ್‌ದೇವ್ ಸೌದಿ ಅರೇಬಿಯಾದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು….

Read More

ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…

Read More

ಕೋರಿಯನ್‌ ಹಾರ್ಟ್‌ ತೋರಿಸಿ Gen-Zಗಳ ಗಮನ ಸೆಳೆದ ರಾಹುಲ್‌ ಗಾಂಧಿ

Share this… Facebook Whatsapp Telegram Pinterest Twitter Linkedinನವದೆಹಲಿ: ಸ್ನೇಹ ದಿನದ ಪ್ರಯುಕ್ತ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಒಂದು ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊರಿಯನ್ ಫಿಂಗರ್ ಹಾರ್ಟ್ ತೋರಿಸಿ ಯುವಕರಿಗೆ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ, ವಿಶೇಷವಾಗಿ Gen-Z ಯುವಕರ ಗಮನ ಸೆಳೆದಿದ್ದಾರೆ. ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೊರಿಯನ್ ಫಿಂಗರ್ ಹಾರ್ಟ್ ತೋರಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅದರ ಜೊತೆಗೆ,…

Read More

ಕಡಿಮೆಯಾಗುತ್ತಾ ಚಿನ್ನದ ಬೆಲೆ? ಬಂಗಾರದ ಸಂಗ್ರಹ ಹೆಚ್ಚಿಸಿದ ಆರ್‌ಬಿಐ..!

Share this… Facebook Whatsapp Telegram Pinterest Twitter Linkedinನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಬಳಿ 880.52 ಮೆಟ್ರಿಕ್ ಟನ್ ಚಿನ್ನ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ಇದೇ ವೇಳೆ ದೇಶದ ಧಾರ್ಮಿಕ ಸ್ಥಳಗಳು ಹಾಗೂ ಕುಟುಂಬಗಳ ಬಳಿ ಎಷ್ಟು ಚಿನ್ನ ಇದೆ ಎಂಬ ಬಗ್ಗೆ ಸರ್ಕಾರದ ಬಳಿ ಯಾವುದೇ ಮಾಹಿತಿ ಇಲ್ಲ ಎಂದೂ ಸ್ಪಷ್ಟಪಡಿಸಿದೆ. ಕೇಂದ್ರ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ…

Read More

ಪಾಕ್ ಭಯೋತ್ಪಾದಕರ‌ ಹಿಟ್‌ಲಿಸ್ಟ್‌ನಲ್ಲಿ ಬಂಗಾಳದ ಸಿಎಂ..! ಜಂತರ್ ಮಂತರ್‌ನಲ್ಲಿ ದಾಳಿಗೆ ನಡೆದಿತ್ತಾ ಸಂಚು?

Share this… Facebook Whatsapp Telegram Pinterest Twitter LinkedinWest Bengal: ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕ ಸಂಚು ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿಶೇಷ ಕಾರ್ಯಪಡೆ (STF) ಇಬ್ಬರು ಶಂಕಿತರನ್ನು ಬಂಧಿಸಿದ್ದು, ಅವರು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಬಗ್ಗೆ ಮಾಹಿತಿ ಕಲೆಹಾಕುವುದು ಹಾಗೂ ದೆಹಲಿಯ ಜಂತರ್‌ ಮಂತರ್‌ನಲ್ಲಿ ದಾಳಿ ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.ಪಶ್ಚಿಮ ಬಂಗಾಳ ವಿಶೇಷ ಕಾರ್ಯಪಡೆ (STF) ನಡೆಸಿದ…

Read More

ಭಾರತದ ಈ ಜಾಗದಲ್ಲಿ ಮಾತ್ರ ಸಿಗುತ್ತೆ ಕಡಿಮೆ ಬೆಲೆಗೆ ಚಿನ್ನ..!

Share this… Facebook Whatsapp Telegram Pinterest Twitter LinkedinGold: ಭಾರತದಲ್ಲಿ ಚಿನ್ನ ಕೇವಲ ಆಭರಣವಲ್ಲ, ಹೂಡಿಕೆಯ ಒಂದು ಪ್ರಮುಖ ರೂಪವೂ ಆಗಿದೆ. ಮದುವೆ, ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚು. ಕಳೆದ ಕೆಲವು ತಿಂಗಳುಗಳಿಂದ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದ್ದು, ಖರೀದಿದಾರರು ಕಡಿಮೆ ಬೆಲೆಯ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಇದೇ ಕಾರಣಕ್ಕೆ ದೇಶದ ಕೆಲವು ಪ್ರಮುಖ ಸಗಟು ಚಿನ್ನದ ಮಾರುಕಟ್ಟೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇಲ್ಲಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ವ್ಯವಹಾರ ನಡೆಯುವುದರಿಂದ,…

Read More