ಕೃಷಿ ಕುಟುಂಬಗಳ ಮಕ್ಕಳಿಗೆ 11,000ವರೆಗೆ ವಿದ್ಯಾರ್ಥಿವೇತನ; ಇಲ್ಲಿದೆ ಸಂಪೂರ್ಣ ಮಾಹಿತಿ

Share this… Facebook Whatsapp Telegram Pinterest Twitter Linkedinಕರ್ನಾಟಕದ ಕೃಷಿ ಕುಟುಂಬಗಳ ಮಕ್ಕಳಿಗೆ ಗುಡ್‌ನ್ಯೂಸ್. ಕೃಷಿ ಇಲಾಖೆಯ ವತಿಯಿಂದ ಕೃಷಿ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ನೀಡಲಾಗುತ್ತಿರುವ ವಿದ್ಯಾರ್ಥಿವೇತನ ಯೋಜನೆಯನ್ನು 2026-27ನೇ ಸಾಲಿಗೂ ಮುಂದುವರಿಸಲಾಗಿದೆ. ಈ ಯೋಜನೆಯಡಿ ಕೃಷಿ ಕುಟುಂಬಗಳಿಗೆ ಸೇರಿದ ಮಕ್ಕಳು ತಮ್ಮ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿವೇತನದ ಹಣವನ್ನು Direct Benefit Transfer (DBT) ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ. ಯಾವ ಮಕ್ಕಳಿಗೆ…

Read More

ಗೃಹಲಕ್ಷ್ಮಿ 33ನೇ ಕಂತು: ಹಣ ಬರುವ ಮುನ್ನ ಈ ಕೆಲಸ ತಪ್ಪದೆ ಮಾಡಿ

Share this… Facebook Whatsapp Telegram Pinterest Twitter Linkedinಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣಕ್ಕಾಗಿ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಬಾಕಿ ಇರುವ ಕಂತಿನ ಹಣ ಜಮೆಯಾಗುವ ಸಾಧ್ಯತೆ ಬಗ್ಗೆ ವರದಿಗಳು ಬರುತ್ತಿವೆ. ಆದರೆ ಈ ನಡುವೆ ಸರ್ಕಾರ ಫಲಾನುಭವಿಗಳ ದಾಖಲೆ ಹಾಗೂ ಅರ್ಹತೆಯನ್ನು ಪರಿಶೀಲಿಸುತ್ತಿರುವುದರಿಂದ ಕೆಲವು ಪ್ರಮುಖ ವಿವರಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳುವುದು ಉತ್ತಮ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ಆರ್ಥಿಕ…

Read More