Bigg Boss Kannada 13: ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಅದ್ಧೂರಿ ಚಾಲನೆ; ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು

Share this… Facebook Whatsapp Telegram Pinterest Twitter LinkedinBigg Boss Kannada 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್‌ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್‌ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಮಾಡೆಲಿಂಗ್ ಹಾಗೂ ಸೋಶಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪರಿಚಿತ ಮುಖಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿದ್ದಾರೆ. ಕೆಲವರು ನೇರವಾಗಿ ಎಂಟ್ರಿ ಪಡೆದರೆ, ಇನ್ನು ಕೆಲವರು ಅಗ್ನಿಪರೀಕ್ಷೆ ಮೂಲಕ ಆಯ್ಕೆಯಾಗಿ ಮನೆ…

Read More

Snake Safety: ಈ ಮರ ಹಾವುಗಳಿಗೆ ಎರಡನೇ ಮನೆ ಇದ್ದಂತೆ.. ಈಗಲೇ ಕಿತ್ತು ಬಿಸಾಕಿ

Share this… Facebook Whatsapp Telegram Pinterest Twitter LinkedinSnake Safety: ಮಳೆಗಾಲದಲ್ಲಿ ಹಾವುಗಳು ಸಾಮಾನ್ಯಕ್ಕಿಂತ ಹೆಚ್ಚು ಕಾಣಿಸಿಕೊಳ್ಳಬಹುದು. ಮಳೆಯ ಕಾರಣದಿಂದ ಅವುಗಳ ಅಡಗುದಾಣಗಳಿಗೆ ನೀರು ನುಗ್ಗುವುದು, ಆಹಾರದ ಹುಡುಕಾಟ ಮತ್ತು ತೇವಾಂಶ ಹೆಚ್ಚಾಗುವುದು ಇದಕ್ಕೆ ಪ್ರಮುಖ ಕಾರಣಗಳಾಗಿರಬಹುದು. ಹೀಗಾಗಿ ಮನೆಯ ಸುತ್ತಮುತ್ತ ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರುವುದು ಮುಖ್ಯ. ಹಾವುಗಳನ್ನು ಕಂಡ ತಕ್ಷಣ ಅವುಗಳನ್ನು ಕೊಲ್ಲುವುದು ಅಥವಾ ಹಿಡಿಯಲು ಪ್ರಯತ್ನಿಸುವುದು ಅಪಾಯಕಾರಿ. ಭಾರತದಲ್ಲಿ ಕಂಡುಬರುವ ಬಹುತೇಕ ಹಾವುಗಳು ವಿಷಕಾರಿಯಾಗಿಲ್ಲ. ಹಾವು ಕಂಡರೆ ಸುರಕ್ಷಿತ ಅಂತರ ಕಾಯ್ದುಕೊಂಡು,…

Read More

Vastu Shastra: ಮನೆಯಲ್ಲಿ ಈ ವಸ್ತುಗಳಿದ್ದರೆ ಹಣ ಉಳಿಯಲ್ಲ?

Share this… Facebook Whatsapp Telegram Pinterest Twitter LinkedinVastu Shastra: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ವಸ್ತುಗಳು ಮತ್ತು ವ್ಯವಸ್ಥೆಗಳು ನಕಾರಾತ್ಮಕ ಪರಿಣಾಮಕ್ಕೆ ಕಾರಣವಾಗಬಹುದು ಎಂಬ ನಂಬಿಕೆ ಇದೆ. ಇಂತಹ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಆರ್ಥಿಕ ಸಮಸ್ಯೆಗಳು, ಕುಟುಂಬದಲ್ಲಿ ಜಗಳ ಸೇರಿದಂತೆ ಹಲವು ತೊಂದರೆಗಳು ಎದುರಾಗಬಹುದು ಎಂದು ವಾಸ್ತು ನಂಬಿಕೆ ಹೇಳುತ್ತದೆ. ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಮನೆಯ ದಿಕ್ಕುಗಳು, ವಸ್ತುಗಳ ಜೋಡಣೆ ಮತ್ತು ಮನೆಯ ಸ್ವಚ್ಛತೆಗೆ ವಾಸ್ತು ಶಾಸ್ತ್ರದಲ್ಲಿ ಹೆಚ್ಚಿನ…

Read More

RCB: ಬದಲಾಗುತ್ತಾ ಆರ್‌ಸಿಬಿ ಹೆಸರು? – ಮಾಲೀಕ ಆರ್ಯಮನ್ ಬಿರ್ಲಾ ಹೇಳಿದ್ದೇನು?

Share this… Facebook Whatsapp Telegram Pinterest Twitter LinkedinRCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹೆಸರು ಬದಲಾಗಲಿದೆ ಎಂಬ ವದಂತಿಗಳಿಗೆ ಫ್ರಾಂಚೈಸಿ ಅಧ್ಯಕ್ಷ ಆರ್ಯಮನ್ ಬಿರ್ಲಾ ತೆರೆ ಎಳೆದಿದ್ದಾರೆ. ಇತ್ತೀಚಿನ ಮಾಲೀಕತ್ವ ಬದಲಾವಣೆಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ RCB ಹೆಸರು ಮತ್ತು ಬ್ರ್ಯಾಂಡ್ ಬದಲಾಗಬಹುದು ಎಂಬ ಚರ್ಚೆಗಳು ಜೋರಾಗಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ಯಮನ್ ಬಿರ್ಲಾ, ತಂಡದ ಹೆಸರನ್ನು ಬದಲಾಯಿಸುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ದೊಡ್ಡ ಬ್ರ್ಯಾಂಡ್…

Read More

ಅಪಾಯಮಟ್ಟ ಮೀರಿದ ಗಂಗಾ ನದಿ; ಬಿಹಾರದಲ್ಲಿ ಪ್ರವಾಹದ ಮುಳುಗಡೆ ಭೀತಿ

Share this… Facebook Whatsapp Telegram Pinterest Twitter Linkedin ಪಾಟ್ನಾ: ನೇಪಾಳ ಮತ್ತು ನೆರೆಯ ಜಾರ್ಖಂಡ್‌ನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಂಗಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ವಾರಣಾಸಿಯಲ್ಲಿ ಗಂಗಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಬಿಹಾರದಲ್ಲೂ ಪ್ರವಾಹದ ಆತಂಕ ಹೆಚ್ಚಾಗಿದೆ. ಗಂಗಾ, ಗಂಡಕ, ಕೋಸಿ, ಬುರ್ಹಿ ಗಂಡಕ, ಬಾಗ್ಮತಿ, ಪುನಪುನ್ ಮತ್ತು ಘಘ್ರಾ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ….

Read More

Lucia 2 : 13 ವರ್ಷಗಳ ಬಳಿಕ ‘ಲೂಸಿಯಾ 2’ಗೆ ಪ್ಲ್ಯಾನ್? ಮಹತ್ವದ ಸುಳಿವು ಕೊಟ್ಟ ನಿರ್ದೇಶಕ ಪವನ್ ಕುಮಾರ್

Share this… Facebook Whatsapp Telegram Pinterest Twitter LinkedinLucia 2: ನೀನಾಸಂ  ಸತೀಶ್ ಮತ್ತು ಶ್ರುತಿ ಹರಿಹರನ್ ಅಭಿನಯದ ‘ಲೂಸಿಯಾ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದ ಚಿತ್ರ. ಕ್ರೌಡ್ ಫಂಡಿಂಗ್ ಮೂಲಕ ಕಡಿಮೆ ಬಜೆಟ್‌ನಲ್ಲಿ ಪವನ್ ಕುಮಾರ್ ನಿರ್ದೇಶಿಸಿದ್ದ ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಚಿತ್ರದ ಕಥೆ ಮಾತ್ರವಲ್ಲ, ಸಂಗೀತ ಕೂಡ ಇಂದಿಗೂ ಪ್ರೇಕ್ಷಕರಿಗೆ ಇಷ್ಟವಾಗಿದೆ. 2013ರ ಸೆಪ್ಟೆಂಬರ್ 6ರಂದು ಬಿಡುಗಡೆಯಾದ ‘ಲೂಸಿಯಾ’ಗೆ ಇದೀಗ 13 ವರ್ಷ. ಈ ಸಂದರ್ಭದಲ್ಲಿ ಚಿತ್ರದ…

Read More

ಹೆಚ್ಚು ಆಕಳಿಸಿದರೆ ಹೃದಯ ಸಮಸ್ಯೆಯೇ? ವಿಜ್ಞಾನ ಏನು ಹೇಳುತ್ತದೆ?

Share this… Facebook Whatsapp Telegram Pinterest Twitter Linkedinಪದೇ ಪದೇ ಆಕಳಿಸುತ್ತಿದ್ದರೆ ಹೃದಯದಲ್ಲಿ ಏನಾದರೂ ಸಮಸ್ಯೆ ಇದೆಯೇ ಎಂಬ ಅನುಮಾನ ಕೆಲವರಿಗೆ ಬರುತ್ತದೆ. ಆದರೆ ಆಕಳಿಕೆ ಮಾತ್ರವೇ ಹೃದಯಾಘಾತದ ಲಕ್ಷಣ ಎಂದು ಹೇಳಲು ಸದ್ಯಕ್ಕೆ ಬಲವಾದ ವೈದ್ಯಕೀಯ ಪುರಾವೆಗಳಿಲ್ಲ. ನಾವು ಆಕಳಿಸುವುದೇಕೆ? ಆಕಳಿಕೆಗೆ ಒಂದೇ ಒಂದು ಕಾರಣವಿಲ್ಲ. ಸಾಮಾನ್ಯವಾಗಿ ನಿದ್ರೆ ಮತ್ತು ಎಚ್ಚರದ ನಡುವಿನ ಸಮಯದಲ್ಲಿ, ದಣಿದಿರುವಾಗ, ಬೇಸರವಾದಾಗ ಅಥವಾ ಒತ್ತಡದಲ್ಲಿದ್ದಾಗ ಆಕಳಿಕೆ ಹೆಚ್ಚಾಗಬಹುದು. ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಆಕಳಿಕೆ ಪಾತ್ರವಹಿಸಬಹುದು ಎಂಬುದನ್ನೂ ಕೆಲವು ಅಧ್ಯಯನಗಳು…

Read More

ಗಡಿಯಲ್ಲಿ ಭಾರತ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕಿಸ್ತಾನದಲ್ಲಿ ಆತಂಕ?

Share this… Facebook Whatsapp Telegram Pinterest Twitter Linkedinನವದೆಹಲಿ: ಭಾರತ-ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ವಾಯುಪ್ರದೇಶದಲ್ಲಿ ಭಾರತೀಯ ವಾಯುಪಡೆ 17 ದಿನಗಳ ಬೃಹತ್ ಸಮರಾಭ್ಯಾಸ ನಡೆಸಲು ಸಜ್ಜಾಗಿದೆ. ಈ ಸಂಬಂಧ ಅಧಿಕೃತ NOTAM ಕೂಡ ಜಾರಿಯಾಗಿದೆ. ಸೆಪ್ಟೆಂಬರ್ 21ರಿಂದ ಅಕ್ಟೋಬರ್ 7ರವರೆಗೆ ನಡೆಯಲಿರುವ ಈ ಸಮರಾಭ್ಯಾಸಕ್ಕಾಗಿ ಜೈಸಲ್ಮೇರ್, ಬಾರ್ಮರ್, ಫಲೋದಿ, ಜೋಧ್‌ಪುರ ಹಾಗೂ ನಾಲಾ-ಬಿಕಾನೇರ್ ವಾಯುನೆಲೆಗಳ ವ್ಯಾಪ್ತಿಯಲ್ಲಿ ಕೆಲವು ವಾಯುಪ್ರದೇಶಗಳನ್ನು ತಾತ್ಕಾಲಿಕವಾಗಿ ಮೀಸಲಿಡಲಾಗಿದೆ. ಈ ಅವಧಿಯಲ್ಲಿ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಈ ಪ್ರದೇಶದಲ್ಲಿ…

Read More

ಗಾಂಜಾ ಸೇವನೆ ಪಾಸಿಟಿವ್; ಫುಕೆಟ್-ದೆಹಲಿ ವಿಮಾನದ ಪೈಲಟ್ ವಜಾ

Share this… Facebook Whatsapp Telegram Pinterest Twitter Linkedinಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್-ಇನ್-ಕಮಾಂಡ್ ಮಾದಕ ವಸ್ತು ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್‌ಬಸ್ A320 ವಿಮಾನ ಹಾರಾಟದ ವೇಳೆ ಸುಮಾರು 300 ಅಡಿ ಕೆಳಕ್ಕೆ ಇಳಿದಿತ್ತು. ವಿಮಾನದಲ್ಲಿದ್ದ 137 ಪ್ರಯಾಣಿಕರು ಮತ್ತು 8 ಸಿಬ್ಬಂದಿ ಪೈಕಿ ಹಲವರಿಗೆ ಗಾಯಗಳಾಗಿದ್ದವು. ವಿಮಾನವನ್ನು…

Read More

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್; ಶೀಘ್ರದಲ್ಲೇ ಟಿಕೆಟ್ ದರ ಏರಿಕೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಸಾರಿಗೆ ನಿಗಮಗಳ ಮೇಲೂ ಇದರ ಪರಿಣಾಮ ಬೀರಿದೆ. ಇಂಧನ ವೆಚ್ಚ ಹೆಚ್ಚಾದರೂ ಬಸ್ ಪ್ರಯಾಣ ದರವನ್ನು ಹೆಚ್ಚಿಸದ ಕಾರಣ…

Read More