TVK ಮೈತ್ರಿ ಕೂಟಕ್ಕೆ ಹೊಸ ಹೆಸರು; ವಿಜಯ್‌ ಹೊಸ ಆಟ ಶುರು

Share this… Facebook Whatsapp Telegram Pinterest Twitter Linkedinಚೆನ್ನೈ: ನಟ ವಿಜಯ್‌ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ತಮಿಳುನಾಡಿನ ರಾಜಕೀಯದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆ ನಡೆಯುತ್ತಿದೆ. ಇದೀಗ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಕಾಂಗ್ರೆಸ್‌ ಸೇರಿದಂತೆ ಹಲವು ಪಕ್ಷಗಳು ಸೇರಿರುವ ಮೈತ್ರಿಗೆ ಹೊಸ ಹೆಸರು ಫೈನಲ್‌ ಆಗಿದೆ. ಈ ಮೈತ್ರಿಗೆ ‘ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ’ (SSJVA) ಎಂದು ಅಧಿಕೃತವಾಗಿ ಹೆಸರಿಡಲಾಗಿದೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ…

Read More

‘ಇಂದು ಸಿಎಂ – ನಾಳೆ ಪ್ರಧಾನಿ’;ತಮಿಳುನಾಡಿನಲ್ಲಿ ವೈರಲ್ ಆಯ್ತು ಹೊಸ ಪೋಸ್ಟರ್!

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡಿನ ತೂತುಕುಡಿ ನಗರದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ್ ಅವರನ್ನು ‘ನಾಳಿನ ಪ್ರಧಾನಿ’ ಎಂದು ಬಿಂಬಿಸಿರುವ ಪೋಸ್ಟರ್‌ಗಳು ಇದೀಗ ಭಾರೀ ಚರ್ಚೆಗೆ ಕಾರಣವಾಗಿವೆ. ಟಿವಿಕೆ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಸುಧಾಕರ್‌ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಪೋಸ್ಟರ್‌ಗಳಲ್ಲಿ ವಿಜಯ್ ಅವರನ್ನು ಭವಿಷ್ಯದ ಪ್ರಧಾನಿಯಾಗಿ ಬಿಂಬಿಸಲಾಗಿದ್ದು, ಇದರ ಬೆನ್ನಲ್ಲೇ ವಿಜಯ್ ಅವರ ರಾಷ್ಟ್ರೀಯ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ….

Read More

BJP ತೊರೆದು TVK ಸೇರಿದ ಹಿರಿಯ ನಟ ದೇವನ್; ವಿಜಯ್ ಪಕ್ಷಕ್ಕೆ ಸ್ಟಾರ್ ಬಲ

Share this… Facebook Whatsapp Telegram Pinterest Twitter Linkedinಬಿಜೆಪಿಯ ಕೇರಳ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಟ ದೇವನ್, ಇದೀಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಜಯ್ ಪಕ್ಷಕ್ಕೆ ಕೇರಳದಲ್ಲಿ ಸಿನಿಮಾ ಹಿನ್ನೆಲೆಯ ಪ್ರಮುಖ ಮುಖವೊಂದು ಸೇರ್ಪಡೆಯಾದಂತಾಗಿದೆ. ಬಿಜೆಪಿಯ ರಾಜಕೀಯ ವಿಧಾನಗಳು ಶ್ರೀ ನಾರಾಯಣ ಗುರುಗಳ ಆದರ್ಶಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂಬ ಕಾರಣ ನೀಡಿ ದೇವನ್ ಪಕ್ಷ ತೊರೆದಿದ್ದರು. ಕೇರಳದ ಹಲವು ಯುವಕರು ಕೂಡ ಇದೇ…

Read More

ಅಪ್ಪ ವಿಜಯ್ ಕೊಟ್ಟ ಆ ಸಲಹೆ ನೆನಪಿಸಿಕೊಂಡ ಪುತ್ರ ಜೇಸನ್ ಸಂಜಯ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ಇದೀಗ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅಪ್ಪನಂತೆ ನಟನಾಗುವ ಬದಲು, ನಿರ್ದೇಶಕರಾಗಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿರುವ ಜೇಸನ್, ತಮ್ಮ ಸಿನಿಮಾ ಕನಸಿಗೆ ತಂದೆ ನೀಡಿದ ಬೆಂಬಲವನ್ನು ನೆನಪಿಸಿಕೊಂಡಿದ್ದಾರೆ. ಸಂದೀಪ್ ಕಿಶನ್ ಅಭಿನಯದ ‘ಸಿಗ್ಮಾ’ ಚಿತ್ರದ ಮೂಲಕ 25ನೇ ವಯಸ್ಸಿಗೆ ಜೇಸನ್ ಸಂಜಯ್ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲುಗು ನಿರೂಪಕಿ ಸುಮಾ ಅವರ ಯೂಟ್ಯೂಬ್…

Read More

‘ಇದು ಐತಿಹಾಸಿಕ ಕ್ರಾಂತಿ’ – ತಂದೆ ವಿಜಯ್ ಗೆಲುವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜೇಸನ್

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಭರ್ಜರಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಗೆಲುವನ್ನು “ಐತಿಹಾಸಿಕ ಕ್ರಾಂತಿ” ಎಂದು ಬಣ್ಣಿಸಿರುವ ಜೇಸನ್, ಇದು ತಮ್ಮ ಕುಟುಂಬದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಬಿಹೈಂಡ್‌ವುಡ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೇಸನ್, ‘ನನ್ನ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಮ್ಮ ಕುಟುಂಬಕ್ಕೆ ಮರೆಯಲಾಗದ…

Read More