ನವೆಂಬರ್‌ 10ಕ್ಕೆ ಅನಿರುದ್ಧ್- ಕಾವ್ಯಾ ಮಾರನ್ ಮದುವೆ?

Share this… Facebook Whatsapp Telegram Pinterest Twitter Linkedinಸಿನಿಮಾ ಹಾಗೂ ಕ್ರಿಕೆಟ್‌ ಫ್ಯಾನ್ಸ್‌ ನಡುವೆ ಈಗ ಮತ್ತೊಂದು ಮದುವೆ ಸುದ್ದಿ ಸದ್ದು ಮಾಡುತ್ತಿದೆ. ತಮಿಳು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಮಾಲಕಿ ಕಾವ್ಯಾ ಮಾರನ್ ಮದುವೆಯಾಗಲಿದ್ದಾರೆ ಎಂಬ ವದಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಮೂಲಗಳ ಪ್ರಕಾರ, ಇದೇ ನವೆಂಬರ್ 10ರಂದು ಗ್ರೀಸ್‌ನಲ್ಲಿ ಕಾವ್ಯಾ ಮಾರನ್ ಹಾಗೂ ಅನಿರುದ್ಧ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅನಿರುದ್ಧ್ ಅಥವಾ…

Read More

ರಹಸ್ಯವಾಗಿ ಮದುವೆಯಾದ ಭಾರತೀಯ ಕ್ರಿಕೆಟರ್‌; ಫೋಟೋ ವೈರಲ್

Share this… Facebook Whatsapp Telegram Pinterest Twitter Linkedin ಭಾರತದ ಯುವ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುವ ಆಲ್‌ರೌಂಡರ್ ರಮಣದೀಪ್ ಸಿಂಗ್ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಟಿವಿ ನಟಿ ಚಾರ್ಲಿ ಚೌಹಾಣ್ ಅವರನ್ನು ಆಗಸ್ಟ್ 7ರಂದು ರಮಣದೀಪ್ ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳನ್ನು ಚಾರ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕವೇ ಈ ವಿಚಾರ ಬಹಿರಂಗವಾಗಿದೆ. ತೀರ ಖಾಸಗಿಯಾಗಿ ನಡೆದ ಈ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಕೆಲ ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು…

Read More

25ನೇ ವಯಸ್ಸಿನಲ್ಲೇ ಕ್ರಿಕೆಟ್‌ಗೆ ಗುಡ್‌ಬೈ; ಇಂಗ್ಲೆಂಡ್ ವೇಗಿ ಜಾನ್ ಟರ್ನರ್ ದಿಢೀರ್ ನಿವೃತ್ತಿ

Share this… Facebook Whatsapp Telegram Pinterest Twitter Linkedinಲಂಡನ್: ಇಂಗ್ಲೆಂಡ್‌ನ ಯುವ ವೇಗದ ಬೌಲರ್ ಜಾನ್ ಟರ್ನರ್ ಕೇವಲ 25ನೇ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಮತ್ತು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನಿರಂತರ ಗಾಯಗಳಿಂದ ಬಳಲುತ್ತಿದ್ದ ಅವರು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಜಾನ್ ಟರ್ನರ್ ಇಂಗ್ಲೆಂಡ್ ಪರ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಅವಕಾಶ ಪಡೆದಿದ್ದರು. ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದರೂ, ಬೆನ್ನಿನ ಗಾಯದಿಂದ ತಂಡದಿಂದ ಹೊರಗುಳಿದಿದ್ದರು. ಬಳಿಕ…

Read More

ತಿರುಮಲದಲ್ಲಿ ಮುಡಿ ಕೊಟ್ಟ ಹಾರ್ದಿಕ್‌ ಪಾಂಡ್ಯ? ಗೆಳತಿ ಜೊತೆ ತಿಮ್ಮಪ್ಪನಿಗೆ ವಿಶೇಷ ಪೂಜೆ

Share this… Facebook Whatsapp Telegram Pinterest Twitter Linkedinತಿರುಪತಿ: ಟೀಮ್ ಇಂಡಿಯಾದ (Team India) ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಂಪ್ರದಾಯದಂತೆ ತಲೆ ಬೋಳಿಸಿಕೊಂಡು ಹರಕೆ ತೀರಿಸಿರುವ ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದೇವರ ದರ್ಶನದ ಬಳಿಕ ಹಾರ್ದಿಕ್ ಪಾಂಡ್ಯ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡರು. ತಿರುಮಲದಲ್ಲಿ ಭಕ್ತರು ತಮ್ಮ ಇಷ್ಟಾರ್ಥ…

Read More