‘ಟಾಕ್ಸಿಕ್’ ನೋಡಿ ಮೆಚ್ಚಿದ ಕಿಚ್ಚ ಸುದೀಪ್; ಯಶ್ ಪ್ರಯತ್ನಕ್ಕೆ ಭರ್ಜರಿ ಚಪ್ಪಾಳೆ

Share this… Facebook Whatsapp Telegram Pinterest Twitter Linkedinಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ಕನ್ನಡ ಚಿತ್ರರಂಗದ ಸ್ಟಾರ್ ನಟರು ಚಿತ್ರದ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಕೂಡ ‘ಟಾಕ್ಸಿಕ್’ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಗಸ್ಟ್ 26ರಂದು ಬಿಡುಗಡೆಯಾದ ‘ಟಾಕ್ಸಿಕ್’ ಚಿತ್ರವನ್ನು ವೀಕ್ಷಿಸಿದ ಸುದೀಪ್, ಯಶ್ ಅವರ ವಿಭಿನ್ನ ಪ್ರಯತ್ನವನ್ನು ಮೆಚ್ಚಿಕೊಂಡಿದ್ದಾರೆ. ಸಾಮಾನ್ಯವಾಗಿ ಯಶ್ ಅವರ ಹಿಂದಿನ ಹಿಟ್ ಸಿನಿಮಾಗಳ ಫಾರ್ಮುಲಾವನ್ನೇ…

Read More

Gold Investment: ಚಿನ್ನಾನಾ.. ಭೂಮಿನಾ? ಭಾರತೀಯರು ಈಗ ಹೆಚ್ಚು ಹೂಡಿಕೆ ಮಾಡೋದು ಇಲ್ಲೇ!

Share this… Facebook Whatsapp Telegram Pinterest Twitter LinkedinGold Investment: ಚಿನ್ನ, ಭೂಮಿ, ಬ್ಯಾಂಕ್‌ ಠೇವಣಿ… ಇವು ಭಾರತೀಯರ ನೆಚ್ಚಿನ ಉಳಿತಾಯ ಮಾರ್ಗಗಳು. ಆದರೆ ಇತ್ತೀಚಿನ ವರ್ಷಗಳಲ್ಲಿ ಭಾರತೀಯರ ಹೂಡಿಕೆ ಅಭ್ಯಾಸದಲ್ಲಿ ನಿಧಾನವಾಗಿ ಬದಲಾವಣೆ ಕಾಣಿಸುತ್ತಿದೆ. ಚಿನ್ನ ಮತ್ತು ಭೂಮಿಯ ಜೊತೆಗೆ ಈಗ ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್‌ ಹಾಗೂ ಬ್ಯಾಂಕ್ ಠೇವಣಿಗಳತ್ತ ಜನರ ಆಸಕ್ತಿ ಹೆಚ್ಚಾಗಿದೆ. ಜೆಎಂ ಫೈನಾನ್ಶಿಯಲ್ ವರದಿ ಪ್ರಕಾರ, FY26ರಲ್ಲಿ ಭಾರತೀಯ ಬ್ಯಾಂಕ್‌ಗಳಲ್ಲಿನ ಒಟ್ಟು ಠೇವಣಿ 9.7% ಹೆಚ್ಚಾಗಿ ₹134.8 ಲಕ್ಷ…

Read More

Sugar Price: ಕೇಂದ್ರದಿಂದ ಗುಡ್‌ನ್ಯೂಸ್‌! ಶೀಘ್ರವೇ ಕಡಿಮೆಯಾಗುತ್ತೆ ಸಕ್ಕರೆ ಬೆಲೆ..

Share this… Facebook Whatsapp Telegram Pinterest Twitter LinkedinSugar Price: ಸಕ್ಕರೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದೆ. ದೇಶದಲ್ಲಿ ಸಕ್ಕರೆ ಕೊರತೆ ಉಂಟಾಗಿದೆ ಎಂಬ ಪ್ರಚಾರದಲ್ಲಿ ಯಾವುದೇ ಸತ್ಯವಿಲ್ಲ. ಸದ್ಯದ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು, ಹೊಸ ಕಬ್ಬು ಕಟಾವು ಹಾಗೂ ಸಕ್ಕರೆ ಉತ್ಪಾದನೆ ಆರಂಭವಾದ ಬಳಿಕ ಬೆಲೆ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಬ್ಬಿನ ಉತ್ಪಾದನೆಯನ್ನು ಎಥೆನಾಲ್ ತಯಾರಿಕೆಗೆ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವುದರಿಂದ…

Read More

Dean Elgar: ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌

Share this… Facebook Whatsapp Telegram Pinterest Twitter LinkedinDean Elgar: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಅನುಭವಿ ಆರಂಭಿಕ ಬ್ಯಾಟರ್ ಡೀನ್ ಎಲ್ಗರ್ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 39 ವರ್ಷದ ಎಲ್ಗರ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದು, ಇನ್ನು ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಬಯಸುವುದಾಗಿ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ 12 ವರ್ಷಗಳ ಕಾಲ ಆಡಿರುವ ಎಲ್ಗರ್, 2024ರಲ್ಲಿ ಕೇಪ್‌ಟೌನ್‌ನಲ್ಲಿ ಭಾರತದ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು….

Read More

Toxic Movie: ‘ಟಾಕ್ಸಿಕ್’ಗೆ ಫಸ್ಟ್‌ ಡೇ ಫಸ್ಟ್‌ ಶೋ; ಯಶ್‌ ಎಂಟ್ರಿಗೆ ಥಿಯೇಟರ್‌ಗಳಲ್ಲಿ ಸೌಂಡ್‌ ಜೋರು!

Share this… Facebook Whatsapp Telegram Pinterest Twitter LinkedinToxic Movie: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ವಿಶ್ವದಾದ್ಯಂತ ತೆರೆಕಂಡಿದೆ. ಬರೋಬ್ಬರಿ ನಾಲ್ಕುವರೆ ವರ್ಷಗಳ ಬಳಿಕ ಯಶ್‌ರನ್ನು ಮತ್ತೆ ದೊಡ್ಡ ಪರದೆಯ ಮೇಲೆ ನೋಡುತ್ತಿರುವ ಖುಷಿಯಲ್ಲಿ ಫ್ಯಾನ್ಸ್‌ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲೂ ಚಿತ್ರದ ಕ್ರೇಜ್‌ ಜೋರಾಗಿದ್ದು, 500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ‘ಟಾಕ್ಸಿಕ್’ ತೆರೆಕಂಡಿದೆ. ಮುಂಜಾನೆಯಿಂದಲೇ ಅಭಿಮಾನಿಗಳು ಥಿಯೇಟರ್‌ಗಳ ಮುಂದೆ ಜಮಾಯಿಸಿ ಫಸ್ಟ್‌ ಶೋ ನೋಡಲು ಕಾತರದಿಂದ ಕಾಯುತ್ತಿದ್ದರು. ಬೆಂಗಳೂರಿನ ಮಾಗಡಿ…

Read More

Nepal Flood: ನೇಪಾಳದಲ್ಲಿ ಜಲಪ್ರಳಯ; 105 ಭಾರತೀಯರು ಸೇರಿ 400ಕ್ಕೂ ಹೆಚ್ಚು ಮಂದಿ ನಾಪತ್ತೆ

Share this… Facebook Whatsapp Telegram Pinterest Twitter LinkedinNepal Flood: ನೇಪಾಳದ ಉತ್ತರ ರಸುವಾ ಜಿಲ್ಲೆಯಲ್ಲಿ ಭೀಕರ ಹಠಾತ್ ಪ್ರವಾಹ ಸಂಭವಿಸಿದ್ದು, ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ. 105 ಭಾರತೀಯರು ಸೇರಿದಂತೆ 400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಿಬೆಟ್ ಗಡಿಯ ಸಮೀಪ ಬುಧವಾರ ಬೆಳಗ್ಗೆ ಸುಮಾರು 9 ಗಂಟೆಗೆ ಈ ದುರ್ಘಟನೆ ನಡೆದಿದೆ. ಟಿಬೆಟ್ ಭಾಗದಿಂದ ಭಾರೀ ಪ್ರಮಾಣದ ನೀರು ಭೋಟೆ ಕೋಶಿ ನದಿಗೆ ನುಗ್ಗಿದ ಪರಿಣಾಮ ಟಿಮುರೆ ಮತ್ತು ಸ್ಯಾಪ್ರು…

Read More

SIM Card: ಹೊಸ ಸಿಮ್‌ಕಾರ್ಡ್‌ ಪಡೆಯುವ ಮುನ್ನ ಈ ನಿಯಮ ತಿಳಿಯಿರಿ; ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್‌ಗಳಿವೆ ಚೆಕ್ ಮಾಡಿ!

Share this… Facebook Whatsapp Telegram Pinterest Twitter LinkedinSIM Card: ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರದ ಹೊಸ ನಿಯಮಗಳು ಜಾರಿಗೆ ಬಂದಿವೆ. ಇನ್ನು ಮುಂದೆ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಮಿತಿಗಿಂತ ಹೆಚ್ಚು ಸಿಮ್‌ಕಾರ್ಡ್‌ಗಳನ್ನು ಹೊಂದಲು ಸಾಧ್ಯವಿಲ್ಲ. ಸಿಮ್‌ಗಳ ದುರುಪಯೋಗ ತಡೆಯುವ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ. ಹೊಸ ನಿಯಮದ ಪ್ರಕಾರ, ದೇಶದ ಬಹುತೇಕ ಭಾಗಗಳಲ್ಲಿ ಒಬ್ಬ ವ್ಯಕ್ತಿ ಗರಿಷ್ಠ 9 ಸಿಮ್‌ಕಾರ್ಡ್‌ಗಳನ್ನು ಹೊಂದಬಹುದು. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಹಾಗೂ ಈಶಾನ್ಯ…

Read More

Kidney Stones: ಕಿಡ್ನಿ ಸ್ಟೋನ್ಸ್‌ ಇದ್ರೆ ಈ ಒಂದು ಆಹಾರದಿಂದ ದೂರವಿದ್ದುಬಿಡಿ

Share this… Facebook Whatsapp Telegram Pinterest Twitter LinkedinKidney Stones: ಕಿಡ್ನಿ ಸ್ಟೋನ್‌ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹಲವರನ್ನು ಕಾಡುತ್ತಿದೆ. ಕಡಿಮೆ ನೀರು ಕುಡಿಯುವುದು, ಹೆಚ್ಚು ಉಪ್ಪು ಸೇವಿಸುವುದು ಸೇರಿದಂತೆ ಹಲವು ಕಾರಣಗಳಿಂದ ಕಿಡ್ನಿಯಲ್ಲಿ ಕಲ್ಲುಗಳು ರೂಪುಗೊಳ್ಳಬಹುದು. ಈಗಾಗಲೇ ಕಿಡ್ನಿ ಸ್ಟೋನ್‌ ಇರುವವರು ಆಹಾರದ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸುವುದು ಮುಖ್ಯ. ವಿಶೇಷವಾಗಿ ಹೆಚ್ಚು ಉಪ್ಪಿರುವ ಆಹಾರಗಳನ್ನು ಕಡಿಮೆ ಮಾಡುವುದು ಉತ್ತಮ. ಚಿಪ್ಸ್‌, ಉಪ್ಪಿನಕಾಯಿ, ಪ್ಯಾಕ್‌ ಮಾಡಿದ ಸ್ನ್ಯಾಕ್ಸ್‌ ಹಾಗೂ ಫಾಸ್ಟ್‌ಫುಡ್‌ನಲ್ಲಿ ಸೋಡಿಯಂ ಪ್ರಮಾಣ ಹೆಚ್ಚಿರಬಹುದು….

Read More

ದರ್ಶನ್‌ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ (Approver) ಆಗಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಸಿಸಿಹೆಚ್‌ 42ರ ನ್ಯಾಯಾಲಯ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಸೂಚಿಸಲಾಗಿದೆ….

Read More

Toxic: ‘ಟಾಕ್ಸಿಕ್’ ಯಶಸ್ಸಿಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್; ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ

Share this… Facebook Whatsapp Telegram Pinterest Twitter Linkedinಮಂಗಳೂರು: ‘ಟಾಕ್ಸಿಕ್’ (Toxic) ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿರುವ ಬೆನ್ನಲ್ಲೇ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಶ್, ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯಶ್, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ಸುಮಾರು 10 ನಿಮಿಷಗಳ…

Read More