ಪಾಕ್ ಭಯೋತ್ಪಾದಕರ‌ ಹಿಟ್‌ಲಿಸ್ಟ್‌ನಲ್ಲಿ ಬಂಗಾಳದ ಸಿಎಂ..! ಜಂತರ್ ಮಂತರ್‌ನಲ್ಲಿ ದಾಳಿಗೆ ನಡೆದಿತ್ತಾ ಸಂಚು?

Share this… Facebook Whatsapp Telegram Pinterest Twitter LinkedinWest Bengal: ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕ ಸಂಚು ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿಶೇಷ ಕಾರ್ಯಪಡೆ (STF) ಇಬ್ಬರು ಶಂಕಿತರನ್ನು ಬಂಧಿಸಿದ್ದು, ಅವರು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಬಗ್ಗೆ ಮಾಹಿತಿ ಕಲೆಹಾಕುವುದು ಹಾಗೂ ದೆಹಲಿಯ ಜಂತರ್‌ ಮಂತರ್‌ನಲ್ಲಿ ದಾಳಿ ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.ಪಶ್ಚಿಮ ಬಂಗಾಳ ವಿಶೇಷ ಕಾರ್ಯಪಡೆ (STF) ನಡೆಸಿದ…

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ರಾಮಕೃಷ್ಣ ಆಶ್ರಮದಲ್ಲಿ ಬಿಲ್ವ ಸಸಿ ನೆಟ್ಟು ಪರಿಸರ ಸಂದೇಶ

Share this… Facebook Whatsapp Telegram Pinterest Twitter LinkedinPM Modi Mysuru Visit: ಇಂದು (ಆ. 1) ಮೈಸೂರಿಗೆ ಆಗಮಿಸಿದ್ದ  ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮದಲ್ಲಿ ಧ್ಯಾನ ಮಾಡಿದ ಅವರು, ಬಿಲ್ವ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿದರು….

Read More