ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೊರೆ ಹೆಚ್ಚಾಗಿತ್ತು. ಇದೀಗ ಬೆಂಗಳೂರಿನ ಈರುಳ್ಳಿ ಪ್ರಿಯರಿಗೆ ರಿಲೀಫ್ ಸಿಕ್ಕಿದೆ. ಕೇಂದ್ರ ಸರ್ಕಾರದ ಕ್ರಮದಿಂದ ನಗರದಲ್ಲಿ ಕಡಿಮೆ ದರಕ್ಕೆ ಈರುಳ್ಳಿ ಮಾರಾಟ ಆರಂಭವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹65–₹75ರಷ್ಟಿದೆ. ಆದರೆ ನಾಫೆಡ್ ಮೂಲಕ ಬೆಂಗಳೂರಿಗೆ ಈರುಳ್ಳಿ ತರಲಾಗಿದ್ದು, ಕೆ.ಜಿಗೆ ಕೇವಲ ₹35ರಂತೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಫೆಡ್ ವಾಹನಗಳ ಮೂಲಕ…

Read More

ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

Share this… Facebook Whatsapp Telegram Pinterest Twitter Linkedinಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ರದ್ದುಗೊಳಿಸಿದೆ. ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರದ ಭರವಸೆ…

Read More

Sugar Price: ಕೇಂದ್ರದಿಂದ ಗುಡ್‌ನ್ಯೂಸ್‌! ಶೀಘ್ರವೇ ಕಡಿಮೆಯಾಗುತ್ತೆ ಸಕ್ಕರೆ ಬೆಲೆ..

Share this… Facebook Whatsapp Telegram Pinterest Twitter LinkedinSugar Price: ಸಕ್ಕರೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದೆ. ದೇಶದಲ್ಲಿ ಸಕ್ಕರೆ ಕೊರತೆ ಉಂಟಾಗಿದೆ ಎಂಬ ಪ್ರಚಾರದಲ್ಲಿ ಯಾವುದೇ ಸತ್ಯವಿಲ್ಲ. ಸದ್ಯದ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು, ಹೊಸ ಕಬ್ಬು ಕಟಾವು ಹಾಗೂ ಸಕ್ಕರೆ ಉತ್ಪಾದನೆ ಆರಂಭವಾದ ಬಳಿಕ ಬೆಲೆ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಬ್ಬಿನ ಉತ್ಪಾದನೆಯನ್ನು ಎಥೆನಾಲ್ ತಯಾರಿಕೆಗೆ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವುದರಿಂದ…

Read More

ಗ್ಯಾಸ್ ಸಿಲಿಂಡರ್ ಮತ್ತೆ ದುಬಾರಿ? ಜನಸಾಮಾನ್ಯರಿಗೆ ಕೇಂದ್ರದಿಂದ ಬಿಗ್‌ ಶಾಕ್‌

Share this… Facebook Whatsapp Telegram Pinterest Twitter Linkedinಸಾಮಾನ್ಯ ಜನರಿಗೆ ಮತ್ತೊಮ್ಮೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆ ಇದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆ ಜಾರಿಗೆ ಬಂದರೆ, ಗೃಹಬಳಕೆಯ ಸಿಲಿಂಡರ್ ಬೆಲೆ ಸುಮಾರು ₹18ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಸರ್ಕಾರ ಎಲ್‌ಪಿಜಿ ಗ್ಯಾಸ್‌ಗೆ ಪ್ರತಿ ಕೆಜಿಗೆ ₹1.29 ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾವನೆ ಪರಿಶೀಲಿಸುತ್ತಿದೆ. ಈ…

Read More

ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…

Read More