BJP ತೊರೆದು TVK ಸೇರಿದ ಹಿರಿಯ ನಟ ದೇವನ್; ವಿಜಯ್ ಪಕ್ಷಕ್ಕೆ ಸ್ಟಾರ್ ಬಲ

Share this… Facebook Whatsapp Telegram Pinterest Twitter Linkedinಬಿಜೆಪಿಯ ಕೇರಳ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಟ ದೇವನ್, ಇದೀಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಜಯ್ ಪಕ್ಷಕ್ಕೆ ಕೇರಳದಲ್ಲಿ ಸಿನಿಮಾ ಹಿನ್ನೆಲೆಯ ಪ್ರಮುಖ ಮುಖವೊಂದು ಸೇರ್ಪಡೆಯಾದಂತಾಗಿದೆ. ಬಿಜೆಪಿಯ ರಾಜಕೀಯ ವಿಧಾನಗಳು ಶ್ರೀ ನಾರಾಯಣ ಗುರುಗಳ ಆದರ್ಶಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂಬ ಕಾರಣ ನೀಡಿ ದೇವನ್ ಪಕ್ಷ ತೊರೆದಿದ್ದರು. ಕೇರಳದ ಹಲವು ಯುವಕರು ಕೂಡ ಇದೇ…

Read More

ಒಂದು ಹೇಳಿಕೆ, ಭಾರೀ ವಿವಾದ: ಉದಯನಿಧಿ ಸ್ಟಾಲಿನ್ ಬಂಧನದವರೆಗೆ ಆಗಿದ್ದೇನು?

Share this… Facebook Whatsapp Telegram Pinterest Twitter Linkedinಚೆನ್ನೈ: ಕಾವೇರಿ ನೀರಿನ ವಿವಾದದ ಬಗ್ಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮಾಡಿದ ಒಂದು ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಬಳಿಕ ಪ್ರಕರಣ ದಾಖಲಾಗಿದ್ದು, ಈಗ ಅವರನ್ನು ಪೊಲೀಸರು ಬಂಧಿಸಿರುವ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ವಿವಾದದ ಆರಂಭ ತಂಜಾವೂರಿನಲ್ಲಿ ನಡೆದ…

Read More

‘ಇದು ಐತಿಹಾಸಿಕ ಕ್ರಾಂತಿ’ – ತಂದೆ ವಿಜಯ್ ಗೆಲುವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜೇಸನ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಭರ್ಜರಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಗೆಲುವನ್ನು “ಐತಿಹಾಸಿಕ ಕ್ರಾಂತಿ” ಎಂದು ಬಣ್ಣಿಸಿರುವ ಜೇಸನ್, ಇದು ತಮ್ಮ ಕುಟುಂಬದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಬಿಹೈಂಡ್‌ವುಡ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೇಸನ್, ‘ನನ್ನ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಮ್ಮ ಕುಟುಂಬಕ್ಕೆ ಮರೆಯಲಾಗದ…

Read More