ಜಂತರ್ ಮಂತರ್ ಪ್ರತಿಭಟನೆ: ಪೆಲೆಟ್ ಗನ್ ಬಳಕೆ, ಮಹಿಳೆಯರ ಮೇಲಿನ ಹಿಂಸಾಚಾರ ತನಿಖೆಗೆ ಸುಪ್ರೀಂ ಸೂಚನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಜಂತರ್ ಮಂತರ್‌ನಲ್ಲಿ ಜುಲೈ 20ರಂದು ನಡೆದ ಸಿಜೆಪಿ ಪ್ರತಿಭಟನೆ ವೇಳೆ ಕೇಳಿಬಂದಿರುವ ಗಂಭೀರ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉನ್ನತ ಮಟ್ಟದ ಐವರು ಸದಸ್ಯರ ಸಮಿತಿಗೆ ಸೂಚನೆ ನೀಡಿದೆ. ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಲಾಗಿತ್ತೇ, ಮಹಿಳಾ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ನಡೆದಿತ್ತೇ, ಪೊಲೀಸ್ ಸಿಬ್ಬಂದಿಗೆ ಹೇಗೆ ಗಾಯಗಳಾದವು ಎಂಬ ಪ್ರಮುಖ ಅಂಶಗಳನ್ನು ಸಮಿತಿ ಪರಿಶೀಲಿಸಲಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರಿಂದ ಪರಸ್ಪರ…

Read More

ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

Share this… Facebook Whatsapp Telegram Pinterest Twitter Linkedinಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ರದ್ದುಗೊಳಿಸಿದೆ. ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರದ ಭರವಸೆ…

Read More

ವಿದ್ಯಾರ್ಥಿಗಳ ವಿರುದ್ಧ FIR ಇಲ್ಲ; ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರದ ಸ್ಪಷ್ಟನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ FIR ದಾಖಲಿಸುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಸಮಾಜಘಾತಕ ಶಕ್ತಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಗೆ ಸಂಬಂಧಿಸಿದ…

Read More