ಕಾಕ್ರೋಚ್ ಜನತಾ ಪಾರ್ಟಿ ಇಬ್ಭಾಗ; ಹೊಸದಾಗಿ CJP-D ಘೋಷಣೆ!

Share this… Facebook Whatsapp Telegram Pinterest Twitter Linkedinದೆಹಲಿ: ಯುವಕರು ಹಾಗೂ ವಿದ್ಯಾರ್ಥಿಗಳ ಹೋರಾಟದಿಂದ ಗಮನ ಸೆಳೆದಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಇಬ್ಭಾಗವಾಗಿದೆ. ಪಕ್ಷದ ಪ್ರಮುಖ ಕಾರ್ಯಕರ್ತ ಮನೀಶ್ ಬ್ರಹ್ಮಭಟ್ ಅವರು ಗುರುವಾರ ‘ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್’ (CJP-D) ಎಂಬ ಹೊಸ ಬಣವನ್ನು ಘೋಷಿಸಿದ್ದಾರೆ. ಮೂಲ ಪಕ್ಷದ ನಾಯಕ ಅಭಿಜಿತ್ ದೀಪ್ಕೆ ಅವರು ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ (AAP) ಜೊತೆ ಕೈಜೋಡಿಸಿದ್ದಾರೆ ಎಂದು ಮನೀಶ್ ಬ್ರಹ್ಮಭಟ್ ಆರೋಪಿಸಿದ್ದಾರೆ….

Read More