ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ಬ್ಯಾನ್; ಮಾರಾಟ ಮಾಡಿದ್ರೆ ಕಾನೂನು ಕ್ರಮ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಗುಟ್ಕಾ ಹಾಗೂ ಪಾನ್ ಮಸಾಲಾ ಬಳಸುವವರಿಗೆ ಕರ್ನಾಟಕ ಸರ್ಕಾರ ಶಾಕ್ ನೀಡಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ. ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಧಿಸೂಚನೆ ಹೊರಡಿಸಿದ…

Read More

ಆ.13ರಂದು ಕರ್ನಾಟಕ ಬಂದ್‌ಗೆ ಯಾರ್ಯಾರ ಬೆಂಬಲ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

Share this… Facebook Whatsapp Telegram Pinterest Twitter Linkedin ಕರ್ನಾಟಕದಲ್ಲಿ ಮತ್ತೆ ಕಾವೇರಿ ನೀರು ವಿವಾದ ಮುನ್ನೆಲೆಗೆ ಬಂದಿದೆ. ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ, ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಹಲವು ಸಂಘಟನೆಗಳು ಇದೀಗ ಬೆಂಬಲ ವಾಪಸ್ ಪಡೆದಿವೆ. ರಾಜ್ಯದಲ್ಲಿ ಮಳೆಯಾಗಿದ್ದು ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿರುವುದು ಹಾಗೂ ರೈತರ ಪರ ನಿರ್ಧಾರ ಕೈಗೊಳ್ಳುವುದಾಗಿ…

Read More

ಗ್ಯಾಸ್ ಕನೆಕ್ಷನ್ ಇದ್ರೆ ಈ ಕೆಲಸ ಮಾಡಲೇಬೇಕು; ಆಗಸ್ಟ್ 15ರ ವರೆಗೆ ಮಾತ್ರ ಗಡುವು

Share this… Facebook Whatsapp Telegram Pinterest Twitter Linkedinಬೆಂಗಳೂರು: ಗ್ಯಾಸ್ ಸಿಲಿಂಡರ್ ಬಳಸುತ್ತಿರುವ ಗ್ರಾಹಕರಿಗೆ e-KYC ಬಗ್ಗೆ ಮಹತ್ವದ ಸೂಚನೆ ನೀಡಲಾಗಿದೆ. ಆಗಸ್ಟ್ 15ರೊಳಗೆ LPG ಸಂಪರ್ಕದ e-KYC ಪೂರ್ಣಗೊಳಿಸಿಕೊಳ್ಳುವಂತೆ ಗ್ಯಾಸ್ ವಿತರಕರು ಗ್ರಾಹಕರಿಗೆ ಮನವಿ ಮಾಡಿದ್ದಾರೆ. e-KYC ಮಾಡಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಪಡೆಯುವಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ಅಪ್‌ಡೇಟ್ ಮಾಡುವುದು ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ e-KYC ಪ್ರಕ್ರಿಯೆ…

Read More

ನಾಲ್ಕು ತಿಂಗಳಾದರೂ ರಜೆ ನೀಡದ ಕಂಪನಿ; ಕೆಲಸದ ಕಿರುಕುಳಕ್ಕೆ ಯುವತಿ ವಿಷ ಸೇವಿಸಿ ಆತ್ಮಹತ್ಯೆ

Share this… Facebook Whatsapp Telegram Pinterest Twitter Linkedinಮೈಸೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸತತ ನಾಲ್ಕು ತಿಂಗಳವರೆಗೆ ರಜೆ ನೀಡದೆ, ಕೆಲಸದ ಹೆಸರಲ್ಲಿ ಒತ್ತಡ ಹಾಗೂ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ನಾಗೇಶ್ವರಿ ಮೃತ ದುರ್ದೈವಿ. ಹಿನಕಲ್‌ನ ರಿಲಯನ್ಸ್‌ ಮಾರ್ಟ್‌ನಲ್ಲಿ ಟಾಟಾ ಪ್ರಾಡಕ್ಟ್ಸ್‌ ಪ್ರಮೋಟರ್‌ ಆಗಿ ಕೆಲಸ ಮಾಡುತ್ತಿದ್ದಳು. ಕಳೆದ 15 ದಿನಗಳಿಂದ ಕೆಲಸದ ವಿಚಾರವಾಗಿ ನಾಗೇಶ್ವರಿ ತೀವ್ರ ಮಾನಸಿಕ ಒತ್ತಡ ಅನುಭವಿಸುತ್ತಿದ್ದಳು ಎಂದು ಕುಟುಂಬಸ್ಥರು…

Read More

ಡಿಕೆ ಸಂಪುಟ ವಿಸ್ತರಣೆ: 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ

Share this… Facebook Whatsapp Telegram Pinterest Twitter LinkedinCabinet Expansion: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 19 ಶಾಸಕರು ಇಂದು ಲೋಕಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮೊದಲಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ. ಬಾಲಕೃಷ್ಣ, ಕೆ.ಎಸ್. ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್. ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು…

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ರಾಮಕೃಷ್ಣ ಆಶ್ರಮದಲ್ಲಿ ಬಿಲ್ವ ಸಸಿ ನೆಟ್ಟು ಪರಿಸರ ಸಂದೇಶ

Share this… Facebook Whatsapp Telegram Pinterest Twitter LinkedinPM Modi Mysuru Visit: ಇಂದು (ಆ. 1) ಮೈಸೂರಿಗೆ ಆಗಮಿಸಿದ್ದ  ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮದಲ್ಲಿ ಧ್ಯಾನ ಮಾಡಿದ ಅವರು, ಬಿಲ್ವ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿದರು….

Read More