ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೊರೆ ಹೆಚ್ಚಾಗಿತ್ತು. ಇದೀಗ ಬೆಂಗಳೂರಿನ ಈರುಳ್ಳಿ ಪ್ರಿಯರಿಗೆ ರಿಲೀಫ್ ಸಿಕ್ಕಿದೆ. ಕೇಂದ್ರ ಸರ್ಕಾರದ ಕ್ರಮದಿಂದ ನಗರದಲ್ಲಿ ಕಡಿಮೆ ದರಕ್ಕೆ ಈರುಳ್ಳಿ ಮಾರಾಟ ಆರಂಭವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹65–₹75ರಷ್ಟಿದೆ. ಆದರೆ ನಾಫೆಡ್ ಮೂಲಕ ಬೆಂಗಳೂರಿಗೆ ಈರುಳ್ಳಿ ತರಲಾಗಿದ್ದು, ಕೆ.ಜಿಗೆ ಕೇವಲ ₹35ರಂತೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಫೆಡ್ ವಾಹನಗಳ ಮೂಲಕ…

Read More

Karnataka High court: ಮನೆಗೆಲಸ ಮಾಡು, ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಗಂಡ ಆರ್ಡರ್ ಮಾಡುವಂತಿಲ್ಲ: ಹೈಕೋರ್ಟ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಮದುವೆಯಾಗಿದೆ (Karnataka High court)  ಎಂಬ ಕಾರಣಕ್ಕೆ ಪತ್ನಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ನಿಯಂತ್ರಿಸಲು ಅಥವಾ ಆಕೆಯ ಮೇಲೆ ದರ್ಪ ತೋರಲು ಗಂಡನಿಗೆ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪತ್ನಿ ಮನೆಗೆಲಸ ಮಾಡಬೇಕು, ಪತಿಯ ಪೋಷಕರನ್ನು ನೋಡಿಕೊಳ್ಳಬೇಕು ಅಥವಾ ತವರು ಮನೆಗೆ ಹೋಗಲು ಗಂಡನ ಮನೆಯವರ ಅನುಮತಿ ಪಡೆಯಬೇಕು ಎಂಬ ಮನಸ್ಥಿತಿಯನ್ನು ಕೋರ್ಟ್ ಒಪ್ಪಲಾಗದು ಎಂದು ಸ್ಪಷ್ಟಪಡಿಸಿದೆ. ಪತ್ನಿ ಮತ್ತು ಮಗಳಿಗೆ ಮಾಸಿಕ…

Read More

ಕರ್ನಾಟಕದಲ್ಲಿ ಫೇಕ್‌ ಪನ್ನೀರ್‌ 1 ವರ್ಷ ಬ್ಯಾನ್; ಆಹಾರ ಸುರಕ್ಷತಾ ಇಲಾಖೆ ಆದೇಶ

Share this… Facebook Whatsapp Telegram Pinterest Twitter Linkedinಬೆಂಗಳೂರು: ಪನ್ನೀರ್ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್‌ ಅಥವಾ ಕೃತಕ ಪನ್ನೀರ್‌ ಬಳಕೆಗೆ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ, ಪೂರೈಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಹಲವು ಪನ್ನೀರ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವುಗಳಲ್ಲಿ…

Read More

‘ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ’.. ದರ್ಶನ್ ನೆನೆದು ವಿಜಯಲಕ್ಷ್ಮಿ ಭಾವುಕ ಪೋಸ್ಟ್

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಆಗಸ್ಟ್ 14ಕ್ಕೆ ಒಂದು ವರ್ಷವಾಗಲಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ, ಆದರೂ ಗಾಯ ಇನ್ನೂ ವಾಸಿಯಾಗಿಲ್ಲ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ. ಅರ್ಥಮಾಡಿಕೊಳ್ಳಲಾಗದ ವಿಚಾರವನ್ನು ಜಗತ್ತು ತಮ್ಮದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದರೆ ಈಗ ಯಾರಿಗೂ ವಿವರಣೆ ನೀಡುವುದನ್ನು…

Read More