ಮುಖಕ್ಕೆ ಫೇಸ್‌ ಪ್ಯಾಕ್‌ ಹಚ್ಚಿಕೊಂಡೇ ಮೀಟಿಂಗ್! ಮ್ಯಾನೇಜರ್‌ಗೆ ಯುವತಿಯ ಉತ್ತರ ವೈರಲ್

Share this… Facebook Whatsapp Telegram Pinterest Twitter Linkedinವರ್ಕ್ ಫ್ರಮ್ ಹೋಮ್ ಮಾಡುವ ವೇಳೆ ಕೆಲಸದ ಜೊತೆಗೆ ವೈಯಕ್ತಿಕ ಸಮಯವನ್ನೂ ಬಳಸಿಕೊಳ್ಳಲು ಯತ್ನಿಸಿದ ಜೆನ್ Z ಉದ್ಯೋಗಿಯೊಬ್ಬಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮುಖಕ್ಕೆ ಫೇಸ್‌ ಪ್ಯಾಕ್‌ ಹಚ್ಚಿಕೊಂಡೇ ಆನ್‌ಲೈನ್ ಮೀಟಿಂಗ್‌ಗೆ ಹಾಜರಾದ ಆಕೆ, ಮ್ಯಾನೇಜರ್‌ಗೆ ನೀಡಿದ ಉತ್ತರ ನೆಟ್ಟಿಗರ ಗಮನ ಸೆಳೆದಿದೆ. ಟೀಮ್ ಬ್ರಿಡ್ಜರ್ಸ್ (Team Bridgers) ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಮ್ಯಾನೇಜರ್ ಆನ್‌ಲೈನ್ ಮೀಟಿಂಗ್…

Read More

ಮೋದಿ ವಿಡಿಯೋ ಡಿಲೀಟ್ ವಿವಾದ; ಕೊನೆಗೂ ಕ್ಷಮೆ ಕೇಳಿದ ಮಾರ್ಕ್ ಜುಕರ್‌ಬರ್ಗ್

Share this… Facebook Whatsapp Telegram Pinterest Twitter Linkedinನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋ ತಾತ್ಕಾಲಿಕವಾಗಿ ಡಿಲೀಟ್ ಆಗಿದ್ದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ಸರ್ಕಾರದ ತೀವ್ರ ಆಕ್ಷೇಪದ ಬಳಿಕ, ಮೆಟಾ (ಫೇಸ್‌ಬುಕ್-ಇನ್‌ಸ್ಟಾಗ್ರಾಮ್) ಸಿಇಒ ಮಾರ್ಕ್ ಝುಕರ್‌ಬರ್ಗ್ ಇದೀಗ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಠಿಣ ಕ್ರಮದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರ ಸೆಲ್ಫಿ ವಿಡಿಯೋ ಕೆಲಕಾಲ ಫೇಸ್‌ಬುಕ್‌ನಿಂದ ತೆಗೆದುಹಾಕಲಾಗಿತ್ತು. ಈ ಘಟನೆಗೆ ಕೇಂದ್ರ ಸರ್ಕಾರ ತೀವ್ರ…

Read More

ಆಗಸದಿಂದ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ; 14 ಮಂದಿಗೆ ಗಾಯ

Share this… Facebook Whatsapp Telegram Pinterest Twitter Linkedinನವದೆಹಲಿ: ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಹಾರಾಟದ ವೇಳೆ ತೀವ್ರ ಗಾಳಿಗೆ ಸಿಲುಕಿ ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಕುಸಿದ ಘಟನೆ ನಡೆದಿದೆ. ಈ ವೇಳೆ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 14 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ವೇಳೆ ಸೀಟ್‌ ಬೆಲ್ಟ್‌ ಧರಿಸದಿದ್ದ ಕೆಲ ಪ್ರಯಾಣಿಕರು ಮತ್ತು…

Read More

ಸಾಯಿ ಪಲ್ಲವಿ ಸೀತೆ ಲುಕ್‌ಗೆ ಟ್ರೋಲ್‌; ಡಿಸೈನರ್ಸ್‌ ಕೊಟ್ಟ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinರಾಮಾಯಣ ಚಿತ್ರದ ಟ್ರೈಲರ್‌ ಬಿಡುಗಡೆಯಾದ ಬಳಿಕ ಸಾಯಿ ಪಲ್ಲವಿ ಅವರ ಸೀತೆ ಪಾತ್ರದ ಲುಕ್‌ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೀತೆಯ ಉಡುಗೆ ತುಂಬಾ ಮಾಡರ್ನ್‌ ಆಗಿದೆ, ಪೌರಾಣಿಕ ಪಾತ್ರಕ್ಕೆ ಇದು ಹೊಂದಿಕೆಯಾಗುವುದಿಲ್ಲ ಎಂದು ಕೆಲವರು ಟೀಕೆ ಮಾಡಿದ್ದರು. ಲಾರಾ ದತ್ತ ಅವರ ಕೈಕೇಯಿ ಪಾತ್ರದ ಲುಕ್‌ ಕೂಡ ಮೀಮ್‌ಗಳ ಮೂಲಕ ವೈರಲ್‌ ಆಗಿತ್ತು. ಈ ಟೀಕೆಗಳಿಗೆ ಇದೀಗ ಚಿತ್ರದ ಕಾಸ್ಟ್ಯೂಮ್‌ ಡಿಸೈನರ್‌ಗಳಾದ ರಿಂಪಲ್ ಮತ್ತು…

Read More

ಸತ್ತವರ ಮೇಲೆ ಹೂವುಗಳನ್ನು ಹಾಕುವುದು ಏಕೆ?; ಇದರ ಹಿಂದಿದೆ ಧಾರ್ಮಿಕ, ಆಧ್ಯಾತ್ಮಿಕ ಮಹತ್ವ

Share this… Facebook Whatsapp Telegram Pinterest Twitter Linkedinಮನುಷ್ಯ ಮೃತಪಟ್ಟ ನಂತರ ಅವರ ಪಾರ್ಥಿವ ಶರೀರದ ಮೇಲೆ ಹೂವುಗಳನ್ನು ಅರ್ಪಿಸುವುದು ಅಥವಾ ಹೂಮಾಲೆ ಹಾಕುವುದು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದು ಕೇವಲ ಒಂದು ಆಚರಣೆಯಲ್ಲ, ಮೃತರಿಗೆ ಸಲ್ಲಿಸುವ ಅಂತಿಮ ಗೌರವದ ಸಂಕೇತವಾಗಿದೆ. ಹೂವುಗಳ ಮೂಲಕ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ದೇಹವನ್ನು ದೇವಾಲಯಕ್ಕೆ ಹೋಲಿಸಲಾಗುತ್ತದೆ. ಆತ್ಮವು ದೇಹವನ್ನು ತೊರೆದ ನಂತರವೂ, ಇಷ್ಟು ದಿನ ಆತ್ಮಕ್ಕೆ…

Read More

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’ ಖ್ಯಾತಿಯ ಖಳನಟ ಇನ್ನಿಲ್ಲ

Share this… Facebook Whatsapp Telegram Pinterest Twitter Linkedinಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ಖ್ಯಾತ ಖಳನಟ ಪ್ರದೀಪ್ ರಾವತ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು ಸುಮಾರು ಒಂದು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ರಾವತ್ ಅವರ ನಿಧನದ ಸುದ್ದಿಯನ್ನು ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಚಿತ್ರರಂಗದ…

Read More

ಒಂದು ಹೇಳಿಕೆ, ಭಾರೀ ವಿವಾದ: ಉದಯನಿಧಿ ಸ್ಟಾಲಿನ್ ಬಂಧನದವರೆಗೆ ಆಗಿದ್ದೇನು?

Share this… Facebook Whatsapp Telegram Pinterest Twitter Linkedinಚೆನ್ನೈ: ಕಾವೇರಿ ನೀರಿನ ವಿವಾದದ ಬಗ್ಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮಾಡಿದ ಒಂದು ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಬಳಿಕ ಪ್ರಕರಣ ದಾಖಲಾಗಿದ್ದು, ಈಗ ಅವರನ್ನು ಪೊಲೀಸರು ಬಂಧಿಸಿರುವ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ವಿವಾದದ ಆರಂಭ ತಂಜಾವೂರಿನಲ್ಲಿ ನಡೆದ…

Read More

ರಾತ್ರಿಯಿಡೀ ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದ ವ್ಯಕ್ತಿ; 9 ವರ್ಷಗಳ ನಂತರ ಸಿಕ್ತು 1.36 ಲಕ್ಷ ರೂ. ಪರಿಹಾರ

Share this… Facebook Whatsapp Telegram Pinterest Twitter Linkedinತಿರುವನಂತಪುರಂ: ವಿಮಾನ ವಿಳಂಬದಿಂದ ಸೌದಿ ಅರೇಬಿಯಾಗೆ ತೆರಳುವ ಸಂಪರ್ಕ ವಿಮಾನ ತಪ್ಪಿಸಿಕೊಂಡು ಸಾವಿರಾರು ರೂಪಾಯಿ ನಷ್ಟ ಅನುಭವಿಸಿದ್ದ ಕೇರಳದ ವ್ಯಕ್ತಿಗೆ, ಸುಮಾರು 9 ವರ್ಷಗಳ ಕಾನೂನು ಹೋರಾಟದ ಬಳಿಕ ನ್ಯಾಯ ಸಿಕ್ಕಿದೆ. ತಿರುವನಂತಪುರಂ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗವು ಏರ್ ಇಂಡಿಯಾ ಸಂಸ್ಥೆಗೆ 1.36 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೂಲತಃ ಕೇರಳದ 42 ವರ್ಷದ ಕಪಿಲ್‌ದೇವ್ ಸೌದಿ ಅರೇಬಿಯಾದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು….

Read More

‘ಇದು ಐತಿಹಾಸಿಕ ಕ್ರಾಂತಿ’ – ತಂದೆ ವಿಜಯ್ ಗೆಲುವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜೇಸನ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಭರ್ಜರಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಗೆಲುವನ್ನು “ಐತಿಹಾಸಿಕ ಕ್ರಾಂತಿ” ಎಂದು ಬಣ್ಣಿಸಿರುವ ಜೇಸನ್, ಇದು ತಮ್ಮ ಕುಟುಂಬದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಬಿಹೈಂಡ್‌ವುಡ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೇಸನ್, ‘ನನ್ನ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಮ್ಮ ಕುಟುಂಬಕ್ಕೆ ಮರೆಯಲಾಗದ…

Read More

ಸೋನಾಕ್ಷಿ ವಿರುದ್ಧ ಕಂಗನಾ ಪರೋಕ್ಷ ಟೀಕೆ? ಧರ್ಮ, ಮದುವೆ ಬಗ್ಗೆ ವಿವಾದಾತ್ಮಕ ಹೇಳಿಕೆ

Share this… Facebook Whatsapp Telegram Pinterest Twitter Linkedinನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ಹೇಳಿಕೆಗಳಿಂದ ಸುದ್ದಿಯಲ್ಲಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಹೊಸ ವಿಡಿಯೋದಲ್ಲಿ ಅವರು ಹಿಂದೂ ಹುಡುಗಿಯರು, ಧರ್ಮ, ಮದುವೆ ಮತ್ತು ಸಿದ್ಧಾಂತಗಳ ಬಗ್ಗೆ ಮಾತನಾಡಿದ್ದು, ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಡಿಯೋದಲ್ಲಿ ಅವರು ಪರೋಕ್ಷವಾಗಿ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಂಗನಾ ತಮ್ಮ ವಿಡಿಯೋದಲ್ಲಿ, ಚಿತ್ರರಂಗದ ಕೆಲ ಹಿಂದೂ…

Read More