ಪವಿತ್ರಾ ಗೌಡಗೆ ಸಣ್ಣ ರಿಲೀಫ್; ಬ್ಯಾರಕ್ ಬದಲಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

Share this… Facebook Whatsapp Telegram Pinterest Twitter Linkedinಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸಣ್ಣ ರಿಲೀಫ್ ನೀಡಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬ್ಯಾರಕ್ ಬದಲಾಯಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಪವಿತ್ರಾ ಗೌಡ ಅವರ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿರುವ ಕೋರ್ಟ್, ಜೈಲು ನಿಯಮಾವಳಿ ಹಾಗೂ ಕೈಪಿಡಿಗೆ ಅನುಗುಣವಾಗಿ ಬ್ಯಾರಕ್ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೈಕೋರ್ಟ್‌ಗೆ…

Read More

ದರ್ಶನ್‌ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ (Approver) ಆಗಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಸಿಸಿಹೆಚ್‌ 42ರ ನ್ಯಾಯಾಲಯ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಸೂಚಿಸಲಾಗಿದೆ….

Read More

ಮಾಫಿ ಸಾಕ್ಷಿ ಕಂಟಕ; ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ

Share this… Facebook Whatsapp Telegram Pinterest Twitter Linkedinಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮಾಫಿ ಸಾಕ್ಷಿಯ ವಿಚಾರ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಕೂಡ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ…

Read More

Renukaswamy Murder Case: ‘ಮಾಫಿ ಸಾಕ್ಷಿ ಸುಲಭವಲ್ಲ, ಸ್ವಲ್ಪ ಉಲ್ಟಾ ಹೊಡೆದ್ರೆ’! ದರ್ಶನ್‌ಗೆ ಕಾದಿದ್ಯಾ ಸಂಕಷ್ಟ?

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy Murder Case) ಜೈಲು ಪಾಲಾಗಿರುವ ದರ್ಶನ್​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್​, ಪವಿತ್ರಾ ಹಾಗೂ ದರ್ಶನ್ ವಿರುದ್ಧ ಸಾಕ್ಷ್ಯ ಹೇಳಲು ಸಜ್ಜಾಗಿ ನಿಂತಿದ್ದಾನೆ. ಇದಕ್ಕಾಗಿ ಕೋರ್ಟ್‌ ಕೂಡ ಓಕೆ ಅಂತ ಹೇಳಿದ್ದು, ನಾಳೆ ಕೋರ್ಟ್‌ನಲ್ಲಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆಯಲಿದೆ. ಪ್ರದೋಷ್​ ಹೇಳಿಕೆ ಇಬ್ಬರಿಗೂ ಮತ್ತಷ್ಟು ಕಂಟಕವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಿರುವಾಗಲೇ ಹಿರಿಯ…

Read More

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್‌; ಇಂದು ಮಾಫಿ ಸಾಕ್ಷಿ ಪ್ರದೋಷ್‌ ಖುದ್ದು ವಿಚಾರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…

Read More

‘ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ’.. ದರ್ಶನ್ ನೆನೆದು ವಿಜಯಲಕ್ಷ್ಮಿ ಭಾವುಕ ಪೋಸ್ಟ್

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಆಗಸ್ಟ್ 14ಕ್ಕೆ ಒಂದು ವರ್ಷವಾಗಲಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ, ಆದರೂ ಗಾಯ ಇನ್ನೂ ವಾಸಿಯಾಗಿಲ್ಲ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ. ಅರ್ಥಮಾಡಿಕೊಳ್ಳಲಾಗದ ವಿಚಾರವನ್ನು ಜಗತ್ತು ತಮ್ಮದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದರೆ ಈಗ ಯಾರಿಗೂ ವಿವರಣೆ ನೀಡುವುದನ್ನು…

Read More