Sanju Samson: ಬಡ ವಿದ್ಯಾರ್ಥಿಗಳ ನೆರವಿಗೆ ನಿಂತ ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್

Share this… Facebook Whatsapp Telegram Pinterest Twitter LinkedinSanju Samson: ಕ್ರಿಕೆಟ್ ಮೈದಾನದಲ್ಲಿ ಭಾರತಕ್ಕೆ ಹೆಮ್ಮೆ ತಂದಿರುವ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಇದೀಗ ಶಿಕ್ಷಣ ಕ್ಷೇತ್ರದಲ್ಲೂ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಆರ್ಥಿಕ ಸಮಸ್ಯೆಯಿಂದಾಗಿ ಐಎಎಸ್, ಐಪಿಎಸ್ ಆಗುವ ಕನಸು ಕೈಬಿಡುವ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ಅವರು ಮುಂದಾಗಿದ್ದಾರೆ. ಸಂಜು ಸ್ಯಾಮ್ಸನ್ ಫೌಂಡೇಶನ್ ಹಾಗೂ ಲೀಡ್ ಐಎಎಸ್ ಅಕಾಡೆಮಿ ಜಂಟಿಯಾಗಿ 1,000 ವಿದ್ಯಾರ್ಥಿಗಳಿಗೆ ಉಚಿತ UPSC ಸಿವಿಲ್ ಸರ್ವಿಸಸ್ ಕೋಚಿಂಗ್…

Read More

ಈ ಗುಣಗಳಿರುವ ಮಕ್ಕಳು ಮನೆಯಲ್ಲಿದ್ದರೆ ಪೋಷಕರು ಅದೃಷ್ಟವಂತರು!

Share this… Facebook Whatsapp Telegram Pinterest Twitter Linkedinಮಕ್ಕಳ ಭವಿಷ್ಯ ಚೆನ್ನಾಗಿರಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಆಸೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಒಳ್ಳೆಯ ಗುಣಗಳು ಮತ್ತು ಸರಿಯಾದ ಮೌಲ್ಯಗಳನ್ನು ಬೆಳೆಸುವುದು ಪೋಷಕರ ಪ್ರಮುಖ ಜವಾಬ್ದಾರಿ. ಚಾಣಕ್ಯ ನೀತಿಯಲ್ಲೂ ಮಕ್ಕಳ ಗುಣಗಳು ಮತ್ತು ಪೋಷಕರ ಜವಾಬ್ದಾರಿಯ ಬಗ್ಗೆ ಹಲವು ವಿಚಾರಗಳನ್ನು ಹೇಳಲಾಗಿದೆ. ಚಾಣಕ್ಯನ ಪ್ರಕಾರ, ಒಳ್ಳೆಯ ಗುಣಗಳನ್ನು ಹೊಂದಿರುವ ಮಗು ಇಡೀ ಕುಟುಂಬಕ್ಕೆ ಸಂತೋಷ ಮತ್ತು ಗೌರವ ತರುತ್ತದೆ. ಅದೇ ಮಗು ತಪ್ಪು ದಾರಿಯಲ್ಲಿ ಸಾಗಿದರೆ ಕುಟುಂಬದ…

Read More

‘ಕ್ಯಾ ಬೋಲ್ಟಿ ಪಬ್ಲಿಕ್’ ಅಭಿಯಾನ ಘೋಷಿಸಿದ ಸಿಜೆಪಿ; ದೇಶಾದ್ಯಂತ ಪ್ರವಾಸಕ್ಕೆ ಅಭಿಜೀತ್ ದೀಪ್ಕೆ

Share this… Facebook Whatsapp Telegram Pinterest Twitter Linkedinಮುಂಬೈ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ‘ಕ್ಯಾ ಬೋಲ್ಟಿ ಪಬ್ಲಿಕ್’ ಹೆಸರಿನ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. ಸೆಪ್ಟೆಂಬರ್‌ನಿಂದ ದೇಶದಾದ್ಯಂತ ಪ್ರವಾಸ ಕೈಗೊಂಡು ನಿರುದ್ಯೋಗ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳನ್ನು ಜನರ ಮುಂದೆ ತರುವುದಾಗಿ ತಿಳಿಸಿದ್ದಾರೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ‘ಕ್ಯಾ ಬೋಲ್ಟಿ ಪಬ್ಲಿಕ್’ ಅಭಿಯಾನದ ಮೂಲಕ ದೇಶದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು…

Read More