Anushka Marriage: ಕೊನೆಗೂ ತಮ್ಮ ಲವ್‌ಸ್ಟೋರಿ ಬಿಚ್ಚಿಟ್ಟ ಅನುಷ್ಕಾ ಶೆಟ್ಟಿ; ‘ಐ ಲವ್ ಯೂ’ ಎಂದಾಗ ತಕ್ಷಣ ಓಕೆ ಎಂದಿದ್ದರಂತೆ!

Share this… Facebook Whatsapp Telegram Pinterest Twitter LinkedinAnushka Marriage: ಬಹುಭಾಷಾ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಅನುಷ್ಕಾ ಶೆಟ್ಟಿ ತಮ್ಮ ವೈಯಕ್ತಿಕ ಜೀವನವನ್ನು ಯಾವಾಗಲೂ ತುಂಬಾ ಖಾಸಗಿಯಾಗಿಯೇ ಇಟ್ಟುಕೊಂಡಿದ್ದಾರೆ. ಆದರೆ ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಬಾಲ್ಯದ ಮೊದಲ ಪ್ರೀತಿಯ ನೆನಪನ್ನು ಹಂಚಿಕೊಂಡಿದ್ದು, ಈ ವಿಚಾರ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಅನುಷ್ಕಾ ಶೆಟ್ಟಿ ‘ಅರುಂಧತಿ’, ‘ಬಾಹುಬಲಿ’, ‘ರುದ್ರಮದೇವಿ’ ಮತ್ತು ‘ಭಾಗಮತಿ’ ಸಿನಿಮಾಗಳ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ವಿಶೇಷವಾಗಿ…

Read More

ರಕ್ತಸಂಬಂಧವಿಲ್ಲದಿದ್ರೂ ಪ್ರತಿ ವರ್ಷ ಈ ನಟನಿಗೆ ರಾಖಿ ಕಟ್ತಾರೆ ಐಶ್ವರ್ಯ ರೈ!

Share this… Facebook Whatsapp Telegram Pinterest Twitter Linkedinಬಾಲಿವುಡ್‌ನಲ್ಲಿ ಕೆಲವು ಸಂಬಂಧಗಳು ರಕ್ತಸಂಬಂಧಕ್ಕಿಂತಲೂ ಹೆಚ್ಚು ವಿಶೇಷವಾಗಿರುತ್ತವೆ. ಅಂತಹ ಒಂದು ಬಾಂಧವ್ಯ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ನಟ ಸೋನು ಸೂದ್ ಅವರದ್ದು. ಇಬ್ಬರೂ ಸಿನಿಮಾದಲ್ಲಿ ಅಣ್ಣ-ತಂಗಿಯಾಗಿ ನಟಿಸಿದ್ದು, ಆ ಸಂಬಂಧ ಇಂದಿಗೂ ಮುಂದುವರಿದಿದೆ. 2008ರಲ್ಲಿ ಬಿಡುಗಡೆಯಾದ ‘ಜೋಧಾ ಅಕ್ಬರ್’ ಸಿನಿಮಾದಲ್ಲಿ ಐಶ್ವರ್ಯಾ ರೈ ಜೋಧಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸೋನು ಸೂದ್ ಅವರು ಜೋಧಾಳ ಸಹೋದರ ಸುಜಮಲ್ ಪಾತ್ರ ಮಾಡಿದ್ದರು. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಇಬ್ಬರ…

Read More

ಅನನ್ಯಾ ಪಾಂಡೆ-ವಾಕರ್ ಬ್ಲಾಂಕೊ ಬ್ರೇಕಪ್? ಬಾಲಿವುಡ್‌ನಲ್ಲಿ ಮತ್ತೆ ಲವ್‌ಲೈಫ್‌ ಚರ್ಚೆ

Share this… Facebook Whatsapp Telegram Pinterest Twitter Linkedinಬಾಲಿವುಡ್ ನಟಿ ಅನನ್ಯಾ ಪಾಂಡೆ ಸಿನಿಮಾ ವಿಚಾರಕ್ಕಿಂತಲೂ ತಮ್ಮ ಲವ್‌ ಲೈಫ್‌ ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಅವರ ವೈಯಕ್ತಿಕ ಜೀವನದ ಬಗ್ಗೆ ಮತ್ತೊಂದು ಸುದ್ದಿ ಬಾಲಿವುಡ್‌ನಲ್ಲಿ ಸದ್ದು ಮಾಡುತ್ತಿದೆ. ನಟ ಆದಿತ್ಯ ರಾಯ್ ಕಪೂರ್ ಜೊತೆಗಿನ ಸಂಬಂಧದ ಬಳಿಕ ಅನನ್ಯಾ, ಅಮೆರಿಕ ಮೂಲದ ಮಾಡೆಲ್ ವಾಕರ್ ಬ್ಲಾಂಕೊ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಇವರಿಬ್ಬರೂ ಕೂಡ ಬೇರೆಯಾಗಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ….

Read More

Toxic: ‘ಟಾಕ್ಸಿಕ್’ ಯಶಸ್ಸಿಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್; ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ

Share this… Facebook Whatsapp Telegram Pinterest Twitter Linkedinಮಂಗಳೂರು: ‘ಟಾಕ್ಸಿಕ್’ (Toxic) ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿರುವ ಬೆನ್ನಲ್ಲೇ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಶ್, ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯಶ್, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ಸುಮಾರು 10 ನಿಮಿಷಗಳ…

Read More

2026ರ Miss Universe India ಕಿರೀಟ ಕೇರಳದ 19ರ ಹರೆಯದ ಕಾಜಿಯಾ ಲಿಜ್ ಮೆಝೊಗೆ!

Share this… Facebook Whatsapp Telegram Pinterest Twitter LinkedinMiss Universe India : ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಝೊ ಅವರು 2026ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಕಾಜಿಯಾ ಗೆಲುವು ಸಾಧಿಸಿದ್ದು, 2025ರ ಮಿಸ್ ಯೂನಿವರ್ಸ್ ಇಂಡಿಯಾ ಮಣಿಕಾ ವಿಶ್ವಕರ್ಮ ಅವರು ಅವರಿಗೆ ಕಿರೀಟ ತೊಡಿಸಿದರು. ಈ ಗೆಲುವಿನೊಂದಿಗೆ ಕಾಜಿಯಾ ಅವರಿಗೆ ಮತ್ತೊಂದು ದೊಡ್ಡ ಅವಕಾಶವೂ ಸಿಕ್ಕಿದೆ. ನವೆಂಬರ್‌ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ…

Read More

ಗೆಟೌಟ್ ಬೇಡ.. ವಿನಯ್ ಗೌಡಗೆ ಸ್ಪರ್ಧಿಯಿಂದಲೇ ಖಡಕ್ ಕೌಂಟರ್

Share this… Facebook Whatsapp Telegram Pinterest Twitter Linkedinಬಿಗ್ ಬಾಸ್ ಅಗ್ನಿಪರೀಕ್ಷೆ’ ಶೋನಲ್ಲಿ ಸದ್ಯ ವಿನಯ್ ಗೌಡ ಅವರ ವರ್ತನೆ ಮತ್ತು ಮಾತಿನ ಶೈಲಿ ಚರ್ಚೆಗೆ ಕಾರಣವಾಗಿದೆ. ಸ್ಪರ್ಧಿಯೊಬ್ಬರಿಗೆ ‘ಆಗಲ್ಲ ಅಂದ್ರೆ ಗೆಟೌಟ್’ ಎಂದು ವಿನಯ್ ಗೌಡ ಹೇಳಿದ ಬಳಿಕ, ಅದೇ ವೇದಿಕೆಯಲ್ಲಿ ಸ್ಪರ್ಧಿ ನೇರವಾಗಿಯೇ ತಿರುಗೇಟು ನೀಡಿದ್ದಾರೆ. ಈ ಘಟನೆ ಇದೀಗ ಸೋಶಿಯಲ್ ಮೀಡಿಯಾದಲ್ಲೂ ಚರ್ಚೆಯಾಗುತ್ತಿದೆ. ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 13ಕ್ಕೆ ಆಯ್ಕೆಯಾಗಲು ಸ್ಪರ್ಧಿಗಳು ವಿವಿಧ ಟಾಸ್ಕ್‌ಗಳನ್ನು ಎದುರಿಸುತ್ತಿದ್ದಾರೆ….

Read More

‘ಟಾಕ್ಸಿಕ್’ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಅವಘಡ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಪೊಲೀಸರಿಂದ FIR

Share this… Facebook Whatsapp Telegram Pinterest Twitter Linkedinಹೈದರಾಬಾದ್: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು FIR ದಾಖಲಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಹಾಗೂ ಸ್ಥಳದ ಮ್ಯಾನೇಜ್‌ಮೆಂಟ್ ವಿರುದ್ಧ ತನಿಖೆ ಆರಂಭವಾಗಿದೆ. ಆಗಸ್ಟ್‌ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿಯ ಬೃಹತ್ ಮೈದಾನದಲ್ಲಿ ‘ಟಾಕ್ಸಿಕ್’ ಚಿತ್ರದ ಅದ್ಧೂರಿ ಪ್ರೀ-ರಿಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಟ ಯಶ್, ಕಿಯಾರಾ ಅಡ್ವಾಣಿ,…

Read More

ಯೂಟ್ಯೂಬರ್‌ ಪತ್ನಿ ಬಸ್‌ ಡ್ರೈವರ್ ಜೊತೆ ಓಡಿ ಹೋಗಿದ್ದೇಕೆ? ಕೊನೆಗೂ ಮೇಘಾ ನಾಯರ್ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinಕೇರಳದ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ ಅವರ ಪತ್ನಿ ಮೇಘಾ ನಾಯರ್ ರಾತ್ರೋರಾತ್ರಿ ಮನೆಯಿಂದ ಹೊರಟು ಖಾಸಗಿ ಬಸ್ ಚಾಲಕನ ಜೊತೆ ತೆರಳಿದ್ದ ಘಟನೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಸಿಸಿಟಿವಿ ದೃಶ್ಯಗಳು ವೈರಲ್ ಆಗುತ್ತಿದ್ದಂತೆ ಪ್ರಕರಣದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಹರಿದಾಡಿದ್ದವು. ಇದೀಗ ಮೇಘಾ ನಾಯರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಸ್‌ ಡ್ರೈವರ್ ಜೊತೆ ತೆರಳಿದ್ದ ಮೇಘಾ ಮೇಘಾ…

Read More

ಭಾರತದ ‘ಮೊದಲ ಗ್ರಾಮ’ ಯಾವುದು ಗೊತ್ತಾ? ಈ ಊರಿನ ಕಥೆ ಕೇಳಿದ್ರೆ ಅಚ್ಚರಿ ಆಗುತ್ತೆ

Share this… Facebook Whatsapp Telegram Pinterest Twitter Linkedinಭಾರತದಲ್ಲಿ ಪ್ರವಾಸಕ್ಕೆ ಹೋಗುವವರಿಗೆ ನಿಸರ್ಗ, ಬೆಟ್ಟ, ಪುರಾಣ ಮತ್ತು ಇತಿಹಾಸ ಎಲ್ಲವನ್ನೂ ಒಂದೇ ಕಡೆ ನೋಡಬೇಕು ಅಂದ್ರೆ ಉತ್ತರಾಖಂಡದ ಈ ಗ್ರಾಮ ವಿಶೇಷ. ಹಿಮಾಲಯದ ಮಡಿಲಲ್ಲಿರುವ ಮಾನಾ ಗ್ರಾಮ ಈಗ ‘ಭಾರತದ ಮೊದಲ ಗ್ರಾಮ’ ಎಂಬ ಹೆಗ್ಗಳಿಕೆಯಿಂದ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಬದರಿನಾಥ ಧಾಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ಮಾನಾ ಗ್ರಾಮ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿದೆ. ಭಾರತ-ಟಿಬೆಟ್ ಗಡಿಯ ಸಮೀಪದಲ್ಲಿರುವ ಈ ಊರನ್ನು ಹಿಂದೆ ‘ಭಾರತದ…

Read More

ಮಗನನ್ನು ಉಳಿಸಲು ಹೋದ ತಂದೆ-ತಾಯಿ; ಬೆಟ್ಟದಿಂದ ಬಿದ್ದು ಮೂವರ ದಾರುಣ ಸಾವು

Share this… Facebook Whatsapp Telegram Pinterest Twitter Linkedinಬೆಟ್ಟದ ಅಂಚಿನಲ್ಲಿ ನಿಂತಿದ್ದ 18 ವರ್ಷದ ಮಗನನ್ನು ರಕ್ಷಿಸಲು ಹೋದ ತಂದೆ-ತಾಯಿ ಇಬ್ಬರೂ ಕಣಿವೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮಗನನ್ನು ರಕ್ಷಿಸಲು ತಂದೆ ಮುಂದಾದ ಕೆಲವೇ ಕ್ಷಣಗಳಲ್ಲಿ ತಾಯಿ ಕೂಡ ಕಣಿವೆಗೆ ಬಿದ್ದು ದುರಂತ ಅಂತ್ಯ ಕಂಡಿದ್ದಾರೆ. ದೇವ್ಲಾಯಿ ಪ್ರದೇಶದ ನಿವಾಸಿಯಾಗಿದ್ದ 18 ವರ್ಷದ ಯುವಕ ಶುಕ್ರವಾರ ಬೆಳಗ್ಗೆ ಖಾವ್ಡಾ ಬೆಟ್ಟದ ಅಂಚಿಗೆ ತೆರಳಿದ್ದ. ತಾನು ಬೆಟ್ಟದಿಂದ ಜಿಗಿಯುವುದಾಗಿ…

Read More