ದರ್ಶನ್‌ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ (Approver) ಆಗಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಸಿಸಿಹೆಚ್‌ 42ರ ನ್ಯಾಯಾಲಯ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಸೂಚಿಸಲಾಗಿದೆ….

Read More

ಮಾಫಿ ಸಾಕ್ಷಿ ಕಂಟಕ; ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ

Share this… Facebook Whatsapp Telegram Pinterest Twitter Linkedinಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮಾಫಿ ಸಾಕ್ಷಿಯ ವಿಚಾರ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಕೂಡ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ…

Read More