ಕಾಕ್ರೋಚ್ ಜನತಾ ಪಾರ್ಟಿ ಇಬ್ಭಾಗ; ಹೊಸದಾಗಿ CJP-D ಘೋಷಣೆ!

Share this… Facebook Whatsapp Telegram Pinterest Twitter Linkedinದೆಹಲಿ: ಯುವಕರು ಹಾಗೂ ವಿದ್ಯಾರ್ಥಿಗಳ ಹೋರಾಟದಿಂದ ಗಮನ ಸೆಳೆದಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಇಬ್ಭಾಗವಾಗಿದೆ. ಪಕ್ಷದ ಪ್ರಮುಖ ಕಾರ್ಯಕರ್ತ ಮನೀಶ್ ಬ್ರಹ್ಮಭಟ್ ಅವರು ಗುರುವಾರ ‘ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್’ (CJP-D) ಎಂಬ ಹೊಸ ಬಣವನ್ನು ಘೋಷಿಸಿದ್ದಾರೆ. ಮೂಲ ಪಕ್ಷದ ನಾಯಕ ಅಭಿಜಿತ್ ದೀಪ್ಕೆ ಅವರು ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ (AAP) ಜೊತೆ ಕೈಜೋಡಿಸಿದ್ದಾರೆ ಎಂದು ಮನೀಶ್ ಬ್ರಹ್ಮಭಟ್ ಆರೋಪಿಸಿದ್ದಾರೆ….

Read More

ಹಿರಿಯ ನಟನ ವಿರುದ್ಧ ಕಂಗನಾ ವಾಗ್ದಾಳಿ; ನಸೀರುದ್ದೀನ್ ಶಾ ಅವರನ್ನು ನರಿಗೆ ಹೋಲಿಸಿದ್ದೇಕೆ?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನ ಹಿರಿಯ ನಟ ನಸೀರುದ್ದೀನ್ ಶಾ ಅವರ ಹೇಳಿಕೆಯನ್ನು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ತೀವ್ರವಾಗಿ ಖಂಡಿಸಿದ್ದಾರೆ. ಈ ವೇಳೆ ನಸೀರುದ್ದೀನ್ ಶಾ ಅವರನ್ನು ನರಿಗೆ ಹೋಲಿಕೆ ಮಾಡುವ ಮೂಲಕ ಕಂಗನಾ ನೀಡಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ದೇಶದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗಳ ಬಗ್ಗೆ ಪ್ರಮುಖ ನಟರು ಏಕೆ ಬಹಿರಂಗವಾಗಿ ಮಾತನಾಡುತ್ತಿಲ್ಲ ಎಂಬ ಪ್ರಶ್ನೆಗೆ ನಸೀರುದ್ದೀನ್ ಶಾ ಪ್ರತಿಕ್ರಿಯಿಸಿದ್ದರು. ಈ ವೇಳೆ,…

Read More

ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…

Read More