‘ಇಂದು ಸಿಎಂ – ನಾಳೆ ಪ್ರಧಾನಿ’;ತಮಿಳುನಾಡಿನಲ್ಲಿ ವೈರಲ್ ಆಯ್ತು ಹೊಸ ಪೋಸ್ಟರ್!

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡಿನ ತೂತುಕುಡಿ ನಗರದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ್ ಅವರನ್ನು ‘ನಾಳಿನ ಪ್ರಧಾನಿ’ ಎಂದು ಬಿಂಬಿಸಿರುವ ಪೋಸ್ಟರ್‌ಗಳು ಇದೀಗ ಭಾರೀ ಚರ್ಚೆಗೆ ಕಾರಣವಾಗಿವೆ. ಟಿವಿಕೆ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಸುಧಾಕರ್‌ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಪೋಸ್ಟರ್‌ಗಳಲ್ಲಿ ವಿಜಯ್ ಅವರನ್ನು ಭವಿಷ್ಯದ ಪ್ರಧಾನಿಯಾಗಿ ಬಿಂಬಿಸಲಾಗಿದ್ದು, ಇದರ ಬೆನ್ನಲ್ಲೇ ವಿಜಯ್ ಅವರ ರಾಷ್ಟ್ರೀಯ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ….

Read More

BJP ತೊರೆದು TVK ಸೇರಿದ ಹಿರಿಯ ನಟ ದೇವನ್; ವಿಜಯ್ ಪಕ್ಷಕ್ಕೆ ಸ್ಟಾರ್ ಬಲ

Share this… Facebook Whatsapp Telegram Pinterest Twitter Linkedinಬಿಜೆಪಿಯ ಕೇರಳ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಟ ದೇವನ್, ಇದೀಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಜಯ್ ಪಕ್ಷಕ್ಕೆ ಕೇರಳದಲ್ಲಿ ಸಿನಿಮಾ ಹಿನ್ನೆಲೆಯ ಪ್ರಮುಖ ಮುಖವೊಂದು ಸೇರ್ಪಡೆಯಾದಂತಾಗಿದೆ. ಬಿಜೆಪಿಯ ರಾಜಕೀಯ ವಿಧಾನಗಳು ಶ್ರೀ ನಾರಾಯಣ ಗುರುಗಳ ಆದರ್ಶಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂಬ ಕಾರಣ ನೀಡಿ ದೇವನ್ ಪಕ್ಷ ತೊರೆದಿದ್ದರು. ಕೇರಳದ ಹಲವು ಯುವಕರು ಕೂಡ ಇದೇ…

Read More

ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಸ್ ಪಡೆದ ಸಂಗೀತಾ; ಕೇಸ್ ಕ್ಲೋಸ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ವಿರುದ್ಧ ಅವರ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಸಂಗೀತಾ ಅವರ ನಿರ್ಧಾರದ ಬೆನ್ನಲ್ಲೇ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಸಂಗೀತಾ ಅವರು ಲಂಡನ್‌ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಜಯ್ ಖುದ್ದಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ವರ್ಷದ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಜಯ್ ವಿರುದ್ಧ…

Read More

ಒಂದು ಹೇಳಿಕೆ, ಭಾರೀ ವಿವಾದ: ಉದಯನಿಧಿ ಸ್ಟಾಲಿನ್ ಬಂಧನದವರೆಗೆ ಆಗಿದ್ದೇನು?

Share this… Facebook Whatsapp Telegram Pinterest Twitter Linkedinಚೆನ್ನೈ: ಕಾವೇರಿ ನೀರಿನ ವಿವಾದದ ಬಗ್ಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮಾಡಿದ ಒಂದು ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಬಳಿಕ ಪ್ರಕರಣ ದಾಖಲಾಗಿದ್ದು, ಈಗ ಅವರನ್ನು ಪೊಲೀಸರು ಬಂಧಿಸಿರುವ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ವಿವಾದದ ಆರಂಭ ತಂಜಾವೂರಿನಲ್ಲಿ ನಡೆದ…

Read More