ಸಕ್ಕರೆ-ಬೆಲ್ಲದ ದರ ಮತ್ತೆ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಮತ್ತೊಂದು ಹೊರೆ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರ ಮತ್ತೆ ಹೆಚ್ಚಳವಾಗಿದ್ದು, ಗ್ರಾಹಕರ ಜೇಬಿಗೆ ಹೆಚ್ಚುವರಿ ಹೊರೆ ಬಿದ್ದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆಜಿಗೆ ₹66 ಇದ್ದ ಸಕ್ಕರೆ, ಇದೀಗ ₹70ಕ್ಕೆ ಏರಿಕೆಯಾಗಿದೆ. ಅಂದರೆ ಕೆಜಿಗೆ ₹4 ಹೆಚ್ಚಳವಾಗಿದೆ. ಇನ್ನು ಬೆಲ್ಲದ ದರದಲ್ಲಂತೂ ಏರಿಕೆ ಇನ್ನಷ್ಟು ಜೋರಾಗಿದೆ. ನಾಲ್ಕು ದಿನಗಳ ಹಿಂದೆ ಕೆಜಿಗೆ ₹68…

Read More

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್‌; ಇಂದು ಮಾಫಿ ಸಾಕ್ಷಿ ಪ್ರದೋಷ್‌ ಖುದ್ದು ವಿಚಾರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…

Read More

ಗ್ಯಾಸ್ ಕನೆಕ್ಷನ್ ಇದ್ರೆ ಈ ಕೆಲಸ ಮಾಡಲೇಬೇಕು; ಆಗಸ್ಟ್ 15ರ ವರೆಗೆ ಮಾತ್ರ ಗಡುವು

Share this… Facebook Whatsapp Telegram Pinterest Twitter Linkedinಬೆಂಗಳೂರು: ಗ್ಯಾಸ್ ಸಿಲಿಂಡರ್ ಬಳಸುತ್ತಿರುವ ಗ್ರಾಹಕರಿಗೆ e-KYC ಬಗ್ಗೆ ಮಹತ್ವದ ಸೂಚನೆ ನೀಡಲಾಗಿದೆ. ಆಗಸ್ಟ್ 15ರೊಳಗೆ LPG ಸಂಪರ್ಕದ e-KYC ಪೂರ್ಣಗೊಳಿಸಿಕೊಳ್ಳುವಂತೆ ಗ್ಯಾಸ್ ವಿತರಕರು ಗ್ರಾಹಕರಿಗೆ ಮನವಿ ಮಾಡಿದ್ದಾರೆ. e-KYC ಮಾಡಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಪಡೆಯುವಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ಅಪ್‌ಡೇಟ್ ಮಾಡುವುದು ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ e-KYC ಪ್ರಕ್ರಿಯೆ…

Read More