‘ನಾನು ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು’; ಡಿವೋರ್ಸ್ ಬಳಿಕ ನಾಗರತ್ನ ಮೊದಲ ಪ್ರತಿಕ್ರಿಯೆ
Share this… Facebook Whatsapp Telegram Pinterest Twitter Linkedinನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ವಿಚ್ಛೇದನಕ್ಕೆ ನ್ಯಾಯಾಲಯ ಅಂತಿಮ ಮುದ್ರೆ ಒತ್ತಿದೆ. ಡಿವೋರ್ಸ್ ಬಳಿಕ ದುನಿಯಾ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ನಾಗರತ್ನ ಕೂಡ ಮೊದಲ ಬಾರಿಗೆ ಸುದೀರ್ಘ ಬರಹದ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾಗರತ್ನ ಅವರು ತಮ್ಮ ಮದುವೆ ಜೀವನದಲ್ಲಿ ಅನುಭವಿಸಿದ ನೋವು ಹಾಗೂ ಹಲವು ವರ್ಷಗಳ ಹೋರಾಟದ ಬಗ್ಗೆ ಬರೆದುಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷ ಎಲ್ಲವನ್ನೂ ಸಹಿಸಿಕೊಂಡಿದ್ದೆ….