ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

Share this… Facebook Whatsapp Telegram Pinterest Twitter Linkedinಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ರದ್ದುಗೊಳಿಸಿದೆ. ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರದ ಭರವಸೆ…

Read More

Gen-Zಗಳನ್ನು ಸೆಳೆಯಲು ಇನ್‌ಸ್ಟಾಗ್ರಾಮ್‌ ಅಸ್ತ್ರ; ಮೋದಿ ಟೀಮ್ ಹೊಸ ತಂತ್ರ

Share this… Facebook Whatsapp Telegram Pinterest Twitter Linkedinನವದೆಹಲಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಯುವಕರನ್ನು ತಲುಪಲು ಬಿಜೆಪಿ ತನ್ನ ಡಿಜಿಟಲ್‌ ಸ್ಟ್ರಾಟಜಿಯನ್ನು ಮತ್ತಷ್ಟು ಚುರುಕುಗೊಳಿಸಿದೆ. ವಿಶೇಷವಾಗಿ Gen-Z ಯುವಕರನ್ನು ತಲುಪಲು Instagram Reels ಹಾಗೂ ವಿಡಿಯೋಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ Instagramನಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ‘X’ನಲ್ಲಿ ಹಂಚಿಕೊಳ್ಳುವ ಹಲವು ವಿಡಿಯೋಗಳನ್ನು Instagramನಲ್ಲೂ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಇದೇ ರೀತಿಯ ಡಿಜಿಟಲ್‌ ಕ್ಯಾಂಪೇನ್‌ಗೆ ಕೇಂದ್ರ ಸಚಿವರು ಮತ್ತು…

Read More

NEET ಪೇಪರ್ ಲೀಕ್ ಹಗರಣ – ರಾಜೀನಾಮೆ ಬಗ್ಗೆ ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್

Share this… Facebook Whatsapp Telegram Pinterest Twitter Linkedinಭುವನೇಶ್ವರ, ಆಗಸ್ಟ್ 09: NEET ಪೇಪರ್ ಲೀಕ್ ಹಗರಣದ ಬಳಿಕ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್, ಇದೀಗ ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಒಡಿಶಾದ ಜಿಎಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, NEET ಪೇಪರ್ ಲೀಕ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೇಶದ ಯುವ ಪೀಳಿಗೆಯನ್ನು ದಾರಿ ತಪ್ಪಿಸಲು ಕೆಲವು…

Read More

ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…

Read More