ಗುಟ್ಕಾ, ಪಾನ್ ಮಸಾಲ ಬ್ಯಾನ್ ಆದೇಶ ವಾಪಸ್ ಪಡೆದಿಲ್ಲ ಎಂದ ಯು.ಟಿ.ಖಾದರ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಗುಟ್ಕಾ ಹಾಗೂ ಪಾನ್ ಮಸಾಲದಲ್ಲಿ ನಿಕೋಟಿನ್ ಬಳಕೆಗೆ ಸಂಬಂಧಿಸಿದ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ಆದೇಶವನ್ನು ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು. ಅಡಿಕೆ ಬೆಳೆಗಾರರು, ರೈತರು ಮತ್ತು ವ್ಯಾಪಾರಿಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಡಿಕೆ…

Read More