ಪತ್ನಿಯನ್ನು ಕೊಂದು ರುಂಡ ಫ್ರಿಡ್ಜ್‌ನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು

Share this… Facebook Whatsapp Telegram Pinterest Twitter Linkedinಗುವಾಹಟಿ: ಪತ್ನಿಯನ್ನು ಕೊಂದು, ಆಕೆಯ ತಲೆಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಘಟನೆ ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಾನುಜ್ ಗೋಸ್ವಾಮಿ (30) ಮೃತಪಟ್ಟ ಆರೋಪಿ. ಗುವಾಹಟಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮುಗಿಸಿ ರಾಮಾನುಜ್‌ನನ್ನು ಪೊಲೀಸರು ಹತಿಗಾಂವ್ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದರು. ನರಕಾಸುರ ಪಹಾರ್ ಪ್ರದೇಶದ ಬಳಿ ಪೊಲೀಸ್ ವಾಹನ ಚಲಿಸುತ್ತಿದ್ದ ವೇಳೆ ರಾಮಾನುಜ್…

Read More

ತ್ವಿಶಾ ಶರ್ಮಾ ಕೇಸ್‌; 636 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ CBI, ನಿವೃತ್ತ ನ್ಯಾಯಾಧೀಶೆ-ಪುತ್ರನ ವಿರುದ್ಧ ಗಂಭೀರ ಆರೋಪ

Share this… Facebook Whatsapp Telegram Pinterest Twitter Linkedinನವದೆಹಲಿ: ತ್ವಿಶಾ ಶರ್ಮಾ ಸಾವಿನ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ನಡೆಸಿದ ಕೇಂದ್ರೀಯ ತನಿಖಾ ದಳ (CBI), ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಮತ್ತು ಅವರ ಪುತ್ರ ಸಮರ್ಥ್‌ ಸಿಂಗ್‌ ವಿರುದ್ಧ 636 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ. ತ್ವಿಶಾ ಶರ್ಮಾ ಮದುವೆಯಾದ ಕೇವಲ ಐದು ತಿಂಗಳಲ್ಲೇ ಮೃತಪಟ್ಟಿದ್ದರು. ಮೇ 12ರಂದು ಭೋಪಾಲ್‌ನಲ್ಲಿರುವ ಪತಿಯ ಮನೆಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದರು. ಬಳಿಕ ಪ್ರಕರಣದಲ್ಲಿ ವರದಕ್ಷಿಣೆ…

Read More