ಮಾಫಿ ಸಾಕ್ಷಿ ಕಂಟಕ; ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ

Share this… Facebook Whatsapp Telegram Pinterest Twitter Linkedinಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮಾಫಿ ಸಾಕ್ಷಿಯ ವಿಚಾರ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಕೂಡ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ…

Read More

‘ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ’.. ದರ್ಶನ್ ನೆನೆದು ವಿಜಯಲಕ್ಷ್ಮಿ ಭಾವುಕ ಪೋಸ್ಟ್

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಆಗಸ್ಟ್ 14ಕ್ಕೆ ಒಂದು ವರ್ಷವಾಗಲಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ, ಆದರೂ ಗಾಯ ಇನ್ನೂ ವಾಸಿಯಾಗಿಲ್ಲ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ. ಅರ್ಥಮಾಡಿಕೊಳ್ಳಲಾಗದ ವಿಚಾರವನ್ನು ಜಗತ್ತು ತಮ್ಮದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದರೆ ಈಗ ಯಾರಿಗೂ ವಿವರಣೆ ನೀಡುವುದನ್ನು…

Read More